• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅಂತರ್ಜಾತಿ ವಿವಾಹ ; ನನ್ನ ಪತಿಯನ್ನು ಸಾಯಿಸುವ ಮುನ್ನ ನನ್ನಣ್ಣ ಎರಡು ಬಾರಿ ನನ್ನನ್ನು ನೇಣುಹಾಕಲು ಪ್ರಯ್ನತಿಸಿದ್ದ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
love marriage
0
SHARES
0
VIEWS
Share on FacebookShare on Twitter

ನನ್ನ ಸಹೋದರ ನನ್ನನ್ನು ಎರಡು ಬಾರಿ ನೇಣು ಹಾಕಲು ಪ್ರಯತ್ನಿಸಿದ್ದಾನೆ ಎಂದು ದಲಿತ ವ್ಯಕ್ತಿಯ ಪತ್ನಿ ಸೈಯದ್ ಸುಲ್ತಾನ ಆರೋಪಿಸಿದ್ದಾರೆ. ತನ್ನ ಮುಸ್ಲಿಂ ಕುಟುಂಬದ ಗೌರವಕ್ಕಾಗಿ ನನ್ನನ್ನು ಸಾಯಿಸಲು ನನ್ನ ಅಣ್ಣ ಮದುವೆ ಮುಂಚೆಯೇ ಎರಡು ಬಾರಿ ನೇಣು ಹಾಕಿ ಸಾಯಿಸಲು ಪ್ರಯತ್ನ ಮಾಡಿದ್ದ ಎಂದು ಹೇಳಿದ್ದಾರೆ.

Love marriage

ಬಿ ನಾಗರಾಜು ಮತ್ತು ಸೈಯದ್ ಅಶ್ರಿನ್ ಸುಲ್ತಾನಾ ತಮ್ಮ ಪ್ರೀತಿಯು ತಮ್ಮ ಸುರಕ್ಷತೆಗೆ ಅಪಾಯವನ್ನುಂಟು ಮಾಡುತ್ತದೆ ಎಂದು ಚೆನ್ನಾಗಿ ತಿಳಿದಿದ್ದರಂತೆ. ಮದುವೆಯಾಗುವ ಮುನ್ನವೇ ಸುಲ್ತಾನಗೆ ತಮ್ಮ ಮುಂದಿನ ಜೀವನದ ಮೇಲೆ ಬೆದರಿಕೆಗಳು ಕೇಳಿಬರುತ್ತಿದ್ದವಂತೆ. ಅದು ಅವರ ಸಮುದಾಯದಿಂದ ಅಲ್ಲ, ತಮ್ಮ ಕುಟುಂಬದವರಿಂದ ಸಾಯಿಸುವ ಬೆದರಿಕೆಗಳು ಪದೇ ಪದೇ ಕೇಳಿಬರುತ್ತಿತ್ತು ಎಂದು ಹೇಳಿಕೆಯಲ್ಲಿ ಸುಲ್ತಾನ ವಿವರಿಸದ್ದಾರೆ. ಸುಲ್ತಾನ ತಾಯಿ ನೀನು ಆತನನ್ನು ಮದುವೆಯಾದರೆ ನಿನ್ನ ಗಂಡನನ್ನು ನಿನ್ನ ಅಣ್ಣ ಸಾಯಿಸದೇ ಬಿಡುವುದಿಲ್ಲ ಎಂದು ಎಚ್ಚರಿಕೆಯ ಮಾತುಗಳನ್ನು ಹೇಳಿದ್ದರಂತೆ.

ಆದ್ರೆ, ಈ ಮಾತಿಗೆ ಹೆದರದ ಸುಲ್ತಾನಾ ತನ್ನ ಪ್ರಿಯಕರನ ಜೊತೆ ಮನೆಬಿಟ್ಟು ಓಡಿ ಹೋಗಿ ದೇವಾಲಯದಲ್ಲಿ ಮದುವೆ ಮಾಡಿಕೊಂಡು ಯಾರಿಗೂ ದಾರಿ ತಿಳಿಯಬಾರದು ಎಂಬ ಕಾರಣಕ್ಕೆ ತಮ್ಮ ಮೊಬೈಲ್ ಸಿಮ್ ಹೊಡೆದಾಕಿ ಬಳಿಕ ಪೊಲೀಸ್ ಅಧೀಕ್ಷಕರ ರಕ್ಷಣೆ ಕೋರಿದ್ದರಂತೆ. ಆದರೆ ಅಷ್ಟರೊಳೆಗೆ ಸುಲ್ತಾನ ಅವರ ಅಣ್ಣ ಗಂಡ-ಹೆಂಡತಿ ಇಬ್ಬರು ರಸ್ತೆಯಲ್ಲಿ ಹೋಗುತ್ತಿದ್ದ ಮಾಹಿತಿಯನ್ನು ಪಡೆದು,

murder

ಆತನ ಸಹಚರರೊಂದಿಗೆ ಬಂದು ಆಕೆಯ ಪತಿ ನಾಗರಾಜನನ್ನು ರಾಡ್ ನಿಂದ ಬಲವಾಗಿ ಹೊಡೆದು ಎರಡು ಬಾರಿ ಚಾಕುವಿನಿಂದ ಇರಿದು ಆತ ಪ್ರಾಣಬಿಡುವವರೆಗೂ ಅಲ್ಲೇ ಇದ್ದು, ತದನಂತರ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಸುಲ್ತಾನ ಸ್ಥಳೀಯ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

Tags: DeathintercastlovemarriageMurder

Related News

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ

June 5, 2023
ICC ವಿಶ್ವ ಚಾಂಪಿಯನ್‌ಶಿಪ್ : ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ
Sports

ICC ವಿಶ್ವ ಚಾಂಪಿಯನ್‌ಶಿಪ್ : ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ

June 5, 2023
ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ
ದೇಶ-ವಿದೇಶ

ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

June 5, 2023
ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್‌ ನೌಕರನೇ ಆಸ್ಪತ್ರೆ ವೈದ್ಯ! ಎಲ್ಲಿ ಗೊತ್ತಾ… ಇಲ್ಲಿದೆ ಮಾಹಿತಿ..
ಆರೋಗ್ಯ

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್‌ ನೌಕರನೇ ಆಸ್ಪತ್ರೆ ವೈದ್ಯ! ಎಲ್ಲಿ ಗೊತ್ತಾ… ಇಲ್ಲಿದೆ ಮಾಹಿತಿ..

June 5, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.