• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸೌಜನ್ಯಗೆ ನ್ಯಾಯ ಕೊಡಿ: ‘ಸೌಜನ್ಯ ಕೇಸ್ ಮುಗಿದ ಅಧ್ಯಾಯ’ ಸಂಚಲನ ಸೃಷ್ಟಿಸಿದೆ ಗೃಹಸಚಿವ ಪರಮೇಶ್ವರ್ ಹೇಳಿಕೆ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಸೌಜನ್ಯಗೆ ನ್ಯಾಯ ಕೊಡಿ: ‘ಸೌಜನ್ಯ ಕೇಸ್ ಮುಗಿದ ಅಧ್ಯಾಯ’ ಸಂಚಲನ ಸೃಷ್ಟಿಸಿದೆ ಗೃಹಸಚಿವ ಪರಮೇಶ್ವರ್ ಹೇಳಿಕೆ
0
SHARES
227
VIEWS
Share on FacebookShare on Twitter

Dharwad: 11 ವರ್ಷಗಳ ಹಿಂದೆ ಧರ್ಮಸ್ಥಳ (Dharmasthala) ಸಮೀಪದ ಮಣ್ಣಸಂಕ ಬಳಿ ಸಂಭವಿಸಿದ ಸೌಜನ್ಯಾ (justice for soujanya case) ಅತ್ಯಾಚಾರ ಹಾಗೂ ಹತ್ಯೆ ಪ್ರಕರಣವನ್ನು

ಮರು ತನಿಖೆಗೊಳಪಡಿಸಲು ತೀವ್ರ ಹೋರಾಟ ನಡೆಯುತ್ತಿರುವಾಗಲೇ ಸರ್ಕಾರ ಮರು ತನಿಖೆ ಅಸಾಧ್ಯ ಎಂದು ತಿಳಿಸಿದೆ. ಗೃಹ ಸಚಿವ ಜಿ.ಪರಮೇಶ್ವರ್ (G.Parameshwar) ಅವರು ಈ ಕುರಿತು

ಮಾತನಾಡಿದ್ದು, ಈ ಪ್ರಕರಣ ಕಾನೂನಾತ್ಮಕವಾಗಿ ಮುಗಿದು ಹೋಗಿದೆ. ಈ ಪ್ರಕರಣಕ್ಕೂ ಸರ್ಕಾರಕ್ಕೂ (justice for soujanya case) ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

justice for soujanya case

ಈ ಮೂಲಕ ಸೌಜನ್ಯಾ (Soujanya) ಹತ್ಯೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ವಿವಿಧ ವೇದಿಕೆಗಳಲ್ಲಿ ಹರಡುತ್ತಿರುವ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದು, ಧಾರವಾಡದಲ್ಲಿ (Dharwad)

ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಪರಮೇಶ್ವರ್‌ ಅವರು ಪ್ರಕರಣದ ಮರು ತನಿಖೆ ಅಸಾಧ್ಯ ಎಂದು ತಿಳಿಸಿದ್ದಾರೆ. ಸರ್ಕಾರವು ಪ್ರಕರಣವನ್ನು ಪುನಃ ತೆರೆಯುವ ಯಾವುದೇ ಪ್ರಸ್ತಾಪ

ಹೊಂದಿಲ್ಲ ಎಂದು ಗೃಹ ಸಚಿವರು ಸ್ಪಷ್ಟವಾಗಿ ಹೇಳಿದ್ದಾರೆ. ಕೆಲವು ನ್ಯಾಯ ಪಂಡಿತರು ಕೂಡ ದೇಶದ ಪರಮೋಚ್ಚ ತನಿಖಾ ಸಂಸ್ಥೆ ಸಿಬಿಐಯೇ (CBI) ತನಿಖೆ ನಡೆಸಿದ ಬಳಿಕ ತಾಂತ್ರಿಕವಾಗಿ ಮತ್ತು

ಕಾನೂನಾತ್ಮಕವಾಗಿ ಮರುತನಿಖೆ ಅಸಾಧ್ಯ ಎಂದು ಹಿಂದೆಯೇ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಕಾರ್ಕಳದ (Karkala) ಬೈಲೂರಿನ ಸಂತೋಷ್‌ ರಾವ್‌ (Santhosh Rao) ಅನ್ನು ಪ್ರಕರಣದ ಆರೋಪಿ ಎಂದು ಬಂಧಿಸಲ್ಪಟ್ಟಿದ್ದರು, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಬಿಡುಗಡೆಯಾದ ಬಳಿಕ

ಸೌಜನ್ಯಾ ಪ್ರಕರಣ ಮತ್ತೊಮ್ಮೆ ಚರ್ಚೆಗೆ ಬಂದಿದ್ದು, ಸೌಜನ್ಯಾಗೆ ನ್ಯಾಯ ಕೊಡಿಸಬೇಕೆಂದು ತೀವ್ರ ಹೋರಾಟ ನಡೆಯುತ್ತಿದೆ. ಈ ತಿಂಗಳಾಂತ್ಯಕ್ಕೆ ಬೃಹತ್‌ ಸಭೆ ಆಯೋಜಿಸಲಾಗಿದ್ದು, ಇದರ ನಡುವೆಯೇ

ಸ್ವತಃ ಗೃಹ ಸಚಿವರೇ ಮರು ತನಿಖೆ ಸಾಧ್ಯ ಇಲ್ಲ ಎಂದಿರುವುದರಿಂದ ಕೊನೆಗೂ ಸೌಜನ್ಯಾಳನ್ನು ಕೊಂದದ್ದು ಯಾರು ಎನ್ನುವುದು ಪ್ರಶ್ನೆಯಾಗಿಯೇ ಉಳಿಯುವ ಸಾಧ್ಯತೆ ಇದೆ.

justice for soujanya

ಸಾಮಾಜಿಕ ಮಾಧ್ಯಮಗಳಲ್ಲಿ ಈಗ ಸೌಜನ್ಯ ಪ್ರಕರಣ ತೀವ್ರ ಚರ್ಚೆಯಲ್ಲಿರುವ ವಿಚಾರವಾಗಿದ್ದು, ಸೌಜನ್ಯ ಪ್ರಕರಣ ಫೇಸ್‌ಬುಕ್‌ (Facebook), ಟ್ವಿಟರ್ (Tweeter) ಅಪ್ಲಿಕೇಶನ್‌ಗಳಲ್ಲಿ

‘ಜಸ್ಟಿಸ್ ಫಾರ್ ಸೌಜನ್ಯ’ (Justice For Soujanya) ಅಭಿಯಾನ ಆರಂಭ ಆಗಿದೆ. ನೆಟ್ಟಿಗರು ಈ ಕುರಿತು ಟ್ವೀಟ್ ಮಾಡಿ ಸಾಕಷ್ಟು ಕೋಪವನ್ನು ಹೊರಹಾಕುತ್ತಿದ್ದು, ಸೆಲೆಬ್ರಿಟಿಗಳೂ ಸಹ

ಈ ಪ್ರಕರಣದ ಕುರಿತು ಸಾಮಾಜಿಕ ಜಾಲತಾಣದಲ್ಲಿರುವ ತಮ್ಮ ಖಾತೆಯಲ್ಲಿ ಬರೆದುಕೊಳ್ಳುವ ಮೂಲಕ ಆಕ್ರೋಶ ಹೊರ ಹಾಕುತ್ತಿದ್ದಾರೆ.‌

ವಾರಣಾಸಿಯಲ್ಲಿ ಮೋದಿ ವಿರುದ್ದ ಪ್ರಿಯಾಂಕಾ ಗಾಂಧಿ ಸ್ಪರ್ಧೆ..! ಕಾಂಗ್ರೆಸ್ ಹೊಸ ಪ್ಲ್ಯಾನ್..!

ಪ್ರಕರಣ ಹಿನ್ನೆಲೆ:
2012ರ ಅಕ್ಟೋಬರ್ (October) 09ರಂದು ಈ ಘಟನೆ ನಡೆದಿದ್ದು, ಉಜಿರೆ (Ujire) ಎಸ್.ಡಿ.ಎಂ ಕಾಲೇಜು (SDM Collage) ವಿದ್ಯಾರ್ಥಿನಿ ಸೌಜನ್ಯ ಅವರನ್ನು ಅಪಹರಿಸಿ ಅತ್ಯಾಚಾರ ಹಾಗೂ ಕೊಲೆ

ಮಾಡಲಾಗಿತ್ತು. ಅದೇ ದಿನ ರಾತ್ರಿ ಮಿಸ್ಸಿಂಗ್ ಕೇಸ್ (Missing Case) ಕೂಡ ದಾಖಲಾಗಿಸಲಾಗಿತ್ತು. ಇನ್ನು 2012ರ ಅಕ್ಟೋಬರ್‌ 10 ರಂದು ಸೌಜನ್ಯ ಶವ ಧರ್ಮಸ್ಥಳ ಗ್ರಾಮದ ಮಣ್ಣಸಂಖದಲ್ಲಿ

ಪತ್ತೆಯಾಗಿತ್ತು. ಇನ್ನು ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಸಂತೋಷ್ ರಾವ್ (Santhosh Rao) ಅನ್ನು ನಿರ್ದೋಷಿ ಎಂದು ಕೋರ್ಟ್ (Court) ಇತ್ತೀಚೆಗೆ ಆದೇಶ ಹೊರಡಿಸಿತ್ತು.

ಹಾಗಾದರೆ ಈ ಪ್ರಕರಣದಲ್ಲಿ ನಿಜವಾದ ಆರೋಪಿಗಳು ಯಾರು, ಸೌಜನ್ಯಳನ್ನು ಅಪಹರಿಸಿ ಕೊಲೆ ಮಾಡಿದವರು ಯಾರು ಎನ್ನುವ ಪ್ರಶ್ನೆ ಎಲ್ಲರನ್ನು ಕಾಡುವಂತೆ ಮಾಡಿದ್ದು, ಈ ಕೇಸ್ ಗೆ ಸಂಬಂಧಪಟ್ಟ

ಆರೋಪಿಗಳನ್ನು ಪತ್ತೆ ಮಾಡಿ ಅವರಿಗೆ ಸರಿಯಾದ ಶಿಕ್ಷೆ ನೀಡಬೇಕು ಎಂದು ಅಲ್ಲಲ್ಲಿ ಪ್ರತಿಭಟನೆಗಳು ನಡೆಯುತ್ತಿದೆ.

ಭವ್ಯಶ್ರೀ ಆರ್.ಜೆ

Tags: Dharwadgparameshwarjusticeforsoujanyapoliticssanthoshraosoujanyasoujanyacasestatement

Related News

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು
ಪ್ರಮುಖ ಸುದ್ದಿ

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು

February 7, 2026
ತಿರುಮಲ ಲಡ್ಡು ವಿವಾದ: ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ ಆರೋಪದಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಗದ್ದಲ
ದೇಶ-ವಿದೇಶ

ತಿರುಮಲ ಲಡ್ಡು ವಿವಾದ: ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ ಆರೋಪದಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಗದ್ದಲ

February 7, 2026
ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ
ದೇಶ-ವಿದೇಶ

ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ

February 7, 2026
ಚೆನ್ನೈನಲ್ಲಿ ನೂರಾರು ಕಾಗೆಗಳ ಸಾವು: H5N1 ಹಕ್ಕಿಜ್ವರ ಸೋಂಕು ಹರಡುವಿಕೆ ತಡೆಯಲು ಮುಂದಾದ ಆರೋಗ್ಯ ಇಲಾಖೆ
ದೇಶ-ವಿದೇಶ

ಚೆನ್ನೈನಲ್ಲಿ ನೂರಾರು ಕಾಗೆಗಳ ಸಾವು: H5N1 ಹಕ್ಕಿಜ್ವರ ಸೋಂಕು ಹರಡುವಿಕೆ ತಡೆಯಲು ಮುಂದಾದ ಆರೋಗ್ಯ ಇಲಾಖೆ

February 6, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.