• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

RCB ತಂಡದ ಮುಖ್ಯ ತರಬೇತುದಾರರಾಗಿ ಸಂಜಯ್ ಬಂಗಾರ್‌ ನೇಮಕ

Preetham Kumar P by Preetham Kumar P
in Sports
RCB ತಂಡದ ಮುಖ್ಯ ತರಬೇತುದಾರರಾಗಿ ಸಂಜಯ್ ಬಂಗಾರ್‌ ನೇಮಕ
0
SHARES
0
VIEWS
Share on FacebookShare on Twitter

ಬೆಂಗಳೂರು ನ 9 : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ಮುಖ್ಯ ಕೋಚ್ ಆಗಿ ಭಾರತ ತಂಡದ ಮಾಜಿ ಆಟಗಾರ ಸಂಜಯ್‌ ಬಂಗಾರ್‌ ಅವರು ನೇಮಕಗೊಂಡಿದ್ದಾರೆ. 

ಮುಂದಿನ ಎರಡು ಐಪಿಎಲ್ ಸೀಸನ್‌ಗಳಿಗೆ ಮುಖ್ಯ ಕೋಚ್ ಆಗಿ ಬಂಗಾರ್ ಅವರನ್ನು ಆರ್‌ ಸಿ ಬಿ ನೇಮಿಸಿದೆ. ಬಂಗಾರ್ ಅವರು ಕಳೆದ ಕೆಲವು ಸೀಜನ್‌ ಗಳಲ್ಲಿ ತಂಡದ ಬ್ಯಾಟಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಐಪಿಎಲ್‌ – 2021 ಮೊದಲ ಹಂತದಲ್ಲಿ ಆರ್‌ ಸಿ ಬಿ ಪ್ರಧಾನ ತರಬೇತುದಾರರಾಗಿದ್ದ ಸೈಮನ್‌ ಕಟಿಚ್‌ ಅವರು ವೈಯಕ್ತಿಕ ಕಾರಣದಿಂದ ಎರಡನೇ ಹಂತದಿಂದ ದೂರಸರಿದಿದ್ದರು. ಅವರ ಸ್ಥಾನಕ್ಕೆ ಮೈಕ್ ಹೆಸ್ಸನ್ ತಾತ್ಕಾಲಿಕವಾಗಿ ಅಧಿಕಾರ ವಹಿಸಿಕೊಂಡಿದ್ದರು. ಇನ್ನೂ ಮೈಕ್‌ ಹೆಸ್ಸನ್‌ ಆ ತಂಡದ ಆಪರೇಷನ್ಸ್‌ ಡೈರೆಕ್ಟರ್‌ ಆಗಿ ಮುಂದುವರಿದಿದ್ದಾರೆ.

ಆದರೆ, ವಿರಾಟ್ ಕೊಹ್ಲಿ ಆರ್‌ಸಿಬಿ ನಾಯಕತ್ವಕ್ಕೆ ರಾಜೀನಾಮೆ ನೀಡಿರುವುದು ಗೊತ್ತೇ ಇದೆ. ಇದರೊಂದಿಗೆ ಮುಂದಿನ ಆರ್ ಸಿಬಿ ನಾಯಕ ಯಾರು ಎಂಬುದು ಈಗ ಕುತೂಹಲ ಮೂಡಿಸಿದೆ. 

ಸಂಜಯ್ ಬಂಗಾರ್ ಅವರು ಆಟಗಾರನಾಗಿದ್ದಕ್ಕಿಂತ ಕೋಚ್ ಆಗಿ ಹೆಚ್ಚು ಗಮನ ಸೆಳೆದಿದ್ದಾರೆ. ಮಹಾರಾಷ್ಟ್ರದವರಾದ 49 ವರ್ಷದ ಸಂಜಯ್ ಬಂಗಾರ್ ಉತ್ತಮ ಆಲ್​ರೌಂಡರ್ ಎನಿಸಿದ್ದರು. ಟೀಮ್ ಇಂಡಿಯಾ ಪರ ಅವರು 2001ರಿಂದ 2004ರವರೆಗೆ 12 ಟೆಸ್ಟ್ ಹಾಗು 15 ಏಕದಿನ ಪಂದ್ಯಗಳನ್ನ ಆಡಿದ್ದಾರೆ.

Related News

ಎಂ.ಎಸ್‌ ಧೋನಿ ಅವರಿಗೆ ನಿಜವಾದ ವಯಸ್ಸು41. ಧೋನಿ ಅವರ ಬೈಸಿಪ್ ಕಂಡು ಫಿದಾ ಆದ ನೆಟ್ಟಿಗರು
Sports

ಎಂ.ಎಸ್‌ ಧೋನಿ ಅವರಿಗೆ ನಿಜವಾದ ವಯಸ್ಸು41. ಧೋನಿ ಅವರ ಬೈಸಿಪ್ ಕಂಡು ಫಿದಾ ಆದ ನೆಟ್ಟಿಗರು

March 17, 2023
ಐಪಿಎಲ್‌ ಪಂದ್ಯಗಳಿಗೂ ಮುನ್ನವೇ ಪ್ರ್ಯಾಕ್ಟಿಸ್‌ನಲ್ಲಿ ಅಬ್ಬರಿಸಿದ ಸಿಎಸ್‌ಕೆ ನಾಯಕ ಎಂ.ಎಸ್ ಧೋನಿ ; ವೀಡಿಯೋ ವೈರಲ್
Sports

ಐಪಿಎಲ್‌ ಪಂದ್ಯಗಳಿಗೂ ಮುನ್ನವೇ ಪ್ರ್ಯಾಕ್ಟಿಸ್‌ನಲ್ಲಿ ಅಬ್ಬರಿಸಿದ ಸಿಎಸ್‌ಕೆ ನಾಯಕ ಎಂ.ಎಸ್ ಧೋನಿ ; ವೀಡಿಯೋ ವೈರಲ್

March 13, 2023
ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ ಪೃಥ್ವಿ ಶಾ ವಿರುದ್ಧ ಕೇಸ್‌ ದಾಖಲಿಸಿದ ಸಪ್ನಾ ಗಿಲ್!
Sports

ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ ಪೃಥ್ವಿ ಶಾ ವಿರುದ್ಧ ಕೇಸ್‌ ದಾಖಲಿಸಿದ ಸಪ್ನಾ ಗಿಲ್!

February 21, 2023
ರೋಹಿತ್‌-ಧೋನಿ ಇಬ್ಬರಲ್ಲಿ ಐಪಿಎಲ್‌ನ ಅತ್ಯುತ್ತಮ ನಾಯಕ ಯಾರು? ಎಂಬ ಪ್ರಶ್ನೆಗೆ ಸೆಹ್ವಾಗ್ ಕೊಟ್ಟ ಉತ್ತರ ಶಾಕಿಂಗ್!
Sports

ರೋಹಿತ್‌-ಧೋನಿ ಇಬ್ಬರಲ್ಲಿ ಐಪಿಎಲ್‌ನ ಅತ್ಯುತ್ತಮ ನಾಯಕ ಯಾರು? ಎಂಬ ಪ್ರಶ್ನೆಗೆ ಸೆಹ್ವಾಗ್ ಕೊಟ್ಟ ಉತ್ತರ ಶಾಕಿಂಗ್!

February 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.