• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕುಮಾರಸ್ವಾಮಿ ಬಗ್ಗೆ ಜಮೀರ್ ಹೇಳಿಕೆ ವೈಯಕ್ತಿಕ, ಪಕ್ಷಕ್ಕೂ ಅದಕ್ಕೂ ಸಂಬಂಧವಿಲ್ಲ; ಡಿ.ಕೆ. ಶಿವಕುಮಾರ್

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಕುಮಾರಸ್ವಾಮಿ ಬಗ್ಗೆ ಜಮೀರ್ ಹೇಳಿಕೆ ವೈಯಕ್ತಿಕ, ಪಕ್ಷಕ್ಕೂ ಅದಕ್ಕೂ ಸಂಬಂಧವಿಲ್ಲ; ಡಿ.ಕೆ. ಶಿವಕುಮಾರ್
0
SHARES
0
VIEWS
Share on FacebookShare on Twitter

ಬೆಂಗಳೂರು, ಜೂ. 12: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಗ್ಗೆ ಜಮೀರ್ ಅಹ್ಮದ್ ನೀಡಿರುವ ಹೇಳಿಕೆ ವೈಯಕ್ತಿಕವಾದದ್ದು. ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

‘ಪಕ್ಷದ ಶಾಸಕರಾಗಲಿ, ನಾಯಕರಾಗಲಿ ಅಥವಾ ಕಾರ್ಯಕರ್ತರಾಗಲಿ ಮತ್ತೊಬ್ಬರ ವಿರುದ್ಧ ಟೀಕೆ ಮಾಡುವಾಗ ಎಚ್ಚರಿಕೆಯಿಂದ ಇರಬೇಕು. ವೈಯಕ್ತಿಕ ವಿಚಾರಗಳಿಗೆ ಹೋಗಬಾರದು. ಜಾತಿ, ಧರ್ಮ ಸೇರಿದಂತೆ ಯಾವುದೇ ಭಾವನೆಗಳಿಗೆ ಧಕ್ಕೆ ತರಬಾರದು. ಟೀಕಿಸುವ ಭರದಲ್ಲಿ ಗೌರವದ ಎಲ್ಲೆ ಮೀರಬಾರದು ಎಂದು ಶಿವಕುಮಾರ್ ತಿಳಿಸಿದ್ದಾರೆ.

ಜಮೀರ್ ಅಹಮದ್ ಅವರು ಮುಂದಿನ ದಿನಗಳಲ್ಲಿ ಇಂತಹ ಟೀಕೆ, ಹೇಳಿಕೆ ನೀಡುವ ಮುನ್ನ ತಾವು ಒಂದು ಪಕ್ಷದ ಪ್ರತಿನಿಧಿ ಎಂಬುದನ್ನು ಮರೆಯಬಾರದು. ಇದು ಪುನಾರವರ್ತನೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಶಿವಕುಮಾರ್ ಸೂಚನೆ ನೀಡಿದ್ದಾರೆ.

Related News

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.