• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕಾನ್ಪುರದಲ್ಲಿ ನಡೆದ ಭಾರಿ ಬಸ್ ದುರಂತಕ್ಕೆ ಅನುಮಾನ ವ್ಯಕ್ತಪಡಿಸಿದ ಪೊಲೀಸರು!

Mohan Shetty by Mohan Shetty
in ಪ್ರಮುಖ ಸುದ್ದಿ
ಕಾನ್ಪುರದಲ್ಲಿ ನಡೆದ ಭಾರಿ ಬಸ್ ದುರಂತಕ್ಕೆ ಅನುಮಾನ ವ್ಯಕ್ತಪಡಿಸಿದ ಪೊಲೀಸರು!
0
SHARES
0
VIEWS
Share on FacebookShare on Twitter

ಕಾನ್ಪುರದಲ್ಲಿ ಎಲೆಕ್ಟ್ರಿಕ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಮೂರು ಕಾರುಗಳು, ಹಲವು ಬೈಕ್ಗಳಿಗೆ ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಸಾವನಪ್ಪಿದ್ದು, 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಾಳಾಗಿವೆ. ಈ ದುರ್ಘಟನೆ ಕಾನ್ಪುರದ ಥಾಟ್ ಸ್ಟೀಲ್ ಮುಖ್ಯರಸ್ತೆಯಲ್ಲಿ ಸಂಭವಿಸಿದೆ ಎನ್ನಲಾಗಿದೆ. ಈ ಕುರಿತು ಸ್ಥಳೀಯ ಪೊಲೀಸರು ಈ ಪ್ರಕರಣವನ್ನು ಶೀಘ್ರವೇ ದಾಖಲಿಸಿಕೊಂಡಿದ್ದು, ಎಲೆಕ್ಟ್ರಿಕ್ ಬಸ್ ಚಾಲಕ ನಾಪತ್ತೆಯಾಗಿದ್ದಾನೆ. ಅಪಘಾತ ನಡೆದ ಸ್ಥಳದಿಂದ ಶೀಘ್ರವೇ ಪರಾರಿಯಾಗಿದ್ದು, ಯಾರ ಸುಳಿವಿಗೂ ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ. ಈ ಅಪಘಾತ ಪ್ರಕರಣದಲ್ಲಿ ಬಸ್ ಚಾಲಕ ನಾಪತ್ತೆಯಾಗಿರುವುದು ಪೊಲೀಸರಿಗೆ ಅನುಮಾನ ತಂದಿದೆ. ಅಪಘಾತದ ಸಂಪೂರ್ಣ ಚಿತ್ರಣವನ್ನು ಪರಿಶೀಲಿಸಿ ನೋಡಿದಾಗ, ಮೇಲಿನ ಸ್ಥಿತಿಯಲ್ಲಿ ಈ ಒಂದು ಪ್ರಕರಣ ಅಪಘಾತ ಎಂದು ಕಂಡರೆ, ಮತ್ತೊಂದು ಸ್ಥಿತಿಯಲ್ಲಿ ಪೋಲಿಸರಿಗೆ ಇದು ಉದ್ದೇಶಪೂರ್ವಕವಾಗಿ ಮಾಡಿರುವ ಅಪಘಾತ ಎಂಬ ಶಂಕೆ ವ್ಯಕ್ತವಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಡಿಸಿಪಿ ಪ್ರಮೋದ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾತನಾಡಿದ ಡಿಸಿಪಿ ಪ್ರಮೋದ್ ಕುಮಾರ್ ಈ ಅಪಘಾತಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆಗಳು ಆರಂಭಗೊಂಡಿವೆ. ಇದರ ಬಗ್ಗೆ ಸಂಕ್ಷಿಪ್ತವಾಗಿ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಿದ್ದೇವೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಿಗೆ ನಾವು ಸಾಂತ್ವನ ತಿಳಿಸಲು ಇಚ್ಛಿಸುತ್ತೇವೆ ಎಂದು ಹೇಳಿದರು. ಈ ಘಟನೆ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ, ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ “ಅಪಘಾತದಲ್ಲಿ ಮೃತಪಟ್ಟ ಜೀವಗಳ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ” ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಈ ರೀತಿಯ ಅಪಘಾತ ಈ ಹಿಂದೆ ಬೆಂಗಳೂರಿನಲ್ಲು ನಡೆದಿತ್ತು ಮತ್ತು ಹಲವು ಅನುಮಾನಗಳ ಹುತ್ತ ಬೆಳೆದುಕೊಂಡಿತ್ತು. ಒಟ್ಟಾರೆ ಕಾನ್ಪುರ್ ನಲ್ಲಿ ನಡೆದ ಎಲೆಕ್ಟ್ರಿಕ್ ಬಸ್ ದುರಂತದಲ್ಲಿ ಸಾವಿಗೀಡಾದ ಜೀವಗಳಿಗೆ ಅನೇಕರು ಕಂಬನಿ ಮಿಡಿದಿದ್ದಾರೆ.

ಭಾನುವಾರ ಕಾನ್ಪುರದಲ್ಲಿ ಟಾಟ್ ಮಿಲ್ ಕ್ರಾಸ್‌ರೋಡ್ ಬಳಿ ಎಲೆಕ್ಟ್ರಿಕ್ ಬಸ್‌ನ ನಿಯಂತ್ರಣ ತಪ್ಪಿ ಹಲವಾರು ಮಂದಿಯನ್ನು ಹೊಡೆದುರುಳಿಸಿದ್ದರಿಂದ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಮೂರು ಕಾರುಗಳು ಹಾಗೂ ಹಲವು ಬೈಕ್‌ಗಳು ಬಸ್‌ನಿಂದ ಧ್ವಂಸವಾಗಿವೆ. ಬಸ್ಸಿನ ಚಾಲಕ ಪರಾರಿಯಾಗಿದ್ದಾನೆ, ನಾವು ಅವನನ್ನು ಹುಡುಕುತ್ತಿದ್ದೇವೆ ಎಂದು ಪೂರ್ವ ಕಾನ್ಪುರದ ಉಪ ಪೊಲೀಸ್ ಆಯುಕ್ತ ಪ್ರಮೋದ್ ಕುಮಾರ್ ತಿಳಿಸಿದ್ದಾರೆ.

Six Dead In Kanpur Bus Accident - कानपुर : आधी रात काल बनकर दौड़ी ई बस,  हादसे में छह लोगों की मौत, नौ घायल, राष्ट्रपति ने जताया शोक - Amar Ujala  Hindi News Live

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣದ ತನಿಖೆಯನ್ನು ಆರಂಭಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಏತನ್ಮಧ್ಯೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಸ್ತೆ ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಲು ಟ್ವಿಟರ್‌ಗೆ ಕರೆದೊಯ್ದಿದ್ದಾರೆ. “ಕಾನ್ಪುರದಲ್ಲಿ ರಸ್ತೆ ಅಪಘಾತದ ದುರದೃಷ್ಟಕರ ಸುದ್ದಿಯನ್ನು ಸ್ವೀಕರಿಸಲಾಗಿದೆ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ನಾನು ದೇವರನ್ನು ಪ್ರಾರ್ಥಿಸುತ್ತೇನೆ” ಎಂದು ಪ್ರಿಯಾಂಕಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

Tags: accidentbusDeadinjuredkanpurroadaccidentsevere

Related News

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023
12 ವರ್ಷ ವಾಹನ ಸಂಚಾರವನ್ನೇ ಮಾಡಲಿಲ್ಲ, ಇಲ್ಲಿವರೆಗೆ ಮೊಬೈಲೇ ಬಳಸಿಲ್ಲ: ಚಾರುಕೀರ್ತಿ ಭಟ್ಟಾರಕ ಶ್ರೀಗಳು ಬಿಚ್ಚಿಟ್ಟ ವಿಚಿತ್ರ ಸತ್ಯ
Vijaya Time

ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ: 12 ವರ್ಷ ವಾಹನ ಸಂಚಾರವನ್ನೇ ಮಾಡದ, ಮೊಬೈಲನ್ನೇ ಬಳಸದ ಸಂತರಿವರು

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.