• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಟಿಕಟ್ ಆಕಾಂಕ್ಷಿಗಳಿಗೆ ಪರೀಕ್ಷೆ ನಡೆಸಲು ಮುಂದಾದ ಜೆಡಿಎಸ್

Preetham Kumar P by Preetham Kumar P
in ಪ್ರಮುಖ ಸುದ್ದಿ
ಟಿಕಟ್ ಆಕಾಂಕ್ಷಿಗಳಿಗೆ ಪರೀಕ್ಷೆ ನಡೆಸಲು ಮುಂದಾದ ಜೆಡಿಎಸ್
0
SHARES
2
VIEWS
Share on FacebookShare on Twitter

ರಾಮ​ನ​ಗರ ಸೆ.28 : 2023 ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲು ಹವಣಿಸುತ್ತಿರುವ ಜೆಡಿಎಸ್‌ ಇದೀಗ ಚುನಾವಣಾ ಟಿಕೆಟ್ ಆಕಾಂಕ್ಷಿಗಳಿಗೆ ಪರೀಕ್ಷೆ ನಡೆಸಲು ಮುಂದಾಗಿದೆ. ಈ ಪ್ರಯತ್ನದೊಂದಿಗೆ ಜಡಿಎಸ್‌ ಪ್ರಬಲ ಅಭ್ಯರ್ಥಿಗಳ ಹುಡುಕಾಟಕ್ಕೆ ಮುಂದಾಗಿರುವುದಂತು ಸ್ಷಷ್ಟವಾಗಿದೆ.

ಹಾಗದ್ರೆ ಆಕಾಂಕ್ಷಿಗಳ ಪರೀಕ್ಷೆ ಪ್ರಶ್ನೆ ಪತ್ರಿಕೆ ಹೇಗಿರಲಿದೆ

ಈ ಪ್ರಶ್ನೆ ಪತ್ರಿ​ಕೆ​ಯಲ್ಲಿ ಗೆಲುವಿಗಾಗಿ ಆಯ್ಕೆ ಮಾಡಿಕೊಂಡ ಟಾಪ್‌ 10 ನಾಯಕರ ಹೆಸರು, ತಮ್ಮ ಕ್ಷೇತ್ರದಲ್ಲಿ ಎಷ್ಟುಸದಸ್ಯತ್ವ ನೋಂದಣಿ ಮಾಡಿಸಿದ್ದೀರಿ? ಎಚ್‌ಡಿಕೆ ಅವರಲ್ಲಿ ನಿಮಗೆ ಇಷ್ಟವಾದ ಎರಡು ಗುಣಗಳೇನು? ಎಚ್‌ಡಿಕೆ ಅವರ ಇಷ್ಟವಾಗದ ಎರಡು ಗುಣಗಳು ಯಾವುವು? ನಿಮ್ಮ ಕ್ಷೇತ್ರದ ಜನ ನಿಮ್ಮಲ್ಲಿ ಇಷ್ಟಪಡುವ ಗುಣಗಳೇನು? ಇಷ್ಟಪಡದ ಗುಣಗಳೇನು? ಪ್ರಾದೇ​ಶಿಕ ಪಕ್ಷದ ಆರು ಅನು​ಕೂ​ಲ​ತೆ​ಗಳನ್ನು ತಿಳಿಸಿ? ತಮ್ಮ ಗೆಲು​ವಿನ ಎರಡು ಪ್ರಮುಖ ಸೂತ್ರ​ಗ​ಳನ್ನು ತಿಳಿಸಿ ಎಂಬ ಪ್ರಶ್ನೆಗಳ ಜೊತೆಗೆ ಇನ್ನೂ ಹಲವು ಪ್ರಶ್ನೆಗಳು ಇರಲಿದೆ ಎಂದು ಜೆಡಿಎಸ್‌ ಮೂಲಗಳು ತಿಳಿಸಿವೆ.

ಮುಂದಿನ ಚುನಾವಣಗೆ ಈಗಿನಿಂದಲೇ ತಯಾರಿ

ಮುಂದಿನ ವಿಧಾನಸಭೆ ಚುನಾವಣೆಯ ಪಕ್ಷವನ್ನು ಸಜ್ಜುಗೊಳಿಸುವ ದೃಷ್ಠಿಯಿಂದ ಜೆಡಿಎಸ್‌ಆರಂಭಿಸಿರುವ 4 ದಿನಗಳ ‘ಜನತಾ ಪರ್ವ -1.0 ಹಾಗೂ ಜೆಡಿ​ಎಸ್‌ ಮಿಷನ್‌ -123’ ಕಾರ್ಯಾ​ಗಾ​ರ​ದಲ್ಲಿ ಮೊದಲ ದಿನ ಭಾಗ​ವ​ಹಿ​ಸಿದ್ದ 200 ಪ್ರತಿ​ನಿ​ಧಿ​ಗ​ಳಿಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾ​ರ​ಸ್ವಾಮಿ ಹಲವು ಸಲಹೆಗಳನ್ನು ನೀಡಿದರು.

ಈ ಬಗ್ಗೆ ಒಂದು ತಾಸಿಗೂ ಹೆಚ್ಚು ಕಾಲ 2023ರ ವಿಧಾ​ನ​ಸಭಾ ಚುನಾವಣೆ ಎದುರಿಸುವ ಬಗ್ಗೆ ತಮ್ಮ ಕನಸು, ಪರಿಕಲ್ಪನೆ ಹಂಚಿಕೊಂಡ ಎಚ್‌ಡಿಕೆ, ಜನರನ್ನು ತಲುಪುವ ಬಗೆ, ಸಂಘಟನೆ, ಕಾರ್ಯಕರ್ತರನ್ನು ಒಗ್ಗೂಡಿಸುವುದು, ಕಾಲ ಕಾಲಕ್ಕೆ ಪಕ್ಷ ನೀಡುವ ಸೂಚನೆಗಳನ್ನು ಪಾಲಿಸುವುದು, ಗೆಲುವಿಗಾಗಿ ಮಾಡಬೇಕಾದ ಎಲ್ಲ ಪ್ರಯತ್ನಗಳ ಬಗ್ಗೆ ವಿವರವಾಗಿ ಹೇಳಿದರು.

ಪಕ್ಷವನ್ನು ಸಂಘಟನೆ ಮಾಡುವುದರ ಜತೆಗೆ ಮಹಿಳಾ ಘಟಕ ಯುವ ಘಟಕ, ವಿಧ್ಯಾರ್ಥಿ ಘಟಕವನ್ನು ಬಲಗೊಳಿಸುವ ಬಗ್ಗೆ ಸಲಹೆ ನೀಡಿದರು. ಕಷ್ಟಕಾಲದಲ್ಲಿ ಪಕ್ಷದ ಜೊತೆ ನಿಂತ ಯಾರನ್ನೂ ಕೈ ಬಿಡುವುದಿಲ್ಲ. ಎಲ್ಲರೂ ತಮ್ಮ ಶಕ್ತಿಯನ್ನು ಬಳಸಿ ಸಂಘಟನೆ ಮಾಡಿ ಗೆಲ್ಲಬೇಕು. ಅದಕ್ಕೆ ಬೇಕಾದ ಎಲ್ಲ ಸಹಕಾರವನ್ನು ಪಕ್ಷ ನೀಡಲಿದೆ ಎಂದು ಹೆಚ್‌ಡಿಕೆ ಅವರು ತಿಳಿಸಿದರು

Tags: "JDSExaminationKarnataka POlitics

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.