• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

“ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್” ಯೋಜನೆ ಜಾರಿಗೆ ಜುಲೈ 31ರವರೆಗೆ ಗಡುವು: ಸುಪ್ರೀಂಕೋರ್ಟ್

Sharadhi by Sharadhi
in ಪ್ರಮುಖ ಸುದ್ದಿ
“ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್” ಯೋಜನೆ ಜಾರಿಗೆ ಜುಲೈ 31ರವರೆಗೆ ಗಡುವು: ಸುಪ್ರೀಂಕೋರ್ಟ್
0
SHARES
0
VIEWS
Share on FacebookShare on Twitter

ಹೊಸದಿಲ್ಲಿ,ಜೂ.29: ಮುಂದಿನ ಜುಲೈ 31 ರೊಳಗೆ ‘ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್’ ಯೋಜನೆ ಜಾರಿಗೆ ತರುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್, ಮಂಗಳವಾರ ಗಡುವು ನೀಡಿದೆ.

ಸಾಂಕ್ರಾಮಿಕ ರೋಗ ಮುಂದುವರಿಯುವವರೆಗೆ ಪಡಿತರವನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದ್ದು, ಇದರ ಜೊತೆಗೆ ವಲಸೆ ಕಾರ್ಮಿಕರನ್ನು ನೋಂದಾಯಿಸಲು ಪೋರ್ಟಲ್ ಸ್ಥಾಪಿಸುವಂತೆಯೂ ಕೇಂದ್ರಕ್ಕೆ ಸೂಚನೆ ಕೊಟ್ಟಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂ.ಆರ್.ಶಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ಕೋವಿಡ್-19 ರಿಂದ ಬಾಧಿತರಾದ ವಲಸೆ ಕಾರ್ಮಿಕರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಕೆಲ ನಿರ್ದೇಶನ ನೀಡಿದೆ.

ಈ ಯೋಜನೆಯು ವಲಸೆ ಕಾರ್ಮಿಕರಿಗೆ ಇತರ ರಾಜ್ಯಗಳಲ್ಲಿ ಅವರ ಕೆಲಸದ ಸ್ಥಳದಲ್ಲಿ ಮತ್ತು ಅವರ ಪಡಿತರ ಚೀಟಿಗಳನ್ನು ನೋಂದಾಯಿಸದ ಸ್ಥಳದಲ್ಲೂ ಪಡಿತರ ಪಡೆಯ ಬಹುದಾಗಿದೆ. ಸಾಂಕ್ರಾಮಿಕ ಪರಿಸ್ಥಿತಿ ಇರುವವರೆಗೂ ವಲಸೆ ಕಾರ್ಮಿಕರ ನಡುವೆ ಉಚಿತವಾಗಿ ವಿತರಿಸಲು ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಹಂಚಿಕೆ ಮಾಡುವಂತೆ ನ್ಯಾಯಪೀಠ ಕೇಂದ್ರಕ್ಕೆ ಸೂಚಿಸಿದೆ. ಸುಪ್ರೀಂ ಕೋರ್ಟ್, ರಾಷ್ಟ್ರೀಯ ಮಾಹಿತಿ ಕೇಂದ್ರದ ಸಹಾಯದಿಂದ ಜುಲೈ 31ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಹೇಳಿದೆ.

Related News

ಹೃದಯಾಘಾತಕ್ಕೆ ಬಾಲಕ ಬಲಿ: 9ನೇ ತರಗತಿ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದು ಸಾವು
ದೇಶ-ವಿದೇಶ

ಹೃದಯಾಘಾತಕ್ಕೆ ಬಾಲಕ ಬಲಿ: 9ನೇ ತರಗತಿ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದು ಸಾವು

September 21, 2023
ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌
ದೇಶ-ವಿದೇಶ

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌

September 21, 2023
ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !
ಪ್ರಮುಖ ಸುದ್ದಿ

ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !

September 21, 2023
ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!
ದೇಶ-ವಿದೇಶ

ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.