• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಗೃಹ ಮಂತ್ರಿಗಳಿಗೆ ತಾಕತ್ತಿದ್ದರೆ ಪಾದಯಾತ್ರೆ ತಡೆಯಲಿ – ಡಿ.ಕೆ. ಶಿವಕುಮಾರ್

Preetham Kumar P by Preetham Kumar P
in Vijaya Time
ಗೃಹ ಮಂತ್ರಿಗಳಿಗೆ ತಾಕತ್ತಿದ್ದರೆ ಪಾದಯಾತ್ರೆ ತಡೆಯಲಿ – ಡಿ.ಕೆ. ಶಿವಕುಮಾರ್
0
SHARES
0
VIEWS
Share on FacebookShare on Twitter

  ಗೃಹ ಮಂತ್ರಿಗಳಿಗೆ ತಾಕತ್ತಿದ್ದರೆ ನಮ್ಮ ಪಾದಯಾತ್ರೆಯನ್ನು ತಡೆಯಲಿ ಎಂದು ಡಿ.ಕೆ. ಶಿವಕುಮಾರ್‌ ಸವಾಲು ಹಾಕಿದ್ದಾರೆ.  ಸರ್ಕಾರ ಹೇಳಿರುವ ಕೋವಿಡ್ ನಿಯಮಗಳಿಗೆ ನಾವು ಗೌರವವನ್ನು ಕೊಡುತ್ತೇವೆ ಅದೇ ರೀತಿ ನಮ್ಮ ಪಾದಯಾತ್ರೆ ನಡೆಸುವ ನಿರ್ಧಾರಕ್ಕೆ ಸರ್ಕಾರವು ಗೌರವವನ್ನು ಕೊಡಬೇಕು.

40 ವರ್ಷಗಳಿಂದ ನಮಗೂ ರಾಜಕಾರಣದ ಅನುಭವ ಇದೆ. ರಾಜಕೀಯದ ನಿಯಮಗಳು ತಿಳಿದಿದೆ. ಸರ್ಕಾರದ ಹೆದರಿಕೆ, ಬೆದರಿಕೆಗಳು ನಮ್ಮ ಬಳಿ ನಡೆಯುವುದಿಲ್ಲ. ನಿಯಮ ಮಾಡಿದವರು ಮೊದಲು ಅದನ್ನು ಪಾಲಿಸಲಿ ನಂತರ ನಮಗೆ ಹೇಳಲಿ ಎಂದರು.

ದೇಶದ ರಾಜ್ಯದ ಬಡಪಾಯಿ ಜನರಿಗೆ ಒಂದು ನಿಯಮ, ಸರ್ಕಾರವನ್ನು ನಡೆಸುವವರಿಗೆ ಮತ್ತೊಂದು ನಿಯಮ ಸಮಾರಂಭ, ಮದುವೆಗಳಿಗೆ ಸಮಾರಂಭಗಳಿಗೆ ನೂರು ಜನರಿಗೆ ಮಾತ್ರ ಅವಕಾಶವನ್ನು ನೀಡಿದ್ದಾರೆ ಆದರೆ ಸರ್ಕಾರ ನಡೆಸುವ ಕಾರ್ಯಕ್ರಮಗಳಿಗೆ ಸಾವಿರಾರು ಜನ ಬಂದು ಸೇರುತ್ತಿದ್ದಾರೆ. ಇದು ಗೃಹಸಚಿವರಿಗೆ ತಿಳಿಯುವುದಿಲ್ಲವೇ ಎಂದು ಪ್ರಶ್ನಿಸಿದರು.

ಸರ್ಕಾರ ಹಾಕುವಂತಹ ಗೊಡ್ಡು ಬೆದರಿಕೆಗಳಿಗೆ ನಾವು ಹೆದರಿ ನಮ್ಮ ಯೋಜನೆಯನ್ನು ಹಿಂದೆ ತೆಗೆದುಕೊಳ್ಳುವುದಿಲ್ಲ, ಜೈಲಿಗೆ ಹಾಕಿದರೂ ಸಹಾ ಹೆದರುವುದಿಲ್ಲ ಪಾದಯಾತ್ರೆಯನ್ನು ನಿಲ್ಲಿಸಲು ಗೃಹ ಸಚಿವರು ಇನ್ನೊಂದು ಜನ್ಮ ಹುಟ್ಟಿ ಬರಬೇಕು, ತಾಕತ್ ಇದ್ದರೇ ನಿಲ್ಲಿಸಲಿ ನಾವು ಏನೆಂದು ತೋರಿಸುತ್ತೇವೆ ಎಂದು ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ


Related News

ಬಿರು ಬೇಸಿಗೆ ಬರುತ್ತಿದೆ ಹುಷಾರ್‌ ! ಕಂಡಿದ್ದನ್ನೆಲ್ಲಾ ತಿಂದು ಆಸ್ಪತ್ರೆ ಸೇರಬೇಡಿ
Vijaya Time

ಬಿರು ಬೇಸಿಗೆ ಬರುತ್ತಿದೆ ಹುಷಾರ್‌ ! ಕಂಡಿದ್ದನ್ನೆಲ್ಲಾ ತಿಂದು ಆಸ್ಪತ್ರೆ ಸೇರಬೇಡಿ

March 25, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್
Vijaya Time

ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್

March 24, 2023
ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ : ಫಾರೂಕ್ ಅಬ್ದುಲ್ಲಾ
Vijaya Time

ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ : ಫಾರೂಕ್ ಅಬ್ದುಲ್ಲಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.