• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಮಾನಸಿಕ ಹಿಂಸೆ ನೀಡುವ ಪ್ರವೃತ್ತಿ ನಿಲ್ಲಿಸಿ ; ಅಳಲು ತೊಡಿಕೊಂಡ ಶಿವಲಿಂಗೇಗೌಡ!

Mohan Shetty by Mohan Shetty
in ರಾಜಕೀಯ, ರಾಜ್ಯ
shivalingegowda
0
SHARES
0
VIEWS
Share on FacebookShare on Twitter

ಅರಸೀಕೆರೆ(Arasikere) ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್(JDS) ವರ್ಸಸ್ ಬಿಜೆಪಿ(BJP) ನಡುವೆ ಭಾರೀ ಪೈಪೋಟಿ ಪ್ರಾರಂಭವಾಗಿದೆ. ಕಳೆದ ಕೆಲ ತಿಂಗಳಿಂದ ಅರಸೀಕೆರೆ ಕ್ಷೇತ್ರದಲ್ಲಿ ದೊಡ್ಡಮಟ್ಟದಲ್ಲಿ ರಾಜಕೀಯ(Political) ಸಂಘರ್ಷ(Conflict) ನಡೆಯುತ್ತಿದೆ.

political

ಹಾಲಿ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ(BS Yedurappa) ಮಾಜಿ ಆಪ್ತ ಕಾರ್ಯದರ್ಶಿ ಎನ್.ಆರ್. ಸಂತೋಷ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಈ ಕುರಿತು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಫೇಸ್‍ಬುಕ್(Facebook) ಲೈವ್ ಬಂದು ತನ್ನ ಅಳಲನ್ನು ತೊಡಿಕೊಂಡಿದ್ದಾರೆ. ನಾನು ಇದುವೆರಗೂ ಯಾವುದೇ ಪಕ್ಷದ ಮುಖಂಡರನ್ನು ನಿಂದಿಸಿಲ್ಲ. ಆದರೆ ನನ್ನ ಕ್ಷೇತ್ರದ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳ ವೇದಿಕೆ ಮೇಲೆ ನನ್ನನ್ನು ನಿಂದಿಸಲಾಗುತ್ತಿದೆ.

ಕರೊನಾ ಕಾರಣದಿಂದ ಕಳೆದ ಎರಡು ವರ್ಷದಿಂದ ಯಾವುದೇ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿರಲಿಲ್ಲ. ಆದರೆ ಇದೀಗ ಜಾತ್ರೆ, ಹಬ್ಬ ಸೇರಿದಂತೆ ಅನೇಕ ಕಾರ್ಯಕ್ರಮಗಳಲ್ಲಿ ಕೆಲ ಮುಖಂಡರು ನನ್ನ ಮೇಲೆ ವೈಯಕ್ತಿಕ ನಿಂದನೆ ಮಾಡುತ್ತಿದ್ದಾರೆ. ಕೆರೆಸಾದರಹಳ್ಳಿ, ರಂಗನಾಯಕನಕೊಪ್ಪಲು ಸೇರಿದಂತೆ ಅನೇಕ ಗ್ರಾಮಗಳಲ್ಲಿ ನನ್ನ ಬಗ್ಗೆ ವೈಯಕ್ತಿಕ ನಿಂದನೆ ಮಾಡಲಾಗುತ್ತಿದೆ. ಆ ಮೂಲಕ ನನಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ನನ್ನ ಮನೆ, ಆಫೀಸಿಗೆ ಬಂದು ಕದ್ದು ವಿಡಿಯೋ ಮಾಡಿಕೊಂಡು ಹೋಗುತ್ತಿದ್ದಾರೆ. ಇದು ಅವರ ಪ್ರವೃತ್ತಿನಾ? ಸಾಕ್ಷ್ಯಾಧಾರಗಳಿದ್ದರೆ
ನೇರವಾಗಿ ನನ್ನನ್ನು ಎದುರಿಸಿ, ನೇರವಾಗಿ ಆರೋಪ ಮಾಡಿ. ನಾಯಘಟ್ಟಹಳ್ಳಿಯಲ್ಲಿ ಶಾಲಾ ಮಕ್ಕಳ ಊಟದಲ್ಲಿ ಹಲ್ಲಿ ಬಿದ್ದಿದ್ದಕ್ಕೆ ಶಿವಲಿಂಗೇಗೌಡ ಕಾರಣ ಎಂದು ಅಪಪ್ರಚಾರ ಮಾಡಿದ್ರಿ. ನಾನೇನು ಹಲ್ಲಿ ಹಾಕೋಕೆ ಅಡುಗೆ ಮನೆಗೆ ಹೋಗಿದ್ನಾ? ಎಂದು ಪ್ರಶ್ನಿಸಿದರು.

political

ಇನ್ನು ಆಡಿಯೋ, ವಿಡಿಯೋ ಇಟ್ಟುಕೊಂಡು ಏನು ಮಾಡ್ತೀವಿ ಅಂಡ್ಕೊಂಡಿದ್ದೀರಾ? ನನಗೆ ಆಡಿಯೋ, ವಿಡಿಯೋ ತಂತ್ರಜ್ಞಾನದ ಬಗ್ಗೆ ಅಷ್ಟಾಗಿ ಗೊತ್ತಿಲ್ಲ. ಆದರೆ ನಮ್ಮ ಬಳಿಯೂ ಒರಿಜಿನಲ್ ವಿಡಿಯೋ ಇದೆ ಅದನ್ನು ಬಿಡ್ತೀವಿ. ನಿಮ್ಮ ಪ್ರವೃತ್ತಿ ಹೀಗೆ ಮುಂದುವರೆದರೆ ಮುಂದೆ ಎದುರಿಸಬೇಕಾಗುತ್ತದೆ. ನಾನು ನಮ್ಮ ಕಾರ್ಯಕರ್ತರನ್ನು ತಡೆದಿದ್ದೇನೆ ಎಂದು ನೇರವಾಗಿ ಎನ್.ಆರ್. ಸಂತೋಷಗೆ ಎಚ್ಚರಿಕೆ ನೀಡಿದರು.

Tags: JDSKarnatakapoliticalpoliticsShivalingegowda

Related News

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!
ರಾಜಕೀಯ

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!

March 25, 2023
ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.