• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಕನ್ನಡಿಗನಿಗೆ ಒಲಿದ ಉಪನಾಯಕತ್ವ ಪಟ್ಟ

Preetham Kumar P by Preetham Kumar P
in Sports
ಕನ್ನಡಿಗನಿಗೆ ಒಲಿದ ಉಪನಾಯಕತ್ವ ಪಟ್ಟ
0
SHARES
0
VIEWS
Share on FacebookShare on Twitter

 ಮುಂಬೈ ಡಿ 18 : ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಭಾರತ ಟೆಸ್ಟ್ ತಂಡಕ್ಕೆ ಕೆ.ಎಲ್. ರಾಹುಲ್‌ ಅವರನ್ನು ಉಪ ನಾಯಕರನ್ನಾಗಿ ಬಿಸಿಸಿಐ ಆಯ್ಕೆ ಮಾಡಿದೆ.  ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ 3 ಪಂದ್ಯಗಳ ಟೆಸ್ಟ್ ಸರಣಿಗೆ ಟೀಂ ಇಂಡಿಯಾದ ಕ್ರಿಕೆಟ್ ಆಟಗಾರ, ಕನ್ನಡಿಗ ಕೆ.ಎಲ್ ರಾಹುಲ್ ಉಪನಾಯಕರಾಗಿ ನೇಮಕಗೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಹೊರಡುವ ಮುನ್ನ ಟೆಸ್ಟ್ ತಂಡದಲ್ಲಿ ಅಜಿಂಕ್ಯ ರಹಾನೆ ಅವರನ್ನು ಉಪನಾಯಕ ಸ್ಥಾನದಿಂದ ಕೆಳಗಿಳಿಸಿ ರೋಹಿತ್ ಶರ್ಮಾ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು. ಆದರೆ, ರೋಹಿತ್ ಶರ್ಮಾಗೆ ಸ್ನಾಯು ಸೆಳೆತ ಉಂಟಾಗಿದ್ದರಿಂದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದು, ಉಪನಾಯಕರನ್ನಾಗಿ ರಾಹುಲ್ ಅವರನ್ನು ಬಿಸಿಸಿಐ ನೇಮಿಸಿದೆ ಎಂದು ಮೂಲಗಳು ತಿಳಿಸಿವೆ.

ಕೆಲ ದಿನಗಳಿಂದ ಟೀಂ ಇಂಡಿಯಾದಲ್ಲಿ ನಾಯಕತ್ವದ ಫೈಟ್ ಜೋರಾಗಿದೆ. ಈ ನಡುವೆ ಸೀಮಿತ ಓವರ್‌ಗಳ ತಂಡದ ನಾಯಕತ್ವದಿಂದ ಕೊಹ್ಲಿಯನ್ನು ಕೆಳಗಿಳಿಸಿ ರೋಹಿತ್ ಶರ್ಮಾರನ್ನು ನಾಯಕನ್ನಾಗಿ ಬಿಸಿಸಿಐ ನೇಮಿಸಿದೆ. ಜೊತೆಗೆ ಟೆಸ್ಟ್ ತಂಡದ ಉಪನಾಯರಾಗಿದ್ದ ಅಜಿಂಕ್ಯಾ ರಹಾನೆಯನ್ನು ಕೆಳಗಿಳಿಸಿ ರೋಹಿತ್ ಶರ್ಮಾರನ್ನು ಟೆಸ್ಟ್ ತಂಡದ ಉಪನಾಯಕನ್ನಾಗಿ ಆಯ್ಕೆ ಮಾಡಿತ್ತು. ಆದರೆ ಸರಣಿ ಆರಂಭಕ್ಕೂ ಮೊದಲು ರೋಹಿತ್ ಗಾಯಳುವಾಗಿ ತಂಡದಿಂದ ಹೊರಬಿದ್ದು, ಬೆಂಗಳೂರಿನ NCAನಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

Related News

ಎಂ.ಎಸ್‌ ಧೋನಿ ಅವರಿಗೆ ನಿಜವಾದ ವಯಸ್ಸು41. ಧೋನಿ ಅವರ ಬೈಸಿಪ್ ಕಂಡು ಫಿದಾ ಆದ ನೆಟ್ಟಿಗರು
Sports

ಎಂ.ಎಸ್‌ ಧೋನಿ ಅವರಿಗೆ ನಿಜವಾದ ವಯಸ್ಸು41. ಧೋನಿ ಅವರ ಬೈಸಿಪ್ ಕಂಡು ಫಿದಾ ಆದ ನೆಟ್ಟಿಗರು

March 17, 2023
ಐಪಿಎಲ್‌ ಪಂದ್ಯಗಳಿಗೂ ಮುನ್ನವೇ ಪ್ರ್ಯಾಕ್ಟಿಸ್‌ನಲ್ಲಿ ಅಬ್ಬರಿಸಿದ ಸಿಎಸ್‌ಕೆ ನಾಯಕ ಎಂ.ಎಸ್ ಧೋನಿ ; ವೀಡಿಯೋ ವೈರಲ್
Sports

ಐಪಿಎಲ್‌ ಪಂದ್ಯಗಳಿಗೂ ಮುನ್ನವೇ ಪ್ರ್ಯಾಕ್ಟಿಸ್‌ನಲ್ಲಿ ಅಬ್ಬರಿಸಿದ ಸಿಎಸ್‌ಕೆ ನಾಯಕ ಎಂ.ಎಸ್ ಧೋನಿ ; ವೀಡಿಯೋ ವೈರಲ್

March 13, 2023
ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ ಪೃಥ್ವಿ ಶಾ ವಿರುದ್ಧ ಕೇಸ್‌ ದಾಖಲಿಸಿದ ಸಪ್ನಾ ಗಿಲ್!
Sports

ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ ಪೃಥ್ವಿ ಶಾ ವಿರುದ್ಧ ಕೇಸ್‌ ದಾಖಲಿಸಿದ ಸಪ್ನಾ ಗಿಲ್!

February 21, 2023
ರೋಹಿತ್‌-ಧೋನಿ ಇಬ್ಬರಲ್ಲಿ ಐಪಿಎಲ್‌ನ ಅತ್ಯುತ್ತಮ ನಾಯಕ ಯಾರು? ಎಂಬ ಪ್ರಶ್ನೆಗೆ ಸೆಹ್ವಾಗ್ ಕೊಟ್ಟ ಉತ್ತರ ಶಾಕಿಂಗ್!
Sports

ರೋಹಿತ್‌-ಧೋನಿ ಇಬ್ಬರಲ್ಲಿ ಐಪಿಎಲ್‌ನ ಅತ್ಯುತ್ತಮ ನಾಯಕ ಯಾರು? ಎಂಬ ಪ್ರಶ್ನೆಗೆ ಸೆಹ್ವಾಗ್ ಕೊಟ್ಟ ಉತ್ತರ ಶಾಕಿಂಗ್!

February 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.