• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ “ದಾರಿ ಯಾವುದಯ್ಯಾ ವೈಕುಂಠಕೆ”

Sharadhi by Sharadhi
in ಮನರಂಜನೆ
ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ “ದಾರಿ ಯಾವುದಯ್ಯಾ ವೈಕುಂಠಕೆ”
0
SHARES
0
VIEWS
Share on FacebookShare on Twitter

ರಾಜಸ್ಥಾನದ ಜೋಧಪುರದಲ್ಲಿ ಪ್ರತಿವರ್ಷ ಇಂಟರ್‌ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ನಡೆಯುತ್ತದೆ. ಈ ಬಾರಿ ಸ್ಪರ್ಧಾ ವಿಭಾಗದಲ್ಲಿದ್ದಂಥ ಕನ್ನಡದ ಚಿತ್ರವೊಂದಕ್ಕೆ ಶುಭ ಸಮಾಚಾರ ದೊರಕಿದೆ. ಹೌದು, ‘ದಾರಿ ಯಾವುದಯ್ಯಾ ವೈಕುಂಠಕೆ’ ಸಿನಿಮಾ ಉತ್ತಮ ಕತೆಗಾಗಿ ಪ್ರಶಸ್ತಿ ಪಡೆದುಕೊಂಡಿದೆ.

ಜೋಧಪುರದ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಈ ಬಾರಿಯೂ ಎಂದಿನಂತೆ ಹಲವಾರು ದೇಶ ವಿದೇಶಗಳಿಂದ ಚಿತ್ರಗಳು ಆಗಮಿಸಿದ್ದವು. ಸಿನಿಮಾ ಪ್ರದರ್ಶನದ ಜೊತೆಗೆ ಸ್ಪರ್ಧೆಗೆಂದು ಬಂದ ಚಿತ್ರಗಳಿಗೂ ಕೊರತೆ ಇರಲಿಲ್ಲ. ಈ ಸಂದರ್ಭದಲ್ಲಿ ಕನ್ನಡದ ದಾರಿ ಯಾವುದಯ್ಯಾ ವೈಕುಂಠಕೆ ಚಿತ್ರವು ಪ್ರದರ್ಶನ ಕಂಡು ಎಲ್ಲರಿಂದ ಉತ್ತಮ ಮೆಚ್ಚುಗೆ ಗಳಿಸಿದೆ. ಅಂತಿಮ ಹಂತದಲ್ಲಿ ಉತ್ತಮ ಕಥೆಗಾಗಿ ನೀಡುವ ಪ್ರಶಸ್ತಿ ಈ ಚಿತ್ರದ ಪಾಲಾಗಿದೆ. ನಿರ್ದೇಶಕ ಸಿದ್ದು ಪೂರ್ಣಚಂದ್ರ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ಸಿದ್ದು ಪೂರ್ಣಚಂದ್ರರ ಈ ಚಿತ್ರವು ಹಲವು ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗಳಲ್ಲಿ ಪ್ರದರ್ಶನ ಕಂಡು 30ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಅದರಲ್ಲಿ ನಾಲ್ಕು ಕಡೆ “ಬೆಸ್ಟ್ ಡೈರೆಕ್ಟರ್” ಅವಾರ್ಡ್ ಬಂದಿದೆ. ಬಿಡುಗಡೆಗೂ ಮುನ್ನ ಎಲ್ಲಾ ಕಡೆ ಪ್ರಶಂಸೆ ದೊರಕಿರುವುದಕ್ಕೆ ಚಿತ್ರತಂಡ ಸಂತಸದಲ್ಲಿದೆ. `ಶ್ರೀ ಬಸವೇಶ್ವರ ಕ್ರಿಯೇಷನ್ಸ್ ಲಾಂಛನ’ದಲ್ಲಿ ಶರಣಪ್ಪ ಎಂ ಕೊಟಗಿ ಅವರು ನಿರ್ಮಿಸಿರುವ ‘ದಾರಿ ಯಾವುದಯ್ಯಾ ವೈಕುಂಠಕೆ’ ಚಿತ್ರವನ್ನು ಸಿದ್ದು ಪೂರ್ಣಚಂದ್ರ ನಿರ್ದೇಶಿಸಿದ್ದಾರೆ.
ವರ್ಧನ್ ನಾಯಕರಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಅನುಷ, ‘ತಿಥಿ’ ಖ್ಯಾತಿಯ ಪೂಜಾ, ಬಲ ರಾಜವಾಡಿ, ಶೀಬಾ, ಪ್ರಶಾಂತ್ ರಾವ್ , ಅರುಣ್‌ ಮೂರ್ತಿ, ಸಂಗೀತ, ಗೌಡಿ, ಸಿದ್ಧಾರ್ಥ್, ಪ್ರಣಯ್ ಮೂರ್ತಿ, ಸ್ಪಂದನ ಪ್ರಸಾದ್, ದಯಾನಂದ್, ಸುಚಿತ್, ಮೈಸೂರು ಬಸವರಾಜ್ ಮೊದಲಾದವರು ನಟಿಸಿದ್ದಾರೆ. ಲೋಕಿ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ನಿತಿನ್ ಛಾಯಾಗ್ರಹಣ ಹಾಗೂ ಮುತ್ತುರಾಜ್ ಸಂಕಲನವಿದೆ.

Related News

dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು
ಮನರಂಜನೆ

ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು

June 8, 2023
ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 5, 2023
ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ
Vijaya Time

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ

May 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.