ಗೋಹತ್ಯೆ ಮತಾಂತರ ಎರಡನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ – ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ ಡಿ 11 : ಮತಾಂತರ ಹಾಗೂ ಗೋ ಹತ್ಯೆ ನಿಷೇಧ ಮಸೂದೆಯನ್ನು ಬಿಜೆಪಿ ಗಂಭೀರವಾಗಿ ತೆಗೆದುಕೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಹಾಗೂ ಗೋ ಹತ್ಯೆ ನಿಷೇಧ ಎರಡನ್ನು ಬಹಳ ಗಂಭೀರವಾಗಿ ಬಿಜೆಪಿ ತೆಗೆದುಕೊಂಡಿದೆ. ಹಿಂದೂ ಸಮಾಜವನ್ನು ರಕ್ಷಣೆ ಮಾಡಬೇಕಿರುವುದು ಸರ್ಕಾರದ ಕರ್ತವ್ಯವಾಗಿದೆ. ಈ ಸಂಬಂಧ ಅಗತ್ಯ ಇರುವ ಕಾನೂನುನ್ನು ಜಾರಿಗೆ ತರುತ್ತೇವೆ. ಯಾವುದೇ ಕಾರಣಕ್ಕೂ ಮತಾಂತರ ಆಗಲು ಬಿಡೋದಿಲ್ಲ ಎಂದು ಹೇಳಿದರು.

Exit mobile version