• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಜನರಿಗೆ ಉದ್ಯೋಗ ನೀಡುವುದು ಸರ್ಕಾರದ ಕರ್ತವ್ಯ : ಸಿದ್ದರಾಮಯ್ಯ!

Mohan Shetty by Mohan Shetty
in ರಾಜಕೀಯ, ರಾಜ್ಯ
congress
0
SHARES
0
VIEWS
Share on FacebookShare on Twitter

ದೇಶದ ಜನರಿಗೆ ಉದ್ಯೋಗ(Job) ನೀಡುವುದು ಸರ್ಕಾರದ ಕರ್ತವ್ಯ. ಆದರೆ ಇಂದು ಕೇಂದ್ರ ಸರ್ಕಾರದ(Central Government) ಆರ್ಥಿಕ ನೀತಿಗಳಿಂದ ಉದ್ಯೋಗಗಳು ನಶಿಸಿ ಹೋಗುತ್ತಿವೆ. ನೋಟು ಅಮಾನ್ಯ ಮತ್ತು ಕೊರೋನಾದಿಂದ ಈ ಸ್ಥಿತಿ ಉಂಟಾಗಿದೆ ಎಂದು ವಿಪಕ್ಷ ನಾಯಕ(Opposition Leader) ಸಿದ್ದರಾಮಯ್ಯ(Siddaramaiah) ಹೇಳಿದರು.

siddaramaiah

ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಮಠದಲ್ಲಿ ಆರಂಭಗೊಂಡ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2016ರಲ್ಲಿ ನೋಟು ಅಮಾನ್ಯಕ್ಕೂ ಮುಂಚೆ ನಮ್ಮ ದೇಶದಲ್ಲಿ ಸುಮಾರು 11 ಕೋಟಿ ಉದ್ಯೋಗಗಳನ್ನು ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳು ಸೃಷ್ಟಿಸಿದ್ದವು. ನೋಟು ನಿಷೇಧದಿಂದ ದಿವಾಳಿಯಾದ ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳು ಇಂದು ಕೇವಲ 2.5 ಲಕ್ಷ ಉದ್ಯೋಗಗಳನ್ನು ಮಾತ್ರ ನೀಡುತ್ತಿವೆ. ಸಾಮಾನ್ಯ ಜನರ ಜೀವನಾಡಿಯಾಗಿದ್ದ ಸಣ್ಣ ಕೈಗಾರಿಕೆಗಳು ಇಂದು ನಶಿಸಿ ಹೋಗುತ್ತಿದೆ ಎಂದರು.

ಇದನ್ನೂ ಓದಿ : https://vijayatimes.com/karnataka-school-issue/

ಇನ್ನು ಕಾಂಗ್ರೆಸ್(Congress) ಪಕ್ಷ ಅಧಿಕಾರ ಹಿಡಿಯಬೇಕು ಎಂಬ ಕಾರಣದಿಂದ ಸ್ವಾತಂತ್ರ್ಯ ಹೋರಾಟ ಮಾಡಿದ್ದಲ್ಲ. ಬ್ರಿಟಿಷರನ್ನು ದೇಶದಿಂದ ಓಡಿಸಬೇಕು. ನಮ್ಮನ್ನು ನಾವೇ ಆಳಬೇಕು ಎಂಬ ನಿಸ್ವಾರ್ಥ ಮನೋಭಾವದಿಂದ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದೆ. ಈ ಹೋರಾಟದಲ್ಲಿ ಸಾವಿರಾರೂ ಜನರು ಹುತಾತ್ಮರಾಗಿದ್ದಾರೆ. ಆಸ್ತಿಪಾಸ್ತಿಗಳ್ನು ಕಳೆದುಕೊಂಡಿದ್ದಾರೆ. ಅವರೆಲ್ಲರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸಿಕೊಳ್ಳುವುದು ಮತ್ತು ಅಳವಡಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದರು.

congress

ಇನ್ನು ಪದವಿ ಪಡೆದ ಯುವಕನಿಗೆ ಸರ್ಕಾರ ಉದ್ಯೋಗ ನೀಡದಿದ್ದರೆ ಆತ ನಿರಪಯುಕ್ತನಾಗುತ್ತಾನೆ. ದೇಶಕ್ಕೆ ಅವನ ಕೊಡುಗೆ ಶೂನ್ಯವಾಗುತ್ತದೆ. ಇನ್ನು ಉದ್ಯೋಗ, ಉದ್ಯಮ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧವಿದೆ. ಹೊಸ ಉದ್ಯಮಗಳು ಮತ್ತು ಬಂಡವಾಳ ರಾಜ್ಯಕ್ಕೆ ಬರಬೇಕಾದರು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಉತ್ತಮವಾಗಿರಬೇಕು. ಆದರೆ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ಕಳೆದ ಎರಡು ವರ್ಷಗಳಿಂದ ರಾಜ್ಯಕ್ಕೆ ಯಾವುದೇ ಹೂಡಿಕೆದಾರರು ಬಂದಿಲ್ಲ ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.

Tags: bjpCongressKarnatakapoliticalpolitics

Related News

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

May 31, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

May 31, 2023
ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ
Vijaya Time

ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ

May 31, 2023
ಇಂದು ಬೆಳಿಗ್ಗೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಅನೇಕ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ
Vijaya Time

ಇಂದು ಬೆಳಿಗ್ಗೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಅನೇಕ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ

May 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.