• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಕಾಂತಾರ ಚಿತ್ರದ ‘ವರಾಹ ರೂಪಂ’ಹಾಡಿಗೆ ತಡೆಯಾಜ್ಞೆ ನೀಡಿದ ಕೊಯಿಕ್ಕೋಡು ನ್ಯಾಯಾಲಯ!

Mohan Shetty by Mohan Shetty
in ಮನರಂಜನೆ
ಕಾಂತಾರ ಚಿತ್ರದ ‘ವರಾಹ ರೂಪಂ’ಹಾಡಿಗೆ ತಡೆಯಾಜ್ಞೆ ನೀಡಿದ ಕೊಯಿಕ್ಕೋಡು ನ್ಯಾಯಾಲಯ!
0
SHARES
0
VIEWS
Share on FacebookShare on Twitter

Thiruvanthapuram : ದೇಶಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ರಿಷಬ್‌ ಶೆಟ್ಟಿ(Rishab Shetty) ನಿರ್ದೇಶನದ “ಕಾಂತಾರ”(Kantara Gets In Trouble) ಚಿತ್ರಕ್ಕೆ ಇದೀಗ ಕಾನೂನು ತೊಡಕು ಎದುರಾಗಿದೆ. ಕಾಂತಾರ ಚಿತ್ರದಲ್ಲಿ ಬರುವ ‘ವರಾಹ ರೂಪಂ’(Varaha Roopam) ಹಾಡನ್ನು ಬಳಸದಂತೆ ಕೇರಳದ ಕೊಯಿಕ್ಕೋಡು ಕೋರ್ಟ್ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

Kantara Issue

ಕಳೆದ ಕೆಲ ದಿನಗಳ ಹಿಂದೆ ಕೇರಳದ ಸಂಗೀತ ಬ್ಯಾಂಡ್‌ “ತೈಕುಡಂ ಬಿಡ್ಜ್ ಬ್ಯಾಂಡ್” ಕಾಂತಾರ ಚಿತ್ರದ ಕ್ಲೈಮ್ಯಾಕ್ಸ್ನಲ್ಲಿ ಬರುವ ‘ವರಾಹ ರೂಪಂ’ಹಾಡನ್ನು ನಮ್ಮ ಬ್ಯಾಂಡ್‌ನಿಂದ ಕದ್ದಿರುವುದಾಗಿ(Kantara Gets In Trouble) ಆರೋಪ ಮಾಡಿತ್ತು.

ಈ ಕುರಿತು ಕಾನೂನು ಹೋರಾಟ ನಡೆಸುವುದಾಗಿಯೂ ಹೇಳಿಕೊಂಡಿತ್ತು.

https://vijayatimes.com/tweets-to-dear-appu/

ಇದೀಗ ನ್ಯಾಯಾಲಯದಿಂದ ‘ವರಾಹ ರೂಪಂ’ ಹಾಡನ್ನು ಸಿನಿಮಾದಲ್ಲಿ ಬಳಸದಂತೆ ತಡೆಯಾಜ್ಞೆ ತಂದಿದೆ.

ಈ ಕುರಿತು ವಿಚಾರಣೆ ನಡೆಸಿದ ಕೇರಳದ ಕೊಯಿಕ್ಕೋಡು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ, ತೈಕ್ಕುಡಂ ಬ್ರಿಡ್ಜ್ನ ಅನುಮತಿ ಇಲ್ಲದೇ, ಕಾಂತಾರ ಚಿತ್ರ ತಂಡವು “‘ವರಾಹ ರೂಪ” ಹಾಡನ್ನು ಬಳಸುವಂತಿಲ್ಲ ಎಂದು ತಡೆಯಾಜ್ಞೆ ನೀಡಿದೆ.

https://youtu.be/w3nJxaDhgtM Ms Vijayalakshmi Shibaruru Live

ತೈಕುಡಂ ಬ್ರಿಡ್ಜ್ ಬ್ಯಾಂಡ್ನ “ನವರಸಂ” ಹಾಡಿನ ಟ್ಯೂನ್‌ ಕದ್ದು, “ವರಾಹ ರೂಪಂ” ಹಾಡನ್ನು ಮಾಡಲಾಗಿದೆ. ಹೋಲಿಕೆಯಲ್ಲಿ ನಮ್ಮ ಸಂಗೀತವನ್ನು ಕದಿಯಲಾಗಿದೆ.

ಕಾಂತಾರ ಚಿತ್ರತಂಡ ನಮ್ಮ “ನವರಸಂ” ಹಾಡನ್ನು ಪ್ರೇರಿತವಾಗಿ ತಗೆದುಕೊಂಡಿಲ್ಲ, ಕೃತಿಚೌರ್ಯ ಮಾಡಿದೆ ಎಂದು ಆರೋಪಿಸಿದೆ.

kantara

ಆದರೆ ಈ ಆರೋಪವನ್ನು ಕಾಂತಾರ ಚಿತ್ರದ ನಿರ್ದೇಶಕ ರಿಷಬ್‌ ಶೆಟ್ಟಿ ತಳ್ಳಿಹಾಕಿದ್ದಾರೆ. ಅದೇ ರೀತಿ ಕಾಂತಾರ ಚಿತ್ರದ ಸಂಗೀತ ನಿರ್ದೇಶಕ ಅಜನೀಶ್‌ ಅವರು ಕೂಡಾ “ನಾವು ಹಾಡನ್ನು ಕೃತಿಚೌರ್ಯ ಮಾಡಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

  • ಮಹೇಶ್.ಪಿ.ಎಚ್
Tags: cinemaKantarasongVaraha Roopam

Related News

ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ
Sports

ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ

May 26, 2023
ತಿರುಪತಿಯಲ್ಲಿ ನಡೆಯಲಿದೆ ‘ಆದಿಪುರುಷ್’ ಚಿತ್ರದ ಅದ್ದೂರಿ ಪ್ರೀ-ರಿಲೀಸ್ ಇವೆಂಟ್​
ಪ್ರಮುಖ ಸುದ್ದಿ

ತಿರುಪತಿಯಲ್ಲಿ ನಡೆಯಲಿದೆ ‘ಆದಿಪುರುಷ್’ ಚಿತ್ರದ ಅದ್ದೂರಿ ಪ್ರೀ-ರಿಲೀಸ್ ಇವೆಂಟ್​

May 26, 2023
ತೆಲುಗು ಖ್ಯಾತ ನಟ ಪ್ರತಿದಿನ ರಾತ್ರಿ ಡೇಟಿಂಗ್​ಗೆ ಬರುವಂತೆ ಹಿಂಸೆ ಕೊಟ್ಟಿದ್ದರು : ಹನ್ಸಿಕಾ ಮೋಟ್ವಾನಿ
ಪ್ರಮುಖ ಸುದ್ದಿ

ತೆಲುಗು ಖ್ಯಾತ ನಟ ಪ್ರತಿದಿನ ರಾತ್ರಿ ಡೇಟಿಂಗ್​ಗೆ ಬರುವಂತೆ ಹಿಂಸೆ ಕೊಟ್ಟಿದ್ದರು : ಹನ್ಸಿಕಾ ಮೋಟ್ವಾನಿ

May 24, 2023
‘RRR’ ಚಿತ್ರದ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ರೇ ಸ್ಟೀವನ್ಸನ್ ನಿಧನ : ಎಸ್ಎಸ್ ರಾಜಮೌಳಿ ಸಂತಾಪ
ಪ್ರಮುಖ ಸುದ್ದಿ

‘RRR’ ಚಿತ್ರದ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ರೇ ಸ್ಟೀವನ್ಸನ್ ನಿಧನ : ಎಸ್ಎಸ್ ರಾಜಮೌಳಿ ಸಂತಾಪ

May 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.