• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಕರ್ನಾಟಕದಲ್ಲಿ ಸದ್ಯಕ್ಕಿಲ್ಲ ಲಾಕ್‌ ಡೌನ್

Preetham Kumar P by Preetham Kumar P
in ರಾಜ್ಯ
ಕರ್ನಾಟಕದಲ್ಲಿ ಸದ್ಯಕ್ಕಿಲ್ಲ ಲಾಕ್‌ ಡೌನ್
0
SHARES
0
VIEWS
Share on FacebookShare on Twitter

ಬೆಂಗಳೂರು ಅ 28 : ಕೋವಿಡ್ ನಿಂದ ಜನರು ಈಗಷ್ಟೆ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಕೊರೋನಾ ಸೋಂಕು ಹೆಚ್ಚಾಗುವುದನ್ನು ನೋಡಿದಾಗ ಮತ್ತೊಮ್ಮೆ ಲಾಕ್ ಡೌನ್ ಆಗಬಹುದು ಎಂದು ಸಾಮಾಜಿಕ ಜಾಲತಾಣದಲ್ಲಿ ಊಹಾಪೋಹ ಹಬ್ಬಿದೆ. ಅಲ್ಲದೆ ಪಶ್ಚಿಮ ಬಂಗಾಳ ಸೇರಿದಂತೆ ಕೆಲವು ಕಡೆಗಳಲ್ಲಿ ಈಗಾಗಲೇ ಲಾಕ್ ಡೌನ್ ಜಾರಿ ಮಾಡಲಾಗಿದೆ.

ಇದೇ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೋವಿಡ್-19 ವೈರಸ್ ನಿಂದ ರೂಪಾಂತರಗೊಂಡಿರುವ ಡೆಲ್ಟಾ ಪ್ಲಸ್ ಎವೈ 4.2 ಸೋಂಕಿಗೆ ಒಳಗಾಗಿರುವ ಎರಡು ಪ್ರಕರಣಗಳು ಪತ್ತೆಯಾದ ಕಾರಣ ಕರ್ನಾಟಕದಲ್ಲಿ ಅನೇಕರು ಭಯಭೀತರಾಗಿದ್ದು, ಮತ್ತೊಮ್ಮೆ ಲಾಕ್ ಡೌನ್ ಆಗಬಹುದು ಎಂಬ ವದಂತಿ ಎಲ್ಲೆಡೆ ಹರಡುತ್ತಿರುವುದನ್ನು ಗಮನಿಸಿರುವ ಕೋವಿಡ್ ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಮತ್ತೊಂದು ಲಾಕ್ ಡೌನ್ ಆಗಬಹುದು ಎಂಬ ವದಂತಿಗಳನ್ನು ತಳ್ಳಿ ಹಾಕಿದೆ

ಡೆಲ್ಟಾ ಪ್ಲಸ್ ಎವೈ 4.2 ರೂಪಾಂತರ ಸೋಂಕಿತರ ಪ್ರಕರಣಗಳ ಆವಿಷ್ಕಾರದಿಂದಾಗಿ ಕರ್ನಾಟಕದಲ್ಲಿ ಮತ್ತೊಂದು ಲಾಕ್ ಡೌನ್ ಮಾಡಬೇಕು ಎಂಬುವ ಟಿಎಸಿ ವರದಿಗಳು ಆಧಾರರಹಿತ ಮತ್ತು ಅವಾಸ್ತವಿಕವಾಗಿವೆ. ಕಳೆದ ಬಾರಿ ರಾಜ್ಯದಲ್ಲಿ ಪ್ರತಿದಿನ ಸುಮಾರು 50 ಸಾವಿರ ಕೋವಿಡ್ ಪ್ರಕರಣಗಳ ವರದಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಲಾಕ್ ಡೌನ್ ಶಿಫಾರಸ್ಸು ಮಾಡಲಾಗಿತ್ತು. ಆದರೆ ಕಳೆದ ಎರಡು ದಿನಗಳಿಂದ ಸೋಂಕಿತರ ಸಂಖ್ಯೆಯು 350ಕ್ಕಿಂತಲೂ ಕಡಿಮೆಯಾಗಿದೆ. ಲಾಕ್ ಡೌನ್ ಮಾಡುವ ಯಾವುದೇ ನಿರ್ಧಾರನ್ನು ಕೈಗೊಂಡಿಲ್ಲ ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಹೇಳಿದೆ.

Related News

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023
KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

September 30, 2023
ಗಾಂಧಿ ಜಯಂತಿಗೆ ಕೆ.ಆರ್‌ ಪುರ ಹಾಗೂ ಬೈಯಪ್ಪನಹಳ್ಳಿ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರ
ಪ್ರಮುಖ ಸುದ್ದಿ

ಗಾಂಧಿ ಜಯಂತಿಗೆ ಕೆ.ಆರ್‌ ಪುರ ಹಾಗೂ ಬೈಯಪ್ಪನಹಳ್ಳಿ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.