• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಗಣೇಶನಿಗೆ ಎರಡುವರೆ ಕೋಟಿ ರೂಪಾಯಿ ನೋಟು 56 ಲಕ್ಷ ನಾಣ್ಯಗಳಿಂದ ಅಲಂಕಾರ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಬೆಂಗಳೂರಿನಲ್ಲಿ ಗಣೇಶನಿಗೆ ಎರಡುವರೆ ಕೋಟಿ ರೂಪಾಯಿ ನೋಟು 56 ಲಕ್ಷ ನಾಣ್ಯಗಳಿಂದ ಅಲಂಕಾರ
0
SHARES
214
VIEWS
Share on FacebookShare on Twitter

Bengaluru: ವಿಘ್ನ ನಿವಾರಕ ಗಣಪತಿಗೆ (Ganapathi) ಎಲ್ಲೆಲ್ಲೂ ಅದ್ದೂರಿ ಪೂಜೆ ಪುರಸ್ಕಾರ ಮತ್ತು ಅಲಂಕಾರ ಮಾಡುವುದು ದೊಡ್ಡ ಟ್ರೆಂಡ್ ಆಗಿದೆ. ಜನರು ಅಲಂಕಾರ ಮಾಡಿದ ಗಣಪತಿಯನ್ನು ನೋಡಲು ಮುಗಿಬಿದ್ದು ಬರುತ್ತಾರೆ. ಆದರೆ ಬೆಂಗಳೂರಿನ ಜೆ.ಪಿ ನಗರದಲ್ಲಿ @BLRjpnagar ನೋಟು ನಾಣ್ಯಗಳಿಂದ ಅಲಂಕರಿಸಿದ ಗಣೇಶ ಉತ್ಸವ ದೇಶದಲ್ಲಿ ಎಲ್ಲೆಡೆ ಫೇಮಸ್ ಆಗಿದೆ.

ganesha festival

ಗಣೇಶ ಚತುರ್ಥಿಗೆ ವಿಭಿನ್ನ ರೀತಿಯ ಗಣಪತಿ ವಿಗ್ರಹವನ್ನು ಪ್ರತಿಷ್ಠಾಪಿಸಿ ಪೂಜೆ ಪುರಸ್ಕಾರಗಳನ್ನು ನೆರವೇರಿಸಲಾಗುತ್ತದೆ. ಬೆಂಗಳೂರಿನ ಜೆಪಿ ನಗರದ ಪುಟ್ಟೇನಹಳ್ಳಿ #Puttenahalli ಯಲ್ಲಿರುವ ಸತ್ಯ ಗಣಪತಿ ದೇವಸ್ಥಾನ ಇಡೀ ಭಾರತದಲ್ಲಿ ಮೊದಲ ಬಾರಿಗೆ ಕೋಟಿ ಕೋಟಿ ಮೌಲ್ಯದ ನೋಟು ಮತ್ತು ನಾಣ್ಯಗಳನ್ನು ದೇವಸ್ಥಾನವನ್ನು ಅಲಂಕರಿಸಿ ಭಾರತದಲ್ಲಿ ಎಲ್ಲೆಡೆ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಹೊಸ ಅನುಭವದಲ್ಲಿ ಭಕ್ತರಿಗೆ ಹೊಸ ರೀತಿಯಲ್ಲಿ ಪೂಜೆಗೆ ಅವಕಾಶ ನೀಡಬೇಕೆಂದು ಉದ್ದೇಶಿಸಿರಿ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್ ನವರು (Satya Ganapathi Shiradi Sai Trust) ವಿಭಿನ್ನವಾಗಿ ಅಲಂಕಾರವನ್ನು ಮಾಡಿದ್ದಾರೆ. ಈ ಬಾರಿಯ ಗಣೇಶ ಚತುರ್ಥಿಗೆ ಸುಮಾರು 56 ಲಕ್ಷ ಮೌಲ್ಯದ 5,10 ಮತ್ತು 20 ರೂಪಾಯಿ ನಾಣ್ಯಗಳನ್ನು ಬಳಸಿ, 10, 20, 50,100,200 ಮತ್ತು 500 ರೂಪಾಯಿ ನೋಟು ಬಳಸಿಕೊಂಡು ಹೂವಿನಂತೆ ಮಾಲೆಗಳನ್ನು ಮಾಡುವ ಮೂಲಕ ಅಲಂಕರಿಸಲಾಗಿದೆ.

decoration

ಅದೇ ವೇಳೆಯಲ್ಲಿ ನಾಣ್ಯಗಳಿಂದಲೇ ಗಣೇಶನ ಫೋಟೋ (Ganesha Photo), ಜೈ ಕರ್ನಾಟಕ, ನೇಶನ್ ಫಸ್ಟ್, ವಿಕ್ರಮ ಲ್ಯಾಂಡರ್, ಚಂದ್ರಯಾನದ (Chandrayaan) ಚಿತ್ರಗಳು ಮತ್ತು ಜೈ ಜವಾನ್ ಜೈ ಕಿಸಾನ್ ಚಿತ್ರಗಳನ್ನು ನಿರ್ಮಿಸಲಾಗಿದೆ. ಈ ಅಲಂಕಾರ ನೋಡಿ ಭಕ್ತರು ಬಹಳ ಸಂತಸ ಗೊಂಡರು. ಅಲಂಕಾರ ಇನ್ನು ಒಂದು ವಾರಗಳ ಕಾಲ ಇರುತ್ತದೆ ಭಕ್ತಾದಿಗಳು ದರ್ಶನ ಪಡೆಯಬಹುದಾಗಿದೆ ಎಂದು ಟ್ರಸ್ಟ್ ಪ್ರಕಟಣೆ ಮಾಡಿದೆ. ಇದರ ವಿಳಾಸ : ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್, ಜೆಪಿ ನಗರ,ಬೆಂಗಳೂರು.

ಅಲ್ಲದೆ ಪ್ರತಿವರ್ಷ ಗುರುಪೂರ್ಣಮಿ ಎಂದು ಶಿರಡಿ ಸಾಯಿಬಾಬರನ್ನು ತೆಂಗಿನ ಕಾಯಿ,ಬಾದಾಮಿ,ಖರ್ಜೂರ ಹಣ್ಣುಗಳಿಂದ ಸಿಂಗರಿಸುವುದರಿಂದ ಈ ದೇವಸ್ಥಾನ ಗಮನ ಸೆಳೆಯುತ್ತದೆ.

Tags: bengalurucoinsGanesha Festivalj p nagarKarnatakamoneyputtenahalli

Related News

CET ಪರೀಕ್ಷಾರ್ಥಿಗಳಿಗೆ ಎಚ್ಚರಿಕೆ: ನಕಲಿ ಲಿಂಕ್‌ಗಳಿಂದ ಸೈಬರ್ ವಂಚನೆ ಹೆಚ್ಚಳ,KEA ಮಹತ್ವದ ಸೂಚನೆ
ಪ್ರಮುಖ ಸುದ್ದಿ

CET ಪರೀಕ್ಷಾರ್ಥಿಗಳಿಗೆ ಎಚ್ಚರಿಕೆ: ನಕಲಿ ಲಿಂಕ್‌ಗಳಿಂದ ಸೈಬರ್ ವಂಚನೆ ಹೆಚ್ಚಳ,KEA ಮಹತ್ವದ ಸೂಚನೆ

April 14, 2026
ಯುಪಿಐ ಪೇಮೆಂಟ್ ತಪ್ಪಾದ ಖಾತೆಗೆ ಮಾಡಿದರೆ ಹಣ ವಾಪಸ್ ಸಿಗುತ್ತದೆಯಾ? ಅಂತಹ ಸಂದರ್ಭದಲ್ಲಿ ಎನ್ ಮಾಡ್ಬೇಕು?ಇಲ್ಲಿದೆ ಸಂಪೂರ್ಣ ಮಾಹಿತಿ
ಡಿಜಿಟಲ್ ಜ್ಞಾನ

ಯುಪಿಐ ಪೇಮೆಂಟ್ ತಪ್ಪಾದ ಖಾತೆಗೆ ಮಾಡಿದರೆ ಹಣ ವಾಪಸ್ ಸಿಗುತ್ತದೆಯಾ? ಅಂತಹ ಸಂದರ್ಭದಲ್ಲಿ ಎನ್ ಮಾಡ್ಬೇಕು?ಇಲ್ಲಿದೆ ಸಂಪೂರ್ಣ ಮಾಹಿತಿ

April 14, 2026
ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ರೂಲ್ಸ್: ಜಯನಗರದ 42 ರಸ್ತೆಗಳಲ್ಲಿ ‘ಪೇ ಆಂಡ್ ಪಾರ್ಕ್’ ನಿಯಮ ಜಾರಿ
Vijaya Time

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ರೂಲ್ಸ್: ಜಯನಗರದ 42 ರಸ್ತೆಗಳಲ್ಲಿ ‘ಪೇ ಆಂಡ್ ಪಾರ್ಕ್’ ನಿಯಮ ಜಾರಿ

April 14, 2026
ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ: ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಜಾರಿ
ದೇಶ-ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ: ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಜಾರಿ

April 14, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.