• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಹುಬ್ಬಳ್ಳಿ ಗಲಭೆಯ ಪುಂಡರ ಕುಟುಂಬಕ್ಕೆ 5 ಸಾವಿರ ರೂ. ರಂಜಾನ್ ಫುಡ್ ಕಿಟ್ : ಜಮೀರ್ ಅಹ್ಮದ್!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
Jameer ahmed
0
SHARES
1
VIEWS
Share on FacebookShare on Twitter

ಹುಬ್ಬಳ್ಳಿಯಲ್ಲಿ(Hubbali) ನಡೆದ ಕೋಮುಗಲಭೆಯಲ್ಲಿ ಭಾಗಿಯಾಗಿ ಬಂಧಿತರಾಗಿರುವ ಮುಸ್ಲಿಂ(Muslim) ಯುವಕರ ಕುಟುಂಬಗಳಿಗೆ ಕಾಂಗ್ರೆಸ್ ಶಾಸಕ(Congress MLA) ಜಮೀರ್ ಅಹ್ಮದ್ ಖಾನ್(Jameer Ahmed Khan) 5 ಸಾವಿರ ರೂ. ನಗದು ಮತ್ತು ರಂಜಾನ್(Ramzan) ಹಬ್ಬದ ಪುಡ್‍ಕಿಟ್ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

hubbali

ಕ್ಷುಲ್ಲಕ ಕಾರಣಕ್ಕಾಗಿ ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ, ಆಸ್ಪತ್ರೆ, ದೇವಸ್ಥಾನ ಸೇರಿದಂತೆ ಅನೇಕರ ಆಸ್ತಿಪಾಸ್ತಿಗಳನ್ನು ಸುಟ್ಟು ಹಾಕಿರುವ ಗಲಭೆಕೋರರಿಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಬಹಿರಂಗವಾಗಿ ಸಹಾಯ ಮಾಡಲು ಮುಂದಾಗಿದ್ದಾರೆ. ಕೋಮುಗಲಭೆ ನಡೆಸಿದ ಪುಂಡರ ಕುಟುಂಬಗಳಿಗೆ 5 ಸಾವಿರ ರೂ. ನಗದು ಮತ್ತು ರಂಜಾನ್ ಫುಡ್ ಕಿಟ್ ನೀಡುವ ಮೂಲಕ ಶಾಸಕ ಜಮೀರ್ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇದನ್ನೂ ಓದಿ : https://vijayatimes.com/husband-killed-pregnant-wife/

ಇಂದು ಮಧ್ಯಾಹ್ನ 3.30ಕ್ಕೆ ಹುಬ್ಬಳ್ಳಿಯಲ್ಲಿ ಹಣ ಮತ್ತು ಪುಡ್‍ಕಿಟ್ ವಿತರಿಸಲು ನಿರ್ಧರಿಸಲಾಗಿದೆ. ಕಸಬಾ ಪೊಲೀಸ್ ಠಾಣೆ ಬಳಿಯ ಮಸ್ತಾನ್ ಶಾದಿ ಮಹಲ್‍ನಲ್ಲಿ ತಮ್ಮ ಬೆಂಬಲಿಗರ ಮೂಲಕ ಶಾಸಕ ಜಮೀರ್ ಅಹ್ಮದ್ ಈ ಕಾರ್ಯಕ್ರಮ ನಡೆಸಲಿದ್ದಾರೆ ಎಂದು ವರದಿಯಾಗಿದೆ. ಇನ್ನು ಸದ್ಯ ಜಮೀರ್ ಅಹ್ಮದ್ ಮೆಕ್ಕಾದಲ್ಲಿದ್ದು, ಅಲ್ಲಿಂದಲೇ ಗಲಭೆಕೋರರ ಕುಟುಂಬಗಳಿಗೆ ಬೇಕಾದ ಸಹಾಯ ಮಾಡಲು ಮುಂದಾಗಿದ್ದಾರೆ. ಇನ್ನು ಈ ಕುರಿತು ಮಾದ್ಯಮ ಪ್ರಕಟಣೆ ಹೊರಡಿಸಿರುವ ಜಮೀರ್ ಅಹ್ಮದ್, ಪವಿತ್ರ ರಂಜಾನ್ ಹಬ್ಬದ ವೇಳೆ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ.

jameer

ಜೊತೆಗೆ ಮತ್ತೊಮ್ಮೆ ಈ ರೀತಿಯ ತಪ್ಪು ಮಾಡದಂತೆ ಆ ದೇವರು ಅವರಿಗೆಲ್ಲಾ ಬುದ್ದಿ ನೀಡಲೆಂದು ಪ್ರಾರ್ಥನೆ ಮಾಡುತ್ತೇನೆ. ಸದ್ಯ ನಾನು ಮೆಕ್ಕಾದಲ್ಲಿ ಪವಿತ್ರ ಸೇವೆಯಲ್ಲಿ ತೊಡಗಿಕೊಂಡಿದ್ದೇನೆ. ಮನೆಯಲ್ಲಿ ದುಡಿಯುವ ಗಂಡಸರು ಇಲ್ಲದ ಈ ಸಮಯದಲ್ಲಿ ಮಕ್ಕಳಿಗೆ, ತಾಯಂದಿರಿಗೆ ಈ ಸಹಾಯಹಸ್ತ ನೀಡಿದ್ದೇನೆ. ನನ್ನ ಈ ಸಹಾಯಹಸ್ತಕ್ಕೆ ಯಾವುದೇ ಅರ್ಥ ಕಲ್ಪಿಸುವುದು ಬೇಡ. ತಪ್ಪು ಮಾಡಿದವರಿಗೆ ರಾಜ್ಯ ಸರ್ಕಾರ ಮತ್ತು ಪೊಲೀಸ ಇಲಾಖೆ ಶಿಕ್ಷೆ ನೀಡಲಿ.

https://youtu.be/FYcloCnOrTQ

ನನ್ನ ಈ ಸಹಾಯಹಸ್ತ ತಪ್ಪಿಸ್ಥರಿಗೆ ಉತ್ತೇಜನವಲ್ಲ ಎಂದಿದ್ದಾರೆ. ಕಾಂಗ್ರೆಸ್ ಶಾಸಕ ಜಮ್ಮೀರ್ ಅಹ್ಮದ್ ಈ ನಡೆಗೆ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ.

Tags: conflictfoodkitshubbaliincidentjameerahmed

Related News

ಇನ್ಮುಂದೆ ಹೋಟೆಲ್‌ನಲ್ಲಿ ಕೂತು ಗಂಟೆಗಟ್ಟಲೆ ಮಾತಾಡಿದ್ರೆ ಎಕ್ಸ್ಟ್ರಾಚಾರ್ಜ್: ಹೋಟೆಲ್ ಮಾಲೀಕರಿಂದ ಅಸೋಸಿಯೇಷನ್‌ಗೆ ಮನವಿ
ಪ್ರಮುಖ ಸುದ್ದಿ

ಇನ್ಮುಂದೆ ಹೋಟೆಲ್‌ನಲ್ಲಿ ಕೂತು ಗಂಟೆಗಟ್ಟಲೆ ಮಾತಾಡಿದ್ರೆ ಎಕ್ಸ್ಟ್ರಾಚಾರ್ಜ್: ಹೋಟೆಲ್ ಮಾಲೀಕರಿಂದ ಅಸೋಸಿಯೇಷನ್‌ಗೆ ಮನವಿ

February 9, 2026
ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ: ಸಂಬಳದಿಂದ ಷೇರು ಹೂಡಿಕೆವರೆಗೂ ಎಲ್ಲದರ ಮೇಲೂ ಸರ್ಕಾರದ ಕಣ್ಣು
ದೇಶ-ವಿದೇಶ

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ: ಸಂಬಳದಿಂದ ಷೇರು ಹೂಡಿಕೆವರೆಗೂ ಎಲ್ಲದರ ಮೇಲೂ ಸರ್ಕಾರದ ಕಣ್ಣು

February 9, 2026
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರ ಹಿಂಪಡೆದ BMRCL
ಪ್ರಮುಖ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರ ಹಿಂಪಡೆದ BMRCL

February 9, 2026
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು
ಪ್ರಮುಖ ಸುದ್ದಿ

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು

February 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.