• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ನನಗೆ ಅನ್ಯಾಯವಾಗಿದೆ, ನನಗೂ 2 ಕ್ಷೇತ್ರಗಳಲ್ಲಿ ಟಿಕೆಟ್‌ ನೀಡಿ ; ಪಟ್ಟು ಹಿಡಿದ ಪರಂ

Pankaja by Pankaja
in ರಾಜಕೀಯ, ರಾಜ್ಯ
ನನಗೆ ಅನ್ಯಾಯವಾಗಿದೆ, ನನಗೂ 2 ಕ್ಷೇತ್ರಗಳಲ್ಲಿ ಟಿಕೆಟ್‌ ನೀಡಿ ; ಪಟ್ಟು ಹಿಡಿದ ಪರಂ
0
SHARES
1.8k
VIEWS
Share on FacebookShare on Twitter

Bangalore : 2023 ರ ವಿಧಾನಸಭಾ ಚುನವಣೆಯಲ್ಲಿ (Assembly Elections) ನನಗೆ ಅನ್ಯಾಯವಾಗಿದೆ. ಅದನ್ನು ಸರಿಪಡಿಸಲು ನನಗೆ ಈ ಬಾರಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ಅವಕಾಶ ನೀಡಿ ಎಂದು ಕಾಂಗ್ರೆಸ್ನ (Congress) ಪ್ರಚಾರ ಸಮಿತಿಯ ಅಧ್ಯಕ್ಷ ಮತ್ತು ಹಿರಿಯ ನಾಯಕ ಜಿ. ಪರಮೇಶ್ವರ್‌ (G. Parameshwar) ಪಟ್ಟು ಹಿಡಿದಿದ್ದಾರೆ (Injustice in assembly elections) ಎನ್ನಲಾಗಿದೆ.

Injustice in assembly elections

ಸ್ಕ್ರೀನಿಂಗ್‌ ಕಮಿಟಿಯ ಸಭೆಯಲ್ಲಿ, ಸಿದ್ದರಾಮಯ್ಯನವರಿಗೆ ವಿಶೇಷ ಅವಕಾಶ ನೀಡುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಜಿ.ಪರಮೇಶ್ವರ್‌,

ನನಗೂ ಪಕ್ಷದಲ್ಲಿ ಸಾಕಷ್ಟು ಅನ್ಯಾಯವಾಗಿದೆ. ನಾನು 2013ರಲ್ಲಿ ನಾನು ಸೋತ ಪರಿಣಾಮ ನಾನು ಮುಖ್ಯಮಂತ್ರಿ ಸ್ಥಾನದಿಂದ (Injustice in assembly elections) ವಂಚಿತನಾದೆ.

ಹೀಗಾಗಿ ಈ ಬಾರಿ ನನಗೂ ಎರಡು ಕ್ಷೇತ್ರಗಳಲ್ಲಿ ಟಿಕೆಟ್‌ ನೀಡಿ, ಆ ಮೂಲಕ ನನಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ಎಂದು ಪರಮೇಶ್ವರ್‌ ಪಟ್ಟು ಹಿಡಿದಿದ್ದಾರೆ.

ಮೂಲಗಳ ಪ್ರಕಾರ, ಪರಮೇಶ್ವರ್‌ ಅವರು ಕೊರಟಗೆರೆ ಕ್ಷೇತ್ರದ ಜೊತೆಗೆ ಬೆಂಗಳೂರಿನ ಪುಲಿಕೇಶಿ ನಗರದ ಟಿಕೆಟ್‌ನೀಡುವಂತೆ ಕೇಳಿದ್ದಾರೆ.

ಇದನ್ನೂ ಓದಿ : https://vijayatimes.com/change-in-class-12-syllabus/

ಆದರೆ ಪರಮೇಶ್ವರ್‌ ಬೇಡಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ (Srinivasamurthy) ಮತ್ತು ಜಮೀರ್‌ಅಹ್ಮದ್‌,

ಹಾಲಿ ಕಾಂಗ್ರೆಸ್‌ ಶಾಸಕರಿರುವ ಕ್ಷೇತ್ರವನ್ನು ಕೇಳುವುದು ತಪ್ಪು. ನಿಮಗೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಉತ್ಸಾಹವಿದ್ದರೆ,

ಗೆಲ್ಲುವ ಸಾಮರ್ಥ್ಯವಿದ್ದರೆ, ಬಿಜೆಪಿ ಅಥವಾ ಜೆಡಿಎಸ್‌ (JDS) ಶಾಸಕರಿರುವ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿ,

ಗೆದ್ದು ಬನ್ನಿ ಎಂದು ಪರಮೇಶ್ವರ್‌ಗೆ ಹೇಳಿದ್ದಾರೆ. ಇನ್ನು ಹಾಲಿ ಪುಲಿಕೇಶಿ ನಗರದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸಮೂರ್ತಿ,

ನಾನು ಯಾರಿಗೂ ನನ್ನ ಕ್ಷೇತ್ರವನ್ನು ಬಿಟ್ಟು ಕೊಡುವುದಿಲ್ಲ. ಪಕ್ಷಕ್ಕಾಗಿ ನಾನು ಕೆಲಸ ಮಾಡಿದ್ದೇನೆ. ಹೀಗಾಗಿ ನನಗೆ ಟಿಕೆಟ್‌ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ : https://vijayatimes.com/urigowda-nanjegowda-controversy/

ಪಕ್ಷದಲ್ಲಿ ಸಿದ್ದರಾಮಯ್ಯನವರಿಗೆ ಪಕ್ಷದಲ್ಲಿ ವಿಶೇಷ ಸ್ಥಾನಮಾನ ನೀಡುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪರಮೇಶ್ವರ್‌,

ಸಿದ್ದರಾಮಯ್ಯನವರಿಗೆ ಮಾತ್ರ ಏಕೆ ವಿಶೇಷ ರೀತಿಯ ಅವಕಾಶ ನೀಡಲಾಗುತ್ತಿದೆ ಎಂಬುಂದು ನನಗೆ ಅರ್ಥವಾಗುತ್ತಿಲ್ಲ.

ಕಾಂಗ್ರೆಸ್‌ ಪಕ್ಷದಲ್ಲಿ ಅವರಿಗಿಂತ ಸಾಕಷ್ಟು ಹಿರಿಯರು, ಪಕ್ಷಕ್ಕಾಗಿ ಹೆಚ್ಚು ಕೆಲಸ ಮಾಡಿದವರಿದ್ದಾರೆ.

ಅವರೆಲ್ಲರನ್ನೂ ಕಡೆಗಣಿಸಿ, ಸಿದ್ದರಾಮಯ್ಯನವರಿಗೆ (Siddaramaiah) ವಿಶೇಷ ಪ್ರಾಧಾನ್ಯತೆ ನೀಡುವ ಮೂಲಕ ಕಾಂಗ್ರೆಸ್‌ ಪಕ್ಷವನ್ನು ವ್ಯಕ್ತಿ ಕೇಂದ್ರೀತ ಪಕ್ಷವಾಗಿ ಮಾಡಲಾಗುತ್ತಿದೆ.

ಅದರಿಂದ ಪಕ್ಷ ಮುಂದಿನ ದಿನಗಳಲ್ಲಿ ಸಾಕಷ್ಟು ಹಿನ್ನಡೆ ಅನುಭವಿಸಲಿದೆ ಎಂದು ಪರಮೇಶ್ವರ್‌ ಹೇಳಿದ್ದಾರೆ ಎನ್ನಲಾಗಿದೆ.

Tags: CongressKarnatakapolitical

Related News

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023
ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?
ರಾಜ್ಯ

ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?

June 9, 2023
NEP
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ – ಸಿದ್ದರಾಮಯ್ಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.