• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೊರೊನಾ ಲಸಿಕೆ ಸರ್ಟಿಫಿಕೇಟ್​ ಮೇಲೆ ಇನ್ಮುಂದೆ ಮಮತಾ ಬ್ಯಾನರ್ಜಿ ಫೋಟೋ; ಟಿಎಂಸಿ ಸರ್ಕಾರದ ನಿರ್ಧಾರ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಕೊರೊನಾ ಲಸಿಕೆ ಸರ್ಟಿಫಿಕೇಟ್​ ಮೇಲೆ ಇನ್ಮುಂದೆ ಮಮತಾ ಬ್ಯಾನರ್ಜಿ ಫೋಟೋ; ಟಿಎಂಸಿ ಸರ್ಕಾರದ ನಿರ್ಧಾರ
0
SHARES
0
VIEWS
Share on FacebookShare on Twitter

ನವದೆಹಲಿ, ಜೂ. 05: ಇತ್ತೀಚೆಗೆ ಛತ್ತೀಸ್​ಗಡ್​​ನಲ್ಲಿ ಕೊರೊನಾ ಲಸಿಕೆ ಪಡೆದವರಿಗೆ ನೀಡಲಾದ ಪ್ರಮಾಣಪತ್ರದ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಫೋಟೋ ಬದಲು ಅಲ್ಲಿಯ ಮುಖ್ಯಮಂತ್ರಿ ಫೋಟೋ ಇದ್ದಿದ್ದು ದೇಶಾದ್ಯಂತ ಸುದ್ದಿಯಾಗಿತ್ತು. 18-44ವರ್ಷ ವಯಸ್ಸಿನವರಿಗೆ ನೀಡುವ ಲಸಿಕೆಯನ್ನು ಆಯಾ ರಾಜ್ಯಸರ್ಕಾರಗಳು ಖರೀದಿಸಿ ಎಂದು ಕೇಂದ್ರ ಸರ್ಕಾರ ಹೇಳಿದೆ. ನಾವು ಹಣಕೊಟ್ಟು ಖರೀದಿ ಮಾಡಿದ ಲಸಿಕೆ ನೀಡಿ, ಸರ್ಟಿಫಿಕೇಟ್​ ಮೇಲೆ ಯಾಕೆ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಹಾಕಬೇಕು ಎಂದು ಅಲ್ಲಿನ ಆಡಳಿತ ಪ್ರಶ್ನೆ ಮಾಡಿತ್ತು. ಇದೀಗ ಅದೇ ದಾರಿಯನ್ನು ಪಶ್ಚಿಮಬಂಗಾಳ ಸರ್ಕಾರವೂ ತುಳಿದಿದೆ.

ಪಶ್ಚಿಮಬಂಗಾಳದಲ್ಲಿ ಮೂರನೇ ಹಂತದಲ್ಲಿ ಲಸಿಕೆ ಪಡೆದ 18-44ವರ್ಷದವರಿಗೆ ನೀಡಲಾಗುವ ಕೊವಿಡ್​ 19 ಲಸಿಕೆಯ ಮೇಲೆ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಬದಲು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಫೋಟೋ ಇರಲಿದೆ.

ಕೊವಿಡ್​ 19 ಸರ್ಟಿಫಿಕೇಟ್​ ಮೇಲೆ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಇದ್ದ ಬಗ್ಗೆ ವಿಧಾನಸಭೆ ಚುನಾವಣೆ ಹೊತ್ತಲ್ಲಿ ಟಿಎಂಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಚುನಾವಣಾ ಆಯೋಗಕ್ಕೆ ಪತ್ರ ಬರೆದು, ಬಿಜೆಪಿ ಲಸಿಕೆ ಹೆಸರಲ್ಲಿ ಪ್ರಚಾರ ಪಡೆಯುತ್ತಿದೆ. ಕೂಡಲೇ ಫೋಟೋವನ್ನು ತೆಗೆಸಬೇಕು ಎಂದು ಹೇಳಿತ್ತು. ಅದಾದ ನಂತರ ಚುನಾವಣೆ ನಡೆಯಲಿರುವ 5ರಾಜ್ಯಗಳಲ್ಲಿ ಕೊವಿಡ್​ 19 ಲಸಿಕೆ ಪ್ರಮಾಣಪತ್ರದ ಮೇಲಿಂದ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ತೆಗೆಯಬೇಕು ಎಂದು ಚುನಾವಣಾ ಆಯೋಗ ಸೂಚಿಸಿತ್ತು.

Related News

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ

June 5, 2023
ICC ವಿಶ್ವ ಚಾಂಪಿಯನ್‌ಶಿಪ್ : ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ
Sports

ICC ವಿಶ್ವ ಚಾಂಪಿಯನ್‌ಶಿಪ್ : ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ

June 5, 2023
ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ
ದೇಶ-ವಿದೇಶ

ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

June 5, 2023
ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್‌ ನೌಕರನೇ ಆಸ್ಪತ್ರೆ ವೈದ್ಯ! ಎಲ್ಲಿ ಗೊತ್ತಾ… ಇಲ್ಲಿದೆ ಮಾಹಿತಿ..
ಆರೋಗ್ಯ

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್‌ ನೌಕರನೇ ಆಸ್ಪತ್ರೆ ವೈದ್ಯ! ಎಲ್ಲಿ ಗೊತ್ತಾ… ಇಲ್ಲಿದೆ ಮಾಹಿತಿ..

June 5, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.