• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸ್ಪುಟ್ನಿಕ್ ಲೈಟ್ ರಫ್ತು ಮಾಡಲು ಸರ್ಕಾರದ ಅನುಮತಿ

Preetham Kumar P by Preetham Kumar P
in ದೇಶ-ವಿದೇಶ
ಸ್ಪುಟ್ನಿಕ್ ಲೈಟ್ ರಫ್ತು ಮಾಡಲು ಸರ್ಕಾರದ ಅನುಮತಿ
0
SHARES
1
VIEWS
Share on FacebookShare on Twitter

ನವದೆಹಲಿ ಅ 12: ಭಾರತದಲ್ಲಿ ಉತ್ಪಾದನೆದೊಂದ  ರಷ್ಯಾದ ಸಿಂಗಲ್ ಡೋಸ್ ಕೋವಿಡ್ -19 ಲಸಿಕೆ ಸ್ಪುಟ್ನಿಕ್ ಲೈಟ್ ರಫ್ತು ಮಾಡಲು ಸರ್ಕಾರ ಅನುಮತಿ ನೀಡಿದೆ. ಈ ಲಸಿಕೆಯನ್ನು ಭಾರತದಲ್ಲಿ ತುರ್ತು ಬಳಕೆಗಾಗಿ ಇನ್ನೂ ಅನುಮೋದಿಸಲಾಗಿಲ್ಲ. ಭಾರತೀಯ ಔಷಧೀಯ ಕಂಪನಿ ಹೆಟೆರೊ ಬಯೋಫಾರ್ಮಾ ಲಿಮಿಟೆಡ್ ಗೆ 4 ಮಿಲಿಯನ್ ಡೋಸ್ ಸ್ಪುಟ್ನಿಕ್ ಲೈಟ್ ರಷ್ಯಾಕ್ಕೆ ರಫ್ತು ಮಾಡಲು ಅನುಮತಿ ನೀಡಲಾಗಿದೆ ಎಂದು ವಿಷಯಕ್ಕೆ ಸಂಬಂಧಿದ ಮೂಲಗಳು ವರದಿ ಮಾಡಿವೆ. 

ಸ್ಪುಟ್ನಿಕ್ ಲೈಟ್ ರಷ್ಯಾದ ಲಸಿಕೆ ಸ್ಪುಟ್ನಿಕ್ ವಿ ಲಸಿಕೆಯ ಘಟಕ -1 ಅನ್ನು ಹೋಲುತ್ತದೆ. ಭಾರತದ ಔಷಧ ನಿಯಂತ್ರಕವು ಏಪ್ರಿಲ್‌ನಲ್ಲಿ ಸ್ಪುಟ್ನಿಕ್ ವಿ ಯ ತುರ್ತು ಬಳಕೆಯನ್ನು ಅನುಮೋದಿಸಿದೆ. ನಂತರ ಇದನ್ನು ಭಾರತದ  ಕೋವಿಡ್ -19 ವಿರೋಧಿ ಲಸಿಕೆ ಕಾರ್ಯಕ್ರಮದಲ್ಲಿ ಬಳಸಲಾಗುತ್ತಿದೆ.

ಭಾರತದಲ್ಲಿ ಔಷಧ ನಿಯಂತ್ರಕದಿಂದ ತುರ್ತು ಬಳಕೆಗಾಗಿ ಲಸಿಕೆಯನ್ನು ಅನುಮೋದಿಸುವವರೆಗೂ ಹೆಟೆರೊ ಬಯೋಫಾರ್ಮಾ ತಯಾರಿಸಿದ ಸ್ಪುಟ್ನಿಕ್ ಲೈಟ್ ಅನ್ನು ರಷ್ಯಾಕ್ಕೆ ರಫ್ತು ಮಾಡಲು ಅನುಮತಿ ನೀಡುವಂತೆ ರಷ್ಯಾದ ರಾಯಭಾರಿ ನಿಕೋಲಾಯ್ ಕುಡ್ಶೇವ್ ಭಾರತ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Tags: "iraqbaghdadexplained globalIraqiraq economyiraq election datesiraq electionsiraq exit pollsWorld

Related News

ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ನಿಧನ
ದೇಶ-ವಿದೇಶ

ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ನಿಧನ

June 13, 2025
ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾ ವಿಮಾನ ಪತನ: ಮಂಗಳೂರು ಮೂಲದ ಕೋ ಪೈಲಟ್ ಸಾ*
ದೇಶ-ವಿದೇಶ

ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾ ವಿಮಾನ ಪತನ: ಮಂಗಳೂರು ಮೂಲದ ಕೋ ಪೈಲಟ್ ಸಾ*

June 13, 2025
ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ
ದೇಶ-ವಿದೇಶ

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

June 12, 2025
ಕರ್ನಾಟಕದ ತೋತಾಪುರಿ ಮಾವು ಖರೀದಿಗೆ ನಿಷೇಧ : ಆಂಧ್ರ ಪ್ರದೇಶ ಸಿಎಂಗೆ ಸಿದ್ದರಾಮಯ್ಯ( ಬಹಿರಂಗ ಪತ್ರ)
ದೇಶ-ವಿದೇಶ

ಕರ್ನಾಟಕದ ತೋತಾಪುರಿ ಮಾವು ಖರೀದಿಗೆ ನಿಷೇಧ : ಆಂಧ್ರ ಪ್ರದೇಶ ಸಿಎಂಗೆ ಸಿದ್ದರಾಮಯ್ಯ( ಬಹಿರಂಗ ಪತ್ರ)

June 12, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.