• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಎರಡು ಪ್ರಮುಖ ಹುದ್ದೆಗಳಿಗೆ ಭಾರತೀಯ ಮೂಲದ ವೈದ್ಯರ ನೇಮಕ ಮಾಡಿದ ಜೋ ಬೈಡನ್

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಎರಡು ಪ್ರಮುಖ ಹುದ್ದೆಗಳಿಗೆ ಭಾರತೀಯ ಮೂಲದ ವೈದ್ಯರ ನೇಮಕ ಮಾಡಿದ ಜೋ ಬೈಡನ್
0
SHARES
0
VIEWS
Share on FacebookShare on Twitter

ವಾಷಿಂಗ್ಟನ್‌, ಜು. 14: ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ತಮ್ಮ ಆಡಳಿತದ ಎರಡು ಮುಖ್ಯ ವೈದ್ಯಕೀಯ ವಿಭಾಗಗಳಿಗೆ ಭಾರತೀಯ ಮೂಲದ ವೈದ್ಯರನ್ನು ನೇಮಕ ಮಾಡಿದ್ದಾರೆ.

ಪಶ್ಚಿಮ ವರ್ಜೀನಿಯಾದ ಮಾಜಿ ಆರೋಗ್ಯ ಆಯುಕ್ತ ಡಾ.ರಾಹುಲ್ ಗುಪ್ತಾ ಅವರನ್ನು ರಾಷ್ಟ್ರೀಯ ಔಷಧ ನಿಯಂತ್ರಣ ನೀತಿಯ ಕಚೇರಿಯ ನಿರ್ದೇಶಕರನ್ನಾಗಿ, ಜನಪ್ರಿಯ ಲೇಖಕ ಮತ್ತು ಶಸ್ತ್ರಚಿಕಿತ್ಸಕ ಅತುಲ್ ಗವಾಂಡೆ ಅವರನ್ನು ಜಾಗತಿಕ ಆರೋಗ್ಯ ಬ್ಯೂರೊದ ಸಹಾಯಕ ಆಡಳಿತಗಾರರನ್ನಾಗಿ ನೇಮಕ ಮಾಡಲಾಗಿದೆ.

25 ವರ್ಷಗಳಿಂದ ಪ್ರಾಥಮಿಕ ಆರೈಕೆ ವಿಭಾಗದಲ್ಲಿ ವೈದ್ಯರಾಗಿರುವ ಗುಪ್ತಾ ಅವರು ಈ ಹಿಂದೆ ಪಶ್ಚಿಮ ವರ್ಜೀನಿಯಾದಲ್ಲಿ ಇಬ್ಬರು ಗವರ್ನರ್‌ಗಳಿಗೆ ಆರೋಗ್ಯ ಆಯುಕ್ತರಾಗಿ ಕೆಲಸ ಮಾಡಿದ್ದರು. ಝೀಕಾ ವೈರಸ್‌ ನಿರ್ವಹಣೆಯ ಕ್ರಿಯಾ ಯೋಜನೆ ಅಭಿವೃದ್ಧಿ ಮತ್ತು ಎಬೊಲಾ ವೈರಸ್‌ ರೋಗ ತಡೆಗೆ ಸಿದ್ಧತೆ ನಡೆಸುವ ತಂಡವನ್ನು ಮುನ್ನಡೆಸಿದ್ದರು.

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.