• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಡಿ’ಬಾಸ್ ಫ್ಯಾನ್ಸ್ ಬಗ್ಗೆ ಜಗ್ಗೇಶ್ ಹೇಳಿಕೆ ವಿವಾದ: ನವರಸ ನಾಯಕನಿಗೆ ದಚ್ಚು ಅಭಿಮಾನಿಗಳಿಂದ ತರಾಟೆ

Sharadhi by Sharadhi
in ಪ್ರಮುಖ ಸುದ್ದಿ, ಮನರಂಜನೆ, ರಾಜ್ಯ
ಡಿ’ಬಾಸ್ ಫ್ಯಾನ್ಸ್ ಬಗ್ಗೆ ಜಗ್ಗೇಶ್ ಹೇಳಿಕೆ ವಿವಾದ: ನವರಸ ನಾಯಕನಿಗೆ ದಚ್ಚು ಅಭಿಮಾನಿಗಳಿಂದ ತರಾಟೆ
0
SHARES
0
VIEWS
Share on FacebookShare on Twitter

ಮೈಸೂರು, ಫೆ. 22: ಕಳೆದ ಕೆಲ ದಿನಗಳ ಹಿಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ನವರಸ ನಾಯಕ ಜಗ್ಗೇಶ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಇವತ್ತು ಸ್ಪಷ್ಟನೆ ಕೊಟ್ಟಿದ್ದಾರೆ.

ಇನ್ಸ್​ಪೆಕ್ಟರ್ ವಿಕ್ರಂ ಚಿತ್ರದ ನಿರ್ಮಾಪಕ ವಿಖ್ಯಾತ್ ಜೊತೆಗೆ ಫೋನಿನಲ್ಲಿ ಮಾತನಾಡುವಾಗ ‘ದರ್ಶನ್ ಅವ್ರ ಅಭಿಮಾನಿಗಳ ತರ ತಲೆ ಮಾಂಸ ಕೇಳುವವರಲ್ಲ’ ಎಂಬ ಆಡಿಯೋವೊಂದು ದರ್ಶನ್ ಮತ್ತು ಅವ್ರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿತ್ತು. ಈ ವಿಚಾರವಾಗಿ ಮೈಸೂರಿನಲ್ಲಿ ಜಗ್ಗೇಶ್​ಗೆ ದರ್ಶನ್ ಅಭಿಮಾನಿಗಳು ಮುತ್ತಿಗೆ ಹಾಕಿದ್ದಾರೆ‌.

ಮೈಸೂರಿನ ಬನ್ನೂರು ಸಮೀಪದ ಅತ್ತಳ್ಳಿ ಬಳಿ ‘ತೋತಾಪುರಿ’ ಸಿನಿಮಾ ಶೂಟಿಂಗ್​ನಲ್ಲಿ ಇರಬೇಕಾದರೆ, ಅಭಿಮಾನಿಗಳು ಜಗ್ಗೇಶ್ ಅವರನ್ನು ಸುತ್ತುವರೆದು ತರಾಟೆಗೆ ತೆಗೆದುಕೊಂಡಿದ್ದಾರೆ. ದರ್ಶನ್ ಮತ್ತು ಅಭಿಮಾನಿಗಳ ಬಗ್ಗೆ ಯಾಕೆ ಕೆಟ್ಟದಾಗಿ ಮಾತನಾಡಿದ್ದೀರಾ ಎಂದು ಪ್ರಶ್ನೆ ಮಾಡಿದ್ದಾರೆ‌. ಇದಕ್ಕೆ ಪ್ರತಿಕ್ರಿಯಿಸಿದ ಜಗ್ಗೇಶ್​, ಆ ಆಡಿಯೋದಲ್ಲಿ ಮಾತನಾಡಿರೋದು ನಾನಲ್ಲಾ ಎಂದು ಹೇಳುವ ಮೂಲಕ ದರ್ಶನ್ ಅಭಿಮಾನಿಗಳನ್ನು ಸಮಾಧಾನ ಮಾಡುವ ಕೆಲಸ ಮಾಡಿದ್ದಾರೆ.

ಹಾಗೆಯೇ ನನ್ನ ಮತ್ತು ದರ್ಶನ್ ಗೆಳೆತನದ ಮಧ್ಯೆ ಯಾರೋ ಹುಳಿ ಹಿಂಡುತ್ತಿದ್ದಾರೆ. ನಾನು ದರ್ಶನ್ ಬಗ್ಗೆ ಎಲ್ಲೂ ಕೆಟ್ಟದಾಗಿ ಮಾತನಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Related News

ಈ 5 ಕನ್ನಡ ಚಿತ್ರಗಳ ಒಟ್ಟು ಕಲೆಕ್ಷನ್ ಒಂದು ತಮಿಳು ಚಿತ್ರದ ಕಲೆಕ್ಷನ್ಗೆ ಸಮ ; ಸತ್ಯ ಬಿಚ್ಚಿಟ್ಟ ನಿರ್ದೇಶಕ ಶಶಾಂಕ್..!
ದೇಶ-ವಿದೇಶ

ಈ 5 ಕನ್ನಡ ಚಿತ್ರಗಳ ಒಟ್ಟು ಕಲೆಕ್ಷನ್ ಒಂದು ತಮಿಳು ಚಿತ್ರದ ಕಲೆಕ್ಷನ್ಗೆ ಸಮ ; ಸತ್ಯ ಬಿಚ್ಚಿಟ್ಟ ನಿರ್ದೇಶಕ ಶಶಾಂಕ್..!

September 27, 2023
2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ
ದೇಶ-ವಿದೇಶ

2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ

September 27, 2023
ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್
ದೇಶ-ವಿದೇಶ

ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್

September 27, 2023
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ ಡ್ರೋನ್ ಹಾರಾಟ: ತನಿಖೆ ಶುರು
ಪ್ರಮುಖ ಸುದ್ದಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ ಡ್ರೋನ್ ಹಾರಾಟ: ತನಿಖೆ ಶುರು

September 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.