• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಕನ್ನಿಕೇರಿ ಹುಡುಗಿ’ ವಿಡಿಯೋ ಸಾಂಗ್ ಬಿಡುಗಡೆ

padma by padma
in ಮನರಂಜನೆ, ರಾಜ್ಯ
ಕನ್ನಿಕೇರಿ ಹುಡುಗಿ’ ವಿಡಿಯೋ ಸಾಂಗ್ ಬಿಡುಗಡೆ
0
SHARES
0
VIEWS
Share on FacebookShare on Twitter

ಕಳೆದ ಒಂದಷ್ಟು ವರ್ಷಗಳಿಂದ ಚಿತ್ರರಂಗ ಹಾಗೂ ಸಾಂಸ್ಕೃತಿಕ ರಂಗದ ಹಲವು ಕಾರ್ಯಕ್ರಮಗಳ ನಿರೂಪಣೆಯ ಮೂಲಕ ಗುರುತಿಸಿಕೊಂಡವರು ದಿವ್ಯ ಆಲೂರು.
ಇದೀಗ ಅವರು ‘ಕನ್ನಿಕೇರಿ ಹುಡುಗಿ’ ಎಂಬ ಮೂಲ ಜನಪದ ಹಾಡನ್ನು ಈಗಿನ ಯುವಜನತೆಯ ಮನಸ್ಸಿಗೆ ಹಿಡಿಸುವ ಹಾಗೆ ಹಾಡಿದ್ದು ಅದರ ಲೋಕಾರ್ಪಣೆ ಕಾರ್ಯಕ್ರಮ ಮತ್ತು ಸುದ್ದಿಗೋಷ್ಠಿ ಇತ್ತೀಚೆಗೆ ನೆರವೇರಿತು.

ದಿವ್ಯಾ ಅಲೂರು ಅವರು ಹಾಡನ್ನು ಅವರೇ ಹಾಡುವುದರ ಜೊತೆಗೆ ಅಭಿನಯಿಸಿರುವುದು ವಿಶೇಷ.
“ನಾನು ಖ್ಯಾತ ಜಾನಪದ ಗಾಯಕ ಹಾಗೂ ಸಾಹಿತಿ ಆಲೂರು ನಾಗಪ್ಪ ಅವರ ಪುತ್ರಿ. ಮೊದಲಿನಿಂದಲೂ ಗಾಯನದಲ್ಲಿ ಆಸಕ್ತಿ. ಚಿಕ್ಕಂದಿನಲ್ಲಿ ಅಪ್ಪನೊಂದಿಗೆ ಹಾಡುತ್ತಿದೆ. ಜನಪದದಲ್ಲಿ ಡಿಗ್ರಿ ಸಹ ಮಾಡಿದ್ದೇನೆ. ನಂತರ ನಿರೂಪಣೆಯ‌ ಒತ್ತಡದಿಂದ ಹಾಡು ಹೆಚ್ಚು ಹೇಳುತ್ತರಲಿಲ್ಲ. ಈ ವಿಷಯವನ್ನು ನನ್ನ ಪತಿ ಆದರ್ಶ್ ಬಳಿ ಹೇಳಿದೆ. ಅವರು ನನ್ನ ತಂದೆಯವರು ಜನಪ್ರಿಯಗೊಳಿಸಿದ ‘ಕನ್ನಿಕೇರಿ ಹುಡುಗಿ’ ಹಾಡನ್ನು ವಿಭಿನ್ನ ರೀತಿಯಲ್ಲಿ ಚಿತ್ರಿಸೋಣ ನೀನು ಹಾಡು ಎಂದರು‌. ಪ್ರಶಾಂತ್ ಕುಮಾರ್ ಈ ಹಾಡನ್ನು ನಿರ್ದೇಶಿಸಿದ್ದಾರೆ.

ಅರುಣ್ ಆಂಡ್ರ್ಯೂ ಸಂಗೀತ ನೀಡಿದ್ದಾರೆ‌. ರಾಜಶೇಖರ್ ಛಾಯಾಗ್ರಹಣ ಹಾಗೂ ವಿಶ್ವ ಸಂಕಲನ ಈ ವಿಡಿಯೋ ಸಾಂಗ್ ಗಿದೆ. ಬಿಲಿವ್ ಸಂಸ್ಥೆ ಪ್ರದೀಪ್ ಅವರ ಉಪಕಾರ ಮರೆಯಲಾಗದು. ನನ್ನ ತಂದೆ ಆಲೂರು ನಾಗಪ್ಪ, ಮಹಿಳಾ ಸಮಾಜದ ಶಾಂತ ರಾಮಸ್ವಾಮಿ, ನಿರ್ಮಾಪಕ ಚಂದನ್ ಗೌಡ ಹಾಗೂ ಕನ್ನಡವೇ ಸತ್ಯ ರಂಗಣ್ಣ ಅವರು ಇಲ್ಲಿಗೆ ಆಗಮಿಸಿ, ಶುಭ ಹಾರೈದಿದ್ದಕ್ಕೆ ತಂಬು ಹೃದಯದ ಧನ್ಯವಾದಗಳು” ಎಂದರು ದಿವ್ಯ ಆಲೂರು.

ದಿವ್ಯ ಅವರ ಈ ಪ್ರಯತ್ನಕ್ಕೆ ಆದಿಚುಂಚನಗಿರಿ ಶ್ರೀಗಳು, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ ಮುಂತಾದ ಗಣ್ಯರು ಶಭ ಕೋರಿದ್ದಾರೆ.
ಆದರ್ಶ್ ತಮ್ಮ ಹಾಡಿನ ಮೂಲಕ ಕಾರ್ಯಕ್ರಮ ಆರಂಭಿಸಿದರು. ವಿಡಿಯೋ ಸಾಂಗ್ ಗೆ ಕಾರ್ಯ ನಿರ್ವಹಿಸಿರುವ ತಂಡದವರು ಹಾಗೂ ಮುಖ್ಯ ಅತಥಿಗಳು ಹಾಡಿನ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು.

Related News

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.