• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಜೆಇಇ ಫಲಿತಾಂಶ ಪ್ರಕಟ 18 ಮಂದಿಗೆ ಟಾಪ್‌ ರ್ಯಾಂಕ್

Preetham Kumar P by Preetham Kumar P
in ಪ್ರಮುಖ ಸುದ್ದಿ
ಜೆಇಇ ಫಲಿತಾಂಶ ಪ್ರಕಟ 18 ಮಂದಿಗೆ ಟಾಪ್‌ ರ್ಯಾಂಕ್
0
SHARES
0
VIEWS
Share on FacebookShare on Twitter

ನವದೆಹಲಿ ಸೆ 15 : 2021ನೇ ಸಾಲಿನ ಜೆಇಇ ಫಲಿತಾಂಶ ಪ್ರಕಟವಾಗಿದ್ದು 18 ಮಂದಿ ಟಾಪ್ ರ್ಯಾಂಕ್ ಪಡೆದಿದ್ದು,44 ಅಭ್ಯರ್ಥಿಗಳು ಶೇ.100 ಅಂಕಗಳನ್ನು ಗಳಿಸಿದ್ದಾರೆ.
ಈ ಪರೀಕ್ಷೆಯನ್ನು ಒಟ್ಟು 13 ಭಾಷೆಗಳಲ್ಲಿ ನಡೆಸಲಾಯಿತು. ಇಂಗ್ಲಿಷ್, ಹಿಂದಿ, ಗುಜರಾತಿ, ಅಸ್ಸಾಮೆ, ಬೆಂಗಾಲಿ,ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಹಾಗೂ ಉರ್ದುವಿನಲ್ಲಿ ಪರೀಕ್ಷೆ ನಡೆಯಿತು.ಈ ವರ್ಷ ಜೆಇಇ ಮೇನ್‌ 2021 ಪರೀಕ್ಷೆಯನ್ನು ನಾಲ್ಕು ಬಾರಿ ನಡೆಸಲಾಗಿದ್ದು, ಅಭ್ಯರ್ಥಿಗಳಿಗೆ ನಾಲ್ಕು ಬಾರಿ ಅಥವಾ ಅವರು ಇಚ್ಛಿಸಿದಷ್ಟು ಅವಕಾಶಗಳಿಗೆ ಭಾಗವಹಿಸುವ ಅವಕಾಶ ನೀಡಲಾಗಿತ್ತು. ಈ ವರ್ಷ ಸುಮಾರು 9.34 ಲಕ್ಷ ವಿದ್ಯಾರ್ಥಿಗಳು ವಿವಿಧ ಸೆಷನ್‌ನಲ್ಲಿ ಜೆಇಇ ಮುಖ್ಯ ಪರೀಕ್ಷೆ ಬರೆದಿದ್ದರು.

ಈ ಪರೀಕ್ಷೆಯಲ್ಲಿ ಕರ್ನಾಟಕದ ಗೌರವ್ ದಾಸ್,ಬಿಹಾರದ ವೈಭವ್ ವಿಶಾಲ್, ಆಂಧ್ರಪ್ರದೇಶದ ದುಗ್ಗಿನೇನಿ ವೆಂಕಟ ಪನೀಶ್, ರಾಜಸ್ಥಾನದ ಸಿದ್ಧಾಂತ್ ಮುಖರ್ಜಿ, ಅಂಶುಲ್ ವರ್ಮಾ ಹಾಗೂ ಮೃದುಲ್ ಅಗರ್ವಾಲ್, ದೆಹಲಿಯ ರುಚಿರ್ ಬನ್ಸಾಲ್ ಹಾಗೂ ಕಾವ್ಯಾ ಚೋಪ್ರಾ, ಉತ್ತರ ಪ್ರದೇಶದ ಅಮಯ್ಯ ಸಿಂಘಾಲ್ ಹಾಗೂ ಪಾಲ್ ಅಗರ್ವಾಲ್, ತೆಲಂಗಾಣದ ಕೊಮ್ಮಾ ಶರಣ್ಯ ಮತ್ತು ಜೋಯ್ಸುಲಾ ವೆಂಕಟ ಆದಿತ್ಯ, ಆಂಧ್ರಪ್ರದೇಶದ ಪಸಾಲ ವೀರ ಶಿವ, ಕರ್ಣಂ ಲೋಕೇಶ್ ಹಾಗೂ ಕಾಂಚನಪಲ್ಲಿ ರಾಹುಲ್ ನಾಯ್ಡು, ಪಂಜಾಬ್‌ನ ಪುಲ್ಕಿತ್ ಗೋಯಲ್, ಚಂಡೀಗಢದ ಗುರಮೃತ್ ಸಿಂಗ್ ಮೊದಲ ಸ್ಥಾನ ಪಡೆದಿದ್ದಾರೆ.
ಫಲಿತಾಂಶವನ್ನು jeemain.nta.nic.in ವೆಬ್‌ಸೈಟ್‌ನಲ್ಲಿ ನೋಡಬಹುದಾಗಿದೆ.

Related News

ನಿಜವಾಗ್ಲೂ ಕಾವೇರಿ ಸಮಸ್ಯೆ ನಮ್ಮಲ್ಲಿ ಇದೆಯಾ? ಅಥವಾ ಬೇರೆ ಇದರ ಬೇರು ಬೇರೆಲ್ಲೋ ಇದೆಯಾ?
ದೇಶ-ವಿದೇಶ

ನಿಜವಾಗ್ಲೂ ಕಾವೇರಿ ಸಮಸ್ಯೆ ನಮ್ಮಲ್ಲಿ ಇದೆಯಾ? ಅಥವಾ ಬೇರೆ ಇದರ ಬೇರು ಬೇರೆಲ್ಲೋ ಇದೆಯಾ?

September 26, 2023
ಕೋಳಿ ಸಾಗಾಣಿಕೆಗೆ ತೆರಿಗೆ ವಿಧಿಸಲು ಯಾವುದೇ ಅಧಿಕಾರವಿಲ್ಲ: ಹೈಕೋರ್ಟ್
ಪ್ರಮುಖ ಸುದ್ದಿ

ಕೋಳಿ ಸಾಗಾಣಿಕೆಗೆ ತೆರಿಗೆ ವಿಧಿಸಲು ಯಾವುದೇ ಅಧಿಕಾರವಿಲ್ಲ: ಹೈಕೋರ್ಟ್

September 26, 2023
ಬೆಂಗಳೂರು ಬಂದ್ : ನಾಳೆ ಸೆ. 26 ರಂದು ಬೆಂಗಳೂರು ಸ್ತಬ್ದವಾಗಲಿದ್ದು, ಏನಿರುತ್ತೆ? ಏನಿರಲ್ಲ?
ಪ್ರಮುಖ ಸುದ್ದಿ

ಬೆಂಗಳೂರು ಬಂದ್ : ನಾಳೆ ಸೆ. 26 ರಂದು ಬೆಂಗಳೂರು ಸ್ತಬ್ದವಾಗಲಿದ್ದು, ಏನಿರುತ್ತೆ? ಏನಿರಲ್ಲ?

September 25, 2023
ಮೈಗ್ರೇನ್ ನೋವು ವಿಪರೀತ ಕಾಡ್ತಿದೆಯಾ? ಹಾಗಾದ್ರೆ ಈ ಆಯುರ್ವೇದಿಕ್ ಸಲಹೆಗಳನ್ನು ಪಾಲಿಸಿ ನೋಡಿ
ಆರೋಗ್ಯ

ಮೈಗ್ರೇನ್ ನೋವು ವಿಪರೀತ ಕಾಡ್ತಿದೆಯಾ? ಹಾಗಾದ್ರೆ ಈ ಆಯುರ್ವೇದಿಕ್ ಸಲಹೆಗಳನ್ನು ಪಾಲಿಸಿ ನೋಡಿ

September 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.