• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

‘ರಾಷ್ಟ್ರೀಯತೆ’ ಪರಿಕಲ್ಪನೆ ಸಂವಿಧಾನದಿಂದ ಬಂದಿಲ್ಲ, ಅದು ಪ್ರಾಚೀನ ಬೇರುಗಳನ್ನು ಹೊಂದಿದೆ : JNU ಕುಲಪತಿ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
JNU
0
SHARES
0
VIEWS
Share on FacebookShare on Twitter

ಭಾರತವನ್ನು(India) ನಾಗರಿಕ ರಾಷ್ಟ್ರವಾಗಿ ಒಂದು ಸಂವಿಧಾನಕ್ಕೆ(Constitution) ಬದ್ದವಾಗಿ ಗುರುತಿಸುವುದು ಅದರ ಪ್ರಾಚೀನ ಪರಂಪರೆ, ಇತಿಹಾಸ(History), ಸಂಸ್ಕೃತಿ(Culture) ಮತ್ತು ನಾಗರಿಕತೆಯನ್ನು ನಿರ್ಲಕ್ಷ್ಯ ಮಾಡಿದಂತಾಗುತ್ತದೆ.

JN University

ಇಂದು ನಮ್ಮೆಲ್ಲರನ್ನು ಒಗ್ಗೂಡಿಸಿರುವ ‘ರಾಷ್ಟ್ರೀಯತೆ’(Nationality) ಎಂಬ ಪರಿಕಲ್ಪನೆ ಭಾರತದ ಪ್ರಾಚೀನ ಬೇರುಗಳನ್ನು ಹೊಂದಿದೆ. ಸಾವಿರಾರೂ ವರ್ಷಗಳ ಹಿಂದೆಯೇ ಈ ನೆಲದಲ್ಲಿ ರಾಷ್ಟ್ರೀಯತೆಯ ಪರಿಕಲ್ಪನೆ ಇತ್ತು ಎಂದು ಜೆಎನ್‍ಯು(JNU) ಕುಲಪತಿ(Chancellor) ಸಾಂತಿಶ್ರೀ ಧೂಲಿಪುಡಿ ಪಂಡಿತ್(Santishree Dhulipudi Pandith) ಹೇಳಿದ್ದಾರೆ. ವಿಚಾರ ಸಂಕೀರಣವೊಂದರಲ್ಲಿ ಮಾತನಾಡಿದ ಅವರು, ‘ರಾಷ್ಟ್ರ’ ಎಂಬ ಪದವನ್ನು ಋಗ್ವೇದದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ : https://vijayatimes.com/by-vijayendra-family-politics/

ಈ ರಾಷ್ಟ್ರ ಎಂಬ ಪದವು ಕೇವಲ ಭೌಗೋಳಿಕ ಮತ್ತು ರಾಜಕೀಯಕ್ಕೆ ಸೀಮಿತವಾಗದೆ, ಸಾಂಸ್ಕøತಿಕ ಮತ್ತು ನಾಗರಿಕ ಪರಿಕಲ್ಪನೆಯೂ ಆಗಿದೆ. ಹೀಗಾಗಿ ಭಾರತದ ಸಾಂಸ್ಕೃತಿಕ ರಾಷ್ಟ್ರೀಯತೆಯೂ ಮಾನವಕೇಂದ್ರೀತ ಧರ್ಮಗಳಿಗಿಂತ ಭಿನ್ನವಾದ ಹಾದಿಯಲ್ಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಭಾರತೀಯ ನಾಗರಿಕತೆ ಸಾವಿರಾರೂ ವರ್ಷಗಳಿಂದ ವೈವಿಧ್ಯತೆ, ಪ್ರಜಾಪ್ರಭುತ್ವ, ಅಭಿವೃದ್ದಿ ಮತ್ತು ಎಲ್ಲವನ್ನೂ ಒಳಗೊಳ್ಳುವ ಮನೋಧರ್ಮವನ್ನು ಹೊಂದಿದೆ. ಈ ನಿಟ್ಟಿನಲ್ಲಿ ‘ರಾಷ್ಟ್ರೀಯತೆ’ ಎಂಬ ಪರಿಕಲ್ಪನೆ ಈ ನೆಲದಲ್ಲಿ ತೀರಾ ಇತ್ತೀಚೆಗೆ ಹುಟ್ಟಿರುವುದಲ್ಲ.

Santishree

‘ಸಿಂಧೂ’ ಎಂಬ ಪರಿಕಲ್ಪನೆಯೊಡನೆ ರಾಷ್ಟ್ರೀಯತೆಯ ಪರಿಕಲ್ಪನೆಯನ್ನು ಸ್ಪಷ್ಟವಾಗಿ ಗುರುತಿಸಬಹುದು. ನಮ್ಮ ಸಂವಿಧಾನ ರಾಷ್ಟ್ರೀಯತೆ ಎಂಬ ಪರಿಕಲ್ಪನೆಗೆ ಒಂದು ನಾಗರಿಕ ಕಾನೂನಿನ ರೂಪಕೊಟ್ಟಿದೆ. ಆದರೆ ಅದರ ಮೂಲ ಬೇರುಗಳು ಪ್ರಾಚೀನ ಭಾರತದ ನಾಗರಿಕತೆಯಲ್ಲಿದೆ. ನಮ್ಮ ಸಂವಿಧಾನದ ಅನೇಕ ಪರಿಕಲ್ಪನೆಗಳು ಪ್ರಾಚೀನ ಭಾರತದ ಅಂಶಗಳಿಂದ ಪ್ರಭಾವಿಸಿದೆ. ಆದರೆ ಈ ಕುರಿತು ಹೆಚ್ಚಿನ ಸಂಶೋಧನೆ ನಡೆಯಬೇಕಿದೆ.

ಇದನ್ನೂ ಓದಿ : https://vijayatimes.com/siddaramaiah-plans-for-vidhanaparishath-election/

ಕಾನೂನು ಮತ್ತು ವ್ಯವಸ್ಥೆಯ ಪರಿಕಲ್ಪನೆ ಈ ನೆಲದಲ್ಲಿ ಸಾವಿರಾರೂ ವರ್ಷಗಳ ಹಿಂದೆಯೇ ನೆಲೆಗೊಂಡಿತ್ತು ಎಂದು ಅವರು ಹೇಳಿದರು.

Tags: ChancellorIndiajnuuniversity

Related News

ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!
ದೇಶ-ವಿದೇಶ

ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!

September 21, 2023
ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ
ಪ್ರಮುಖ ಸುದ್ದಿ

ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ

September 21, 2023
ಹೊಸ ಪೀಳಿಗೆಯ ಡುಕಾಟಿ ಸ್ಕ್ರ್ಯಾಂಬ್ಲರ್‌ ಶ್ರೇಣಿಯ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆ: ಇದರಲ್ಲೇನಿದೆ ಹೊಸ ಫೀಚರ್‌?
ಡಿಜಿಟಲ್ ಜ್ಞಾನ

ಹೊಸ ಪೀಳಿಗೆಯ ಡುಕಾಟಿ ಸ್ಕ್ರ್ಯಾಂಬ್ಲರ್‌ ಶ್ರೇಣಿಯ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆ: ಇದರಲ್ಲೇನಿದೆ ಹೊಸ ಫೀಚರ್‌?

September 21, 2023
ನೀವು ಸುಂದರವಾಗಿ ಚಿಕ್ಕ ವಯಸ್ಸಿನಂತೆ ಕಾಣಿಸಬೇಕೆ ಹಾಗಾದ್ರೆ ಈ 5 ಪದಾರ್ಥ ಬಳಸಿ
ಆರೋಗ್ಯ

ನೀವು ಸುಂದರವಾಗಿ ಚಿಕ್ಕ ವಯಸ್ಸಿನಂತೆ ಕಾಣಿಸಬೇಕೆ ಹಾಗಾದ್ರೆ ಈ 5 ಪದಾರ್ಥ ಬಳಸಿ

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.