• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

‘ಕಬ್ಜ’ ಚಿತ್ರದ ಸುದೀಪ್ ಪಾತ್ರದ ಪೋಸ್ಟರ್ ರಿಲೀಸ್: ಸಂತಸ ಹಂಚಿಕೊಂಡ ಕಿಚ್ಚ

Sharadhi by Sharadhi
in ಪ್ರಮುಖ ಸುದ್ದಿ, ಮನರಂಜನೆ
‘ಕಬ್ಜ’ ಚಿತ್ರದ ಸುದೀಪ್ ಪಾತ್ರದ ಪೋಸ್ಟರ್ ರಿಲೀಸ್: ಸಂತಸ ಹಂಚಿಕೊಂಡ ಕಿಚ್ಚ
0
SHARES
0
VIEWS
Share on FacebookShare on Twitter

ಬೆಂಗಳೂರು, ಜ. 14: ಸ್ಯಾಂಡಲ್ವುಡ್ ನಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ ‘ಕಬ್ಜ’ ಚಿತ್ರದಲ್ಲಿ ಕಿಚ್ಚ ಸುದೀಪ್ ನಟಿಸುತ್ತಿರುವ ವಿಷಯ ಬಹಿರಂಗವಾದ ಬೆನ್ನಲ್ಲೇ ಸುದೀಪ್ ಅವರ ಪಾತ್ರದ ಫಸ್ಟ್ ಲುಕ್ ರಿವೀಲ್ ಆಗಿದೆ.

‘ಕಬ್ಜ’ ಚಿತ್ರದಲ್ಲಿ ಸುದೀಪ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದ ನಿರ್ದೇಶಕ ಆರ್. ಚಂದ್ರು, ಕಿಚ್ಚನ ಪಾತ್ರದ ಪೋಸ್ಟರ್‌ ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳ ಕುತೂಹಲ ಇಮ್ಮಡಿಗೊಳಿಸಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಸುದೀಪ್, ‘ಭಾರ್ಗವ್ ಭಕ್ಷಿ’ ಹೆಸರಿನ ಪಾತ್ರಕ್ಕೆ ಜೀವ ತುಂಬಲಿದ್ದಾರೆ. ಅಲ್ಲದೇ 1947ರಿಂದ 1986ರವರೆಗಿನ ಕಾಲಘಟ್ಟದ ಭಕ್ಷಿ, ಮಾಫಿಯಾ ಮುಗಿಸಲು ಹೋರಾಡುತ್ತಾನೆ ಎಂದು ಹೇಳಲಾಗಿದೆ. ಈ ನಡುವೆ, ಕಬ್ಜ ಚಿತ್ರದಲ್ಲಿ ಅಭಿನಯಿಸುತ್ತಿರುವ ಬಗ್ಗೆ ‌ಸಂತಸ ವ್ಯಕ್ತಪಡಿಸಿರುವ ಕಿಚ್ಚ ಸುದೀಪ್, ಟ್ವೀಟ್ ಮೂಲಕ ತಮ್ಮ ಖುಷಿ ಹಂಚಿಕೊಂಡಿದ್ದಾರೆ.

https://t.co/MgJNODBZwk

"ಕಬ್ಜ" ಚಿತ್ರತಂಡಕ್ಕೆ ಭಾರತದ ಮತ್ತೊಬ್ಬ ಸೂಪರ್ ಸ್ಟಾರ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಸೇರ್ಪಡೆಗೊಂಡಿದ್ದಾರೆ.
ಅಭಿನಯ ಚಕ್ರವರ್ತಿ "ಕಿಚ್ಚ ಸುದೀಪ್" ಅವರಿಗೆ ಸುಸ್ವಾಗತ.
ಸಕಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು💐💐@KicchaSudeep @nimmaupendra @kaanistudio

— R.Chandru (@rchandru_movies) January 14, 2021

Related News

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ಇಂದು ಐಪಿಎಲ್ 2023 ರ ಚೆನ್ನೈ Vsಗುಜರಾತ್ ಫೈನಲ್ ಪಂದ್ಯ : ಯಾರಿಗೆ ಒಲಿಯಲಿದೆ ಕಪ್‌?
Sports

ಇಂದು ಐಪಿಎಲ್ 2023 ರ ಚೆನ್ನೈ Vsಗುಜರಾತ್ ಫೈನಲ್ ಪಂದ್ಯ : ಯಾರಿಗೆ ಒಲಿಯಲಿದೆ ಕಪ್‌?

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.