• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಜಮ್ಮು ಮತ್ತು ಕಾಶ್ಮೀರ ಎನ್ ಕೌಂಟರ್ : ಮೂವರು ಉಗ್ರರ ಸಾವು

Sharadhi by Sharadhi
in ದೇಶ-ವಿದೇಶ
ಜಮ್ಮು ಮತ್ತು ಕಾಶ್ಮೀರ ಎನ್ ಕೌಂಟರ್ : ಮೂವರು ಉಗ್ರರ ಸಾವು
0
SHARES
0
VIEWS
Share on FacebookShare on Twitter

ಶ್ರೀನಗರ, ಆ. 24: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದರು.

‘ಸೊಪೋರ್‌ನ ಪೇಟಸೀರಾದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಸೋಮವಾರ ತಡರಾತ್ರಿ ಶೋಧ ಕಾರ್ಯಾಚರಣೆ ನಡೆಸಿವೆ. ಆದರೆ ಮಂಗಳವಾರ ಮುಂಜಾನೆ ವೇಳೆ ಉಗ್ರರು ಮೊದಲು ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ನಡೆಸಿದ ದಾಳಿಯಲ್ಲಿ ಮೂವರು ಉಗ್ರರು ಹತರಾದರು’ ಎಂದು ಅವರು ಮಾಹಿತಿ ನೀಡಿದರು.

‘ಮೃತ ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂಬುದರ ಬಗ್ಗೆ ಪತ್ತೆ ಹಚ್ಚಲಾಗುತ್ತಿದೆ’ ಎಂದು ಅವರು ತಿಳಿಸಿದರು.

Related News

ಏಷ್ಯನ್ ಗೇಮ್ಸ್ – 2023 : ಚಿನ್ನಕ್ಕೆ ಮುತ್ತಿಟ್ಟ ಭಾರತೀಯ ಮಹಿಳಾ ಕ್ರಿಕೆಟ್ ಟೀಮ್
ದೇಶ-ವಿದೇಶ

ಏಷ್ಯನ್ ಗೇಮ್ಸ್ – 2023 : ಚಿನ್ನಕ್ಕೆ ಮುತ್ತಿಟ್ಟ ಭಾರತೀಯ ಮಹಿಳಾ ಕ್ರಿಕೆಟ್ ಟೀಮ್

September 26, 2023
ಕೇಂದ್ರ ಸರ್ಕಾರ ECIL ನಲ್ಲಿ 484 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಇಲ್ಲಿದೆ ಸಂಪೂರ್ಣ ಮಾಹಿತಿ
ದೇಶ-ವಿದೇಶ

ಕೇಂದ್ರ ಸರ್ಕಾರ ECIL ನಲ್ಲಿ 484 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಇಲ್ಲಿದೆ ಸಂಪೂರ್ಣ ಮಾಹಿತಿ

September 26, 2023
ಬ್ಯಾಂಕ್‌ಗಳಿಗೆ ದಂಡ: ಎಸ್‌ಬಿಐ ಸೇರಿ ನಾಲ್ಕು ಬ್ಯಾಂಕ್‌ಗಳಿಗೆ ಭಾರೀ ದಂಡ ವಿಧಿಸಿದ ಆರ್‌ಬಿಐ ಬ್ಯಾಂಕ್
ದೇಶ-ವಿದೇಶ

ಬ್ಯಾಂಕ್‌ಗಳಿಗೆ ದಂಡ: ಎಸ್‌ಬಿಐ ಸೇರಿ ನಾಲ್ಕು ಬ್ಯಾಂಕ್‌ಗಳಿಗೆ ಭಾರೀ ದಂಡ ವಿಧಿಸಿದ ಆರ್‌ಬಿಐ ಬ್ಯಾಂಕ್

September 26, 2023
ನಿಜವಾಗ್ಲೂ ಕಾವೇರಿ ಸಮಸ್ಯೆ ನಮ್ಮಲ್ಲಿ ಇದೆಯಾ? ಅಥವಾ ಬೇರೆ ಇದರ ಬೇರು ಬೇರೆಲ್ಲೋ ಇದೆಯಾ?
ದೇಶ-ವಿದೇಶ

ನಿಜವಾಗ್ಲೂ ಕಾವೇರಿ ಸಮಸ್ಯೆ ನಮ್ಮಲ್ಲಿ ಇದೆಯಾ? ಅಥವಾ ಬೇರೆ ಇದರ ಬೇರು ಬೇರೆಲ್ಲೋ ಇದೆಯಾ?

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.