• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಜನವರಿ 8ಕ್ಕೆ ‘ಅಮೃತ ವಾಹಿನಿ‌’ ತೆರೆಗೆ

Sharadhi by Sharadhi
in ಮನರಂಜನೆ
ಜನವರಿ 8ಕ್ಕೆ ‘ಅಮೃತ ವಾಹಿನಿ‌’ ತೆರೆಗೆ
0
SHARES
0
VIEWS
Share on FacebookShare on Twitter

ಖ್ಯಾತ ಸಾಹಿತಿ ಡಾ.ಹೆಚ್.ಎಸ್.ವೆಂಕಟೇಶ್ ಮೂರ್ತಿ‌ ಪ್ರಥಮ ಬಾರಿಗೆ ಪ್ರಧಾನಪಾತ್ರದಲ್ಲಿ ಅಭಿನಯಿಸಿರುವ ‘ಅಮೃತ ವಾಹಿನಿ’ ಚಿತ್ರ ಜನವರಿ 8 ರಂದು ತೆರೆಗೆ ಬರಲಿದೆ.

ಯು. ವಿ. ಪ್ರೊಡಕ್ಷನ್ ಲಾಂಛನದಲ್ಲಿ ಅನಂತಪದ್ಮನಾಭ ಅರ್ಪಿಸುವ, ಈ‌ ಚಿತ್ರವನ್ನು ಕೆ. ಸಂಪತ್ ಕುಮಾರ್ ಹಾಗೂ ಅಕ್ಷಯ್ ರಾವ್ ನಿರ್ಮಿಸಿದ್ದಾರೆ.

ಕೌಟುಂಬಿಕ ಕಥಾಹಂದರ ಹೊಂದಿರುವ ‌ಈ ಚಿತ್ರಕ್ಕೆ ರಾಘವೇಂದ್ರ. ಬಿ. ಪಾಟೀಲ್ ಕಥೆ ಬರೆದಿದ್ದು, ಕೆ.ನರೇಂದ್ರ ಬಾಬು ಚಿತ್ರಕಥೆ ಬರೆದು ನಿರ್ದೇಶನ‌ ಮಾಡಿದ್ದಾರೆ.

ಕೆ.ನರೇಂದ್ರ ಬಾಬು ಈ ಹಿಂದೆ ಪಲ್ಲಕ್ಕಿ, ಯುವ, ಓ‌ ಗುಲಾಬಿ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಡಾ.ಹೆಚ್ ಎಸ್ ವೆಂಕಟೇಶ್ ಮೂರ್ತಿ ಅವರೆ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ಉಪಾಸನಾ ಮೋಹನ್ ಸಂಗೀತ ನೀಡಿದ್ದಾರೆ. ಶಿವಾನಂದ್ ಸಂಭಾಷಣೆ ಬರೆದಿದ್ದಾರೆ. ಗಿರಿಧರ್ ದಿವಾನ್ ಛಾಯಾಗ್ರಹಣ ಹಾಗೂ ಕೆ.ಗಿರೀಶ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ. ಡಾ.ಎಚ್. ಎಸ್. ವೆಂಕಟೇಶ್ ಮೂರ್ತಿ,ವೈದ್ಯ ಶಿವಮೊಗ್ಗ, ಸಂತೋಷ್ ಕರ್ಕಿ,ಮಧು ಸಾಗರ್, ಮಂಜೇಶ್ ಕಲಾಲ್, ಭಾಸ್ಕರ್, ಜಗದೀಶ್, ಮಂಜುನಾಥ್ ಬೂದಿಹಾಳಮಟ್, ಮಾ.ಆರ್ಯನ್ ಸೂರ್ಯ, ಡಾ.ವತ್ಸಲಾ ಮೋಹನ್, ಸುಪ್ರಿಯಾ. ಎಸ್. ರಾವ್, ಗೀತಾ ಸೂರ್ಯವಂಶಿ, ಆರ್. ಟಿ. ರಮಾ, ಬೇಬಿ ಋತ್ವಿ, ಡಾ.ಶೈಲಾ ಮೊದಲಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಅಮೃತ ವಾಹಿನಿ‌ ಈಗಾಗಲೇ ಕೊಲ್ಕತ್ತಾ ಚಲನಚಿತ್ರೋತ್ಸವದಲ್ಲಿ(CClT) ಪ್ರದರ್ಶನವಾಗಿದ್ದು, ಉತ್ತಮ ಚಲನಚಿತ್ರ ಪ್ರಶಸ್ತಿಗೆ ಭಾಜನವಾಗಿದೆ.

Related News

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?
ಪ್ರಮುಖ ಸುದ್ದಿ

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?

March 14, 2023
ಭಾರತದ “ದಿ ಎಲಿಫೆಂಟ್ ವಿಸ್ಪರರ್ಸ್” ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಗರಿ : ಆಸ್ಕರ್ ಗೆದ್ದವರ ಸಂಪೂರ್ಣ ಮಾಹಿತಿ ಇಲ್ಲಿದೆ
ಮನರಂಜನೆ

ಭಾರತದ “ದಿ ಎಲಿಫೆಂಟ್ ವಿಸ್ಪರರ್ಸ್” ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಗರಿ : ಆಸ್ಕರ್ ಗೆದ್ದವರ ಸಂಪೂರ್ಣ ಮಾಹಿತಿ ಇಲ್ಲಿದೆ

March 14, 2023
RRR ಚಿತ್ರದ ‘ನಾಟು-ನಾಟು’ ಹಾಡಿಗೆ ಆಸ್ಕರ್‌ ಪ್ರಶಸ್ತಿ ; ಗಣ್ಯರಿಂದ ಅಭಿನಂದನೆಗಳ ಮಹಾಪೂರ!
ಮನರಂಜನೆ

RRR ಚಿತ್ರದ ‘ನಾಟು-ನಾಟು’ ಹಾಡಿಗೆ ಆಸ್ಕರ್‌ ಪ್ರಶಸ್ತಿ ; ಗಣ್ಯರಿಂದ ಅಭಿನಂದನೆಗಳ ಮಹಾಪೂರ!

March 14, 2023
22 ವರ್ಷಗಳಲ್ಲಿ ನನಗೆ ಮೊದಲ ಬಾರಿ ‘ಹೀರೋ’ಗೆ ಸಿಗೋ ಸಂಬಳ ಸಿಕ್ಕಿದೆ: ನಟಿ ಪ್ರಿಯಾಂಕಾ ಚೋಪ್ರಾ
Lifestyle

22 ವರ್ಷಗಳಲ್ಲಿ ನನಗೆ ಮೊದಲ ಬಾರಿ ‘ಹೀರೋ’ಗೆ ಸಿಗೋ ಸಂಬಳ ಸಿಕ್ಕಿದೆ: ನಟಿ ಪ್ರಿಯಾಂಕಾ ಚೋಪ್ರಾ

March 13, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.