• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ತಮಿಳುನಾಡಿನಲ್ಲಿ ಚುನಾವಣೆ ಮುನ್ನ ಹಣ ಹಂಚಲಾಗಿದೆ: ಕಮಲ್ ಹಾಸನ್ ಆರೋಪ

Sharadhi by Sharadhi
in ಪ್ರಮುಖ ಸುದ್ದಿ, ಮನರಂಜನೆ, ರಾಜಕೀಯ
ತಮಿಳುನಾಡಿನಲ್ಲಿ ಚುನಾವಣೆ ಮುನ್ನ ಹಣ ಹಂಚಲಾಗಿದೆ: ಕಮಲ್ ಹಾಸನ್ ಆರೋಪ
0
SHARES
1
VIEWS
Share on FacebookShare on Twitter

ಕೊಯಮತ್ತೂರು, ಏ. 06: ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುನ್ನ ಸೋಮವಾರ ರಾತ್ರಿ ರಾಜಕೀಯ ಪಕ್ಷಗಳು ಜನರಿಗೆ ಹಣ ಹಂಚಿವೆ ಎಂದು ಮಕ್ಕಳ್ ನೀಧಿ ಮಯ್ಯಂ (MNM) ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಯವರಿಗೆ ದೂರು ನೀಡಿದ್ದಾರೆ. ಕಮಲ್ ಹಾಸನ್ ಇದೇ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ನಾವು ಕೆಲವರನ್ನು ಹಿಡಿದಿದ್ದೇವೆ, ಸಾಕ್ಷ್ಯಗಳು ಇವೆ. ಚುನಾವಣಾ ಆಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಎನ್ಡಿ​ಟಿವಿ ಜತೆ ಮಾತನಾಡಿದ ಕಮಲ್ ಹೇಳಿದ್ದಾರೆ. ಈ ಕೃತ್ಯವನ್ನು ಖಂಡಿಸಿ ನಾನು ಪ್ರತಿಭಟನೆ ನಡೆಸುವುದಾಗಲೀ, ಮತದಾನ ಪ್ರಕ್ರಿಯೆಗೆ ತಡೆಯೊಡ್ಡುವುದಾಗಲೀ ಮಾಡುವುದಿಲ್ಲ. ನಾನು ಇಲ್ಲಿ ದೂರು ನೀಡಲು ಬಂದಿದ್ದೇನೆ ಎಂದಿದ್ದಾರೆ ಕಮಲ್.

ಚುನಾವಣಾ ಫಲಿತಾಂಶದ ಬಗ್ಗೆ ನಾನು ಧನಾತ್ಮಕವಾಗಿ ಚಿಂತಿಸುತ್ತಿದ್ದೇನೆ. ನಾನು ಕಮಲ್ ಹಾಸನ್ ಜತೆಗೆ ಬಂದಿದ್ದೇನೆ. ನಾನು ಅವರ ಮಗಳು, ಹಾಗಾಗಿ ಅವರ ಬೆಂಬಲಕ್ಕೆ ನಿಂತಿದ್ದೇನೆ. ಎಲ್ಲವೂ ಸರಿಹೋಗಲಿ ಎಂದು ಆಶಿಸುತ್ತೇನೆ ಎಂದು ಶ್ರುತಿ ಹಾಸನ್ ಪ್ರತಿಕ್ರಿಯಿಸಿದ್ದಾರೆ.

ತಮಿಳುನಾಡಿನ 234 ಚುನಾವಣಾ ಕ್ಷೇತ್ರಗಳಿಗೆ ಚುನಾವಣೆಗೆ ಒಂದೇ ಹಂತದ ಮತದಾನ ನಡೆಯುತ್ತಿದ್ದು ಯಾವುದೇ ಅಹಿತಕರ ಘಟನೆಗಳು ವರದಿ ಆಗಿಲ್ಲ ಎಂದು ತಮಿಳುನಾಡಿನ ಮುಖ್ಯ ಚುನಾವಣಾಧಿಕಾರಿ ಸತ್ಯಬ್ರತ ಸಹೋ ಹೇಳಿದ್ದಾರೆ.

Related News

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.