• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಮುಂಬರುವ ದಿನಗಳಲ್ಲಿ ಕೃಷಿ ಕಾಯ್ದೆ ಕಾರ್ಯರೂಪಕ್ಕೆ ಬರಲಿದೆ – ಪ್ರಭಾಕರ್ ಭಟ್

Preetham Kumar P by Preetham Kumar P
in Vijaya Time
ಮುಂಬರುವ ದಿನಗಳಲ್ಲಿ ಕೃಷಿ ಕಾಯ್ದೆ ಕಾರ್ಯರೂಪಕ್ಕೆ ಬರಲಿದೆ – ಪ್ರಭಾಕರ್ ಭಟ್
0
SHARES
0
VIEWS
Share on FacebookShare on Twitter

ಉಡುಪಿ, ನ 22 : ಕೃಷಿ ಕಾಯ್ದೆ ಒಳ್ಳೆಯದೇ ಇತ್ತು. ವಿಪಕ್ಷಗಳು ವಿರೋಧಕ್ಕಾಗಿ ವಿರೋಧ ಮಾಡಿದ್ದರಿಂದ ಸಮಸ್ಯೆ ಆಯ್ತು. ಹಾಗಂತ, ಮೋದಿ ಇದನ್ನು ಹಾಗೇ ಬಿಡೋದಿಲ್ಲ. ಮುಂದಕ್ಕೆ ಅದನ್ನು ಕಾರ್ಯರೂಪಕ್ಕೆ ತಂದೇ ತರಲಿದ್ದಾರೆ ಎಂದು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದ  ಪ್ರಶ್ನೆಗೆ  ಉತ್ತರಿಸಿದ  ಅವರು, ಕೃಷಿ ಕಾಯ್ದೆಯ ಒಳ್ಳೆಯ ಅಂಶಗಳನ್ನು ಜನರಿಗೆ ತಲುಪಿಸಲು ಆಗಲಿಲ್ಲ. ಹಾಗಾಗಿ ಹಿಂದಕ್ಕೆ ಪಡೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಇದು ಉತ್ತಮ ನಿರ್ಧಾರ, ಎರಡು ಮಾತಿಲ್ಲ ಎಂದು ಹೇಳಿದರು.

ವಿರೋಧ ಪಕ್ಷಗಳು, ಪ್ರತಿಭಟನೆ ನಡೆಸುತ್ತಿದ್ದವರು ಈ ಬಗ್ಗೆ ಚರ್ಚೆ ನೆಡೆಸುವುದಕ್ಕೂ ಸಿದ್ಧರಿರಲಿಲ್ಲ, ಕುಳಿತುಕೊಳ್ಳದೆ ಚರ್ಚೆ ಆಗುತ್ತದೆಯೇ ಚರ್ಚೆ ಆದಾಗ ಆ ಕಡೆಯಿಂದ ಮತ್ತು ಈ ಕಡೆಯಿಂದ ಉತ್ತಮ ವಿಚಾರಗಳನ್ನು ಪಡೆದುಕೊಳ್ಳಲು ಅವಕಾಶ ಇರುತ್ತದೆ. ಮೋದಿಯವರು ತಿದ್ದುಪಡಿ ಮಾಡುವುದಕ್ಕೆ ಒಪ್ಪಿಕೊಂಡಿದ್ದರು. ಆದರೆ ಇವರು ಯಾವುದಕ್ಕೂ ಒಪ್ಪಲಿಲ್ಲ.

ಹಿಂದೆ ಸಿಎಎ ವಿಚಾರದಲ್ಲಿಯೂ ಇದೇ ಆಗಿತ್ತು. ಚರ್ಚೆಗೆ ಕರೆದರೆ, ಅದನ್ನು ಮಾಡಲು ವಿಪಕ್ಷಗಳು ತಯಾರಿಲ್ಲ ಭಾರತದಲ್ಲಿ ವ್ಯವಸ್ಥೆ ಹೀಗೆ ಆಗಿರೋದಕ್ಕೆ ಇದೂ ಕಾರಣ ಮೋದಿ ಒಂದು ಹೆಜ್ಜೆ ಹಿಂದಿಟ್ಟಿದ್ದಾರೆ ಅಂದರೆ ಎರಡು ಹೆಜ್ಜೆ ಮುಂದಿಟ್ಟಿದ್ದಾರೆ ಎಂದೇ ಅರ್ಥ. ಮುಂದಕ್ಕೆ ಬೇರ ರೂಪದಲ್ಲಿ ಈ ಕಾಯ್ದೆ ಜಾರಿಗೆ ಬರಲಿದೆ. ಈ ರೀತಿಯ ನಡೆಯಿಂದಾಗಿ ನೈಜ ರೈತರಿಗೆ, ಸಣ್ಣ ಹಿಡುವಳಿದಾರರಿಗೆ ನಷ್ಟವಾಗಿದೆ. ಈ ವಿಚಾರ ಜನರಿಗೆ ತಲುಪುತ್ತದೆ. ತಲುಪಬೇಕು. ಅದಕ್ಕಾಗಿಯೇ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಪ್ರಭಾಕರ ಭಟ್ ಹೇಳಿದರು.

Related News

ಬಿರು ಬೇಸಿಗೆ ಬರುತ್ತಿದೆ ಹುಷಾರ್‌ ! ಕಂಡಿದ್ದನ್ನೆಲ್ಲಾ ತಿಂದು ಆಸ್ಪತ್ರೆ ಸೇರಬೇಡಿ
Vijaya Time

ಬಿರು ಬೇಸಿಗೆ ಬರುತ್ತಿದೆ ಹುಷಾರ್‌ ! ಕಂಡಿದ್ದನ್ನೆಲ್ಲಾ ತಿಂದು ಆಸ್ಪತ್ರೆ ಸೇರಬೇಡಿ

March 25, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್
Vijaya Time

ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್

March 24, 2023
ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ : ಫಾರೂಕ್ ಅಬ್ದುಲ್ಲಾ
Vijaya Time

ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ : ಫಾರೂಕ್ ಅಬ್ದುಲ್ಲಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.