• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

JDS ಅಧಿಕಾರಕ್ಕೆ ಬಂದ್ರೆ ಎಲ್ಲಾ ಐತಿಹಾಸಿಕ ದೇಗುಲಗಳ ಜೀರ್ಣೋದ್ಧಾರ ಮಾಡಲಾಗುವುದು : ಹೆಚ್.ಡಿಕೆ

Mohan Shetty by Mohan Shetty
in ರಾಜಕೀಯ, ರಾಜ್ಯ
JDS ಅಧಿಕಾರಕ್ಕೆ ಬಂದ್ರೆ ಎಲ್ಲಾ ಐತಿಹಾಸಿಕ ದೇಗುಲಗಳ ಜೀರ್ಣೋದ್ಧಾರ ಮಾಡಲಾಗುವುದು : ಹೆಚ್.ಡಿಕೆ
0
SHARES
0
VIEWS
Share on FacebookShare on Twitter

Kolar : ಜಾತ್ಯಾತೀತ ಜನತಾದಳ ಪಕ್ಷ (JDS Will Take Over) ಅಧಿಕಾರಕ್ಕೆ ಬಂದರೆ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಪಾಳು ಬಿದ್ದಿರುವ ಎಲ್ಲ ಐಹಾಸಿಕ ದೇಗುಲಗಳ ಜೀರ್ಣೋದ್ಧಾರ ಮಾಡಲಾಗುವುದು,

ಎಂದು ಜೆಡಿಎಸ್‌ ನಾಯಕಎಚ್.ಡಿ.ಕುಮಾರಸ್ವಾಮಿ (HD Kumarswamy) ಅವರು ಹೇಳಿದ್ದಾರೆ.

JDS Will Take Over

ಈ ಕುರಿತು ಟ್ವೀಟ್‌ (Tweet) ಮಾಡಿರುವ ಅವರು, ಪಂಚರತ್ನ ರಥಯಾತ್ರೆ 6ನೇ ದಿನ ನಾನು ಶಿಡ್ಲಘಟ್ಟ ಕ್ಷೇತ್ರದ ಸಾದಲಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದೆ. ಈ ವೇಳೆ ಅಲ್ಲಿ ಸರಕಾರ ಮತ್ತು ಪುರಾತತ್ವ ಇಲಾಖೆಯ ನಿರ್ಲಕ್ಷ್ಯಕ್ಕೆ ಒಳಗಾಗಿ ಪಾಳುಬಿದ್ದಿರುವ, ನೊಳಂಬ ಅರಸರ ಕಾಲದಲ್ಲಿ ಕಟ್ಟಲ್ಪಟ್ಟಿರುವ ಶ್ರೀ ಚನ್ನಕೇಶವ ದೇವಾಲಯಕ್ಕೆ ಭೇಟಿ ನೀಡಿದ್ದೆ‌.

ಆ ದೇಗುಲದ ದುಸ್ಥಿತಿಯನ್ನು ಕಂಡು ಬಹಳ ದುಃಖವಾಯಿತು. ಐತಿಹಾಸಿಕ, ಪಾರಂಪರಿಕ ವೈಭವದ ಪ್ರತೀಕವಾದ ಈ ತಾಣವನ್ನು  ಜನತಾದಳ ಪಕ್ಷ ಅಧಿಕಾರಕ್ಕೆ ಬಂದರೆ ತಪ್ಪದೇ ಅಭಿವೃದ್ಧಿಪಡಿಸಲಿದೆ. ಈ ದೇಗುಲ ಮಾತ್ರವಲ್ಲ, ಜಿಲ್ಲೆಯ ಎಲ್ಲಾ ಐತಿಹಾಸಿಕ ದೇಗುಲಗಳಿಗೆ ಕಾಯಕಲ್ಪ ನೀಡಲಾಗುವುದು ಎಂದಿದ್ದಾರೆ.

ಇದನ್ನೂ ಓದಿ : https://vijayatimes.com/kantara-ott-war/

ಅಷ್ಟೇ ಅಲ್ಲದೆ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಪಾಳು ಬಿದ್ದಿರುವ ಎಲ್ಲ ಐತಿಹಾಸಿಕ ದೇಗುಲಗಳ ಜೀರ್ಣೋದ್ಧಾರ ಮಾಡಲಾಗುವುದು ಹಾಗೂ ಎಲ್ಲಾ ಪುಣ್ಯಕ್ಷೇತ್ರಗಳು ಐತಿಹಾಸಿಕ ತಾಣಗಳ ಸರ್ಕ್ಯೂಟ್ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

https://twitter.com/hd_kumaraswamy/status/1596061383996899329?s=20&t=XU3jp5CjcQl11pgemTnmfQ

ಇನ್ನು ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಶಿಡ್ಲಘಟ್ಟ ಕ್ಷೇತ್ರದ ಸಾದಲಿ ಗ್ರಾಮದಲ್ಲಿ ವಾಸ್ತವ್ಯ ಹೂಡುವ ಮುನ್ನ ಗ್ರಾಮಕ್ಕೆ ಎತ್ತಿನಗಾಡಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಅಪಾರ ಬೆಂಬಲಿಗರೊಂದಿಗೆ ಗ್ರಾಮ ಪ್ರವೇಶಿಸಿದರು.

ಈ ವೇಳೆ  ಜೆಡಿಎಸ್‌ ಯುವ ಘಟಕದ ಅಧ್ಯಕ್ಷ  ನಿಖಿಲ್ ಕುಮಾರಸ್ವಾಮಿ ಮತ್ತು ಶಿಡ್ಲಘಟ್ಟ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರವಿಕುಮಾರ್ ಜತೆಯಲ್ಲಿದ್ದರು.

https://twitter.com/hd_kumaraswamy/status/1596061386085658624?s=20&t=XU3jp5CjcQl11pgemTnmfQ

ನಂತರ ಬೃಹತ್‌ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಿ, ಜನತೆಗೆ ಜೆಡಿಎಸ್‌ ಪಕ್ಷದ ಪಂಚರತ್ನ ಯೋಜನೆಗಳ ಮಹತ್ವದ  ಕುರಿತು ಹೇಳಿದರು.
  • ಮಹೇಶ್.ಪಿ.ಎಚ್
Tags: JDSKarnatakapoliticalpolitics

Related News

ಆ ಎರಡು ಪದಗಳು ಅಂಬೇಡ್ಕರ್ ಅವರು ರಚಿಸಿದ್ದ ಮೂಲ ಸಂವಿಧಾನದಲ್ಲಿ ಇರಲೇ ಇಲ್ಲ – ಸಿದ್ದುಗೆ ಬಿಜೆಪಿ ಟಾಂಗ್
ಪ್ರಮುಖ ಸುದ್ದಿ

ಆ ಎರಡು ಪದಗಳು ಅಂಬೇಡ್ಕರ್ ಅವರು ರಚಿಸಿದ್ದ ಮೂಲ ಸಂವಿಧಾನದಲ್ಲಿ ಇರಲೇ ಇಲ್ಲ – ಸಿದ್ದುಗೆ ಬಿಜೆಪಿ ಟಾಂಗ್

September 22, 2023
ಕಾವೇರಿ ಕ್ಲೈಮ್ಯಾಕ್ಸ್: ಕರ್ನಾಟಕಕ್ಕೆ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್ 5000 ಕ್ಯೂಸೆಕ್ ನೀರು ಬಿಡಲು ಸುಪ್ರೀಂ ಆದೇಶ
ಪ್ರಮುಖ ಸುದ್ದಿ

ಕಾವೇರಿ ಕ್ಲೈಮ್ಯಾಕ್ಸ್: ಕರ್ನಾಟಕಕ್ಕೆ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್ 5000 ಕ್ಯೂಸೆಕ್ ನೀರು ಬಿಡಲು ಸುಪ್ರೀಂ ಆದೇಶ

September 22, 2023
ಭಯೋತ್ಪಾದಕ ಸುಖದೂಲ್ ಸಿಂಗ್ ಹತ್ಯೆಯ ಹೊಣೆ ಹೊತ್ತುಕೊಂಡ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್..!
ಪ್ರಮುಖ ಸುದ್ದಿ

ಭಯೋತ್ಪಾದಕ ಸುಖದೂಲ್ ಸಿಂಗ್ ಹತ್ಯೆಯ ಹೊಣೆ ಹೊತ್ತುಕೊಂಡ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್..!

September 22, 2023
ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌
ದೇಶ-ವಿದೇಶ

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.