• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಲಂಚ ಪಡೆದ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಅಧಿಕಾರಿ ಜೆ. ಮಂಜುನಾಥನನ್ನು ಮರುನೇಮಕ ಮಾಡಿದ ಸರ್ಕಾರ!

Mohan Shetty by Mohan Shetty
in ರಾಜ್ಯ
ಲಂಚ ಪಡೆದ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಅಧಿಕಾರಿ ಜೆ. ಮಂಜುನಾಥನನ್ನು ಮರುನೇಮಕ ಮಾಡಿದ ಸರ್ಕಾರ!
0
SHARES
1
VIEWS
Share on FacebookShare on Twitter

Bengaluru : ಬೆಂಗಳೂರು ನಗರದ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಜೆ. ಮಂಜುನಾಥ್(J Manjunath Reappointed) ಅವರು ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿ ಒಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ(ACB) ಅವರನ್ನು ಸೋಮವಾರ ಬಂಧಿಸಿದೆ.

state govt

ಇದೇ ವರ್ಷ ಜುಲೈನಲ್ಲಿ ಬಂಧನಕ್ಕೊಳಗಾಗಿದ್ದ ಜೆ.ಮಂಜುನಾಥ್‍ ರವರನ್ನು ರಾಜ್ಯ ಸರ್ಕಾರ(J Manjunath Reappointed) ಜಂಟಿ ಕಾರ್ಯದರ್ಶಿಯಾಗಿ ನೇಮಕಗೊಳಿಸಲು ಆದೇಶ ಹೊರಡಿಸಿತ್ತು.

ಸೋಮವಾರ ರಾಜ್ಯ ಸರ್ಕಾರ ವಿಶೇಷ ಅಧಿಕಾರಿ ಹಾಗು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪದನಿಮಿತ್ತ ಜಂಟಿ ಕಾರ್ಯದರ್ಶಿಯಾಗಿ ಜೆ. ಮಂಜುನಾಥ್ ರವರನ್ನು ನೇಮಿಸಿದೆ.

ಆನೇಕಲ್ ತಾಲೂಕಿನ, ಕೂಡ್ಲು ಗ್ರಾಮದಲ್ಲಿ 38 ಗುಂಟೆ ಜಮೀನು ಒಡೆತನಕ್ಕೆ ಸಂಬಂಧಿಸಿದ ವ್ಯಾಜ್ಯ ಬೆಂಗಳೂರು(Bengaluru) ನಗರದ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ತೀರ್ಪು ಬಾಕಿ ಇತ್ತು.

ಜಿಲ್ಲಾಧಿಕಾರಿಯು ಆ ಪ್ರಕರಣವಾಗಿ ಒಟ್ಟಾರೆ ತನಿಖೆ ನಡೆಸಿದ್ದಾಗ ಐಎಎಸ್ ಅಧಿಕಾರಿ ಮಂಜುನಾಥ್ ಅವರ ತೀರ್ಪು ಪ್ರಕಟ ಮಾಡಿರಲಿಲ್ಲ.

https://fb.watch/gzaP8zntxL/ ಜಿಲ್ಲಾ ಉಸ್ತುವಾರಿ ನಾರಾಯಣಗೌಡ ಅವರ ಕನ್ನಡ ರಾಜ್ಯೋತ್ಸವ ಭಾಷಣವನ್ನು ನೀವು ಒಮ್ಮೆ ಕೇಳಿ.

2021 ಮೇ ತಿಂಗಳಲ್ಲಿ ಎಸಿಬಿ ಅಧಿಕಾರಿಗಳು ಉಪತಹಶೀಲ್ದಾರ್ ಮಹೇಶ್ ಪಿ.ಎಸ್ ಮತ್ತು ಗುತ್ತಿಗೆ ನೌಕರ ಚೇತನ್ ಎಂಬುವವರನ್ನು ಬಂಧಿಸಿತ್ತು.

ಬಂಧಿತ ಇಬ್ಬರು ಅಧಿಕಾರಿಗಳು ಬೆಂಗಳೂರು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.\

ಇದನ್ನೂ ಓದಿ : https://vijayatimes.com/sri-ramulu-efforts-win/

ಈ ಭೂ ವಿವಾದಕ್ಕೆ ಸಂಬಂಧಿಸಿದ ಪ್ರಕಣದಲ್ಲಿ ಜಿಲ್ಲಾಧಿಕಾರಿಗಳ ನ್ಯಾಯಲಯದಿಂದ ಅವರಿಗೆ ಅನುಕೂಲಕರವಾಗಿ ಆದೇಶ ಪಡೆಯಲು ಐದು ಲಕ್ಷ ರೂ. ಪಡೆಯುತ್ತಿರುವ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದರು.

ಆದರೆ ಬೆಂಗಳೂರು ನಗರದ ಜಿಲ್ಲಾಧಿಕಾರಿಗಳು ವಿಚಾರಣೆಗೆ ಒಳಪಡಿಸದ ಕಾರಣವಾಗಿ ಕರ್ನಾಟಕ ಹೈಕೋರ್ಟ್ ಜಿಲ್ಲಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತ್ತು.

J Manjunath Reappointed

ಈ ವೇಳೆ ಹೈಕೋರ್ಟ್ ತರಾಟೆಯ ಬಳಿಕ ಸೋಮವಾರದಂದು ಜೆ. ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದರು. ಆದರೆ, ಅರೆಸ್ಟ್ ಬಳಿಕ ಅಧಿಕಾರಿಯನ್ನು ರಾಜ್ಯ ಸರ್ಕಾರ ಈಗ ಜಂಟಿ ಕಾರ್ಯದರ್ಶಿಯಾಗಿ ಮರುನೇಮಕ ಮಾಡಿಕೊಂಡಿದೆ.

ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಹಲವರು ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ.

  • ಪಂಕಜಾ
Tags: bjppoliticalpolitics

Related News

ಹೈಕೋರ್ಟ್ ರಿಲೀಫ್: ನಾನು ತಪ್ಪು ಮಾಡಿಲ್ಲ ಎಂದ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕರು ಏನಂದ್ರು?
ಪ್ರಮುಖ ಸುದ್ದಿ

ಹೈಕೋರ್ಟ್ ರಿಲೀಫ್: ನಾನು ತಪ್ಪು ಮಾಡಿಲ್ಲ ಎಂದ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕರು ಏನಂದ್ರು?

November 29, 2023
ರೇಷ್ಮೆ ಹಾಗೂ ರೈತರ ಸೇವಾ ಸಹಕಾರ ಸಂಘದಲ್ಲಿಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ
ಜಾಬ್ ನ್ಯೂಸ್

ರೇಷ್ಮೆ ಹಾಗೂ ರೈತರ ಸೇವಾ ಸಹಕಾರ ಸಂಘದಲ್ಲಿಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

November 29, 2023
ಬಿ.ಆರ್​.ಪಾಟೀಲ್ ಪತ್ರ ವಾರ್: ರಾಜ್ಯದಲ್ಲಿ ಕಾಂಗ್ರೆಸ್​ ಒಡೆದ ಮನೆ ಎಂದ ಆರ್.ಅಶೋಕ್
ದೇಶ-ವಿದೇಶ

ಬಿ.ಆರ್​.ಪಾಟೀಲ್ ಪತ್ರ ವಾರ್: ರಾಜ್ಯದಲ್ಲಿ ಕಾಂಗ್ರೆಸ್​ ಒಡೆದ ಮನೆ ಎಂದ ಆರ್.ಅಶೋಕ್

November 29, 2023
ರಾಜ್ಯದಲ್ಲಿನ ಉದ್ಯೋಗಿಗಳಿಗೆ 62 ಯೋಜನೆಗಳಿಂದ 10,755 ಉದ್ಯೋಗ ಸೃಷ್ಟಿ
ಪ್ರಮುಖ ಸುದ್ದಿ

ರಾಜ್ಯದಲ್ಲಿನ ಉದ್ಯೋಗಿಗಳಿಗೆ 62 ಯೋಜನೆಗಳಿಂದ 10,755 ಉದ್ಯೋಗ ಸೃಷ್ಟಿ

November 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.