• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ 19, ಕಾಂಗ್ರೆಸ್​ಗೆ 9 ಸ್ಥಾನ, ಜೆಡಿಎಸ್ 2 ಸ್ಥಾನ ಮುನ್ನಡೆಯಲ್ಲಿದೆ.

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ 19, ಕಾಂಗ್ರೆಸ್​ಗೆ 9 ಸ್ಥಾನ, ಜೆಡಿಎಸ್ 2 ಸ್ಥಾನ ಮುನ್ನಡೆಯಲ್ಲಿದೆ.
0
SHARES
90
VIEWS
Share on FacebookShare on Twitter

Loksabha Election Result 2024: ಲೋಕಸಭಾ ಚುನಾವಣೆಯ ಸದ್ಯದ ಮತ ಎಣಿಕೆಯ ವಿವರದ ಮಾಹಿತಿಯಂತೆ ಕರ್ನಾಟಕದ (Kar Loksabha Election Result) 28 ಲೋಕಸಭಾ

ಕ್ಷೇತ್ರಗಳಲ್ಲಿ BJP 19, ಕಾಂಗ್ರೆಸ್​ 9, ಜೆಡಿಎಸ್ 2 ಸ್ಥಾನಗಳ (Kar Loksabha Election Result) ಮುನ್ನಡೆಯಲ್ಲಿದೆ.

Kar Loksabha Election Result

ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಮುನ್ನಡೆ

ಬಳ್ಳಾರಿ (Bellary) ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಕಾಂಗ್ರೆಸ್​ ಅಭ್ಯರ್ಥಿ ಇ.ತುಕಾರಾಂಗೆ ಮುನ್ನಡೆಯನ್ನು ಸಾಧಿಸಿದ್ದಾರೆ. ಆದ್ರೇ ಬಿಜೆಪಿ (BJP) ಅಭ್ಯರ್ಥಿ ಶ್ರೀರಾಮುಲುಗೆ ಹಿನ್ನಡೆಯನ್ನು

ಸಾಧಿಸಿದ್ದಾರೆ. ಕನಕಪುರದಲ್ಲಿ 6ನೇ ಸುತ್ತಿಗೆ ಕೇವಲ 4,390 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ (D K Suresh) ಮುನ್ನಡೆ

ಕನಕಪುರದಲ್ಲಿ (Kanakapura) 6ನೇ ಸುತ್ತಿಗೆ ಕೇವಲ 4,390 ಲೀಡ್ ಗಳನ್ನು ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಪಡೆದಿದ್ದಾರೆ. ಕನಕಪುರ ಹೊರತು ಪಡಿಸಿ ಬಹುತೇಕ ಕ್ಷೇತ್ರಗಳಲ್ಲಿ ಡಿ.ಕೆ. ಸುರೇಶ್​ಗೆ

ಹಿನ್ನಡೆಯಾಗಿದೆ. ಬೆಂಗಳೂರು ಕೇಂದ್ರದಲ್ಲಿ ಕಾಂಗ್ರೆಸ್​ಗೆ ಮುನ್ನಡೆ

Kar Loksabha

ಬೆಂಗಳೂರು ಕೇಂದ್ರ ಲೋಕಸಭಾ ಚುನಾವಣೆಯ 16ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು ಕಾಂಗ್ರೆಸ್ 155,626 ಮತ ಪಡೆದ್ರೆ, ಬಿಜೆಪಿ ಅಭ್ಯರ್ಥಿ 1,33,122 ಮತ ಪಡೆದಿದ್ದಾರೆ.

ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಮನ್ಸೂಲ್ ಅಲಿ ಖಾನ್ 22,504 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ (BJP) ಮುನ್ನಡೆ

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಕೋಟ ಶ್ರೀನಿವಾಸ್ ಪೂಜಾರಿ (Srinivas Poojary)ಗೆ ಒಂದು ಲಕ್ಷ ಮತಗಳ ಮುನ್ನಡೆಯನ್ನು ಸಾಧಿಸಿದ್ದಾರೆ.

ಉತ್ತರ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ

ಉತ್ತರಕನ್ನಡದ 25000 ಮತಗಳ ಮುನ್ನಡೆ ಕಾಯ್ದುಕೊಂಡಿರುವ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwara Hegde Kageri).

ಬೆಳಗಾವಿಯಲ್ಲಿ 6ನೇ ಸುತ್ತಿನಲ್ಲೂ ಬಿಜೆಪಿ ಮುನ್ನಡೆ

ಬೆಳಗಾವಿಯಲ್ಲಿ 6ನೇ ಸುತ್ತಿನಲ್ಲೂ ಬಿಜೆಪಿ ಮುನ್ನಡೆ ಕಂಡಿದೆ. ಈ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್‌ (Mrunal Hebbalkar) ಮತ ಕೇಂದ್ರದಿಂದ ಹೊರಗೆ ತೆರಳಿದ್ದಾರೆ.

ನಿರಂತರ 6 ಸುತ್ತುಗಳಲ್ಲಿ ಜಗದೀಶ್ ಶೆಟ್ಟರ್​ಗೆ ಮುನ್ನಡೆಯಾಗಿದೆ.

ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ (Prajwal Revanna) ಮುನ್ನಡೆ

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪ್ರಜ್ವಲ್‌ ರೇವಣ್ಣಗೆ 4028 ಮತಗಳ ಮುನ್ನಡೆಯಾಗಿದೆ. ಕಾಂಗ್ರೆಸ್‌ನ ಶ್ರೇಯಸ್ ಪಟೇಲ್‌ (Shreyas Patil) ಗೆ ಹಿನ್ನಡೆಯನ್ನು ಸಾಧಿಸಿದ್ದಾರೆ.

ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಮುನ್ನಡೆ

ಚಿಕ್ಕೋಡಿಯಲ್ಲಿ 8ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಭರ್ಜರಿ ಮುನ್ನೆಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ (Priyank Jarakiholi) 47880

ಮತಗಳ ಭಾರಿ ಮುನ್ನಡೆ ಸಾಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಗೆ ಮುನ್ನಡೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಗೆ ಮುನ್ನಡೆ. 4ನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡ ಬಿಜೆಪಿ. ಬ್ರಿಜೇಶ್‌ ಚೌಟಗೆ 22 ಸಾವಿರ ಮತಗಳ ಮುನ್ನಡೆ. ಕಾಂಗ್ರೆಸ್‌ನ ಪದ್ಮರಾಜ್ ಪೂಜಾರಿ

(Padmaraj Poojari)ಗೆ ಹಿನ್ನಡೆ.

ಹೆಚ್​.ಡಿ.ಕುಮಾರಸ್ವಾಮಿಗೆ 1,04,000 ಮತಗಳ ಮುನ್ನಡೆ

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಹೆಚ್​ಡಿ ಕುಮಾರಸ್ವಾಮಿ (H D Kumaraswamy) ಅವರಿಗೆ ಭಾರಿ ಮುನ್ನಡೆಯಾಗಿದೆ. ಜೆಡಿಎಸ್ ಅಭ್ಯರ್ಥಿ ಹೆಚ್​.ಡಿ.ಕುಮಾರಸ್ವಾಮಿ –2,42,805 ಮತಗಳು ಕಾಂಗ್ರೆಸ್

ಅಭ್ಯರ್ಥಿ ಸ್ಟಾರ್ ಚಂದ್ರು- 1,43,694 ಮತಗಳು ಹೆಚ್​ಡಿ ಕುಮಾರಸ್ವಾಮಿ 99,121 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ (Tejaswi Surya) ಮುನ್ನಡೆ

ಬೆಂಗಳೂರು ದಕ್ಷಿಣದಲ್ಲಿ ನಾಲ್ಕನೇ ಸುತ್ತಿನಲ್ಲಿಯೂ ತೇಜಸ್ವಿ ಸೂರ್ಯ ಮುನ್ನಡೆ ಸಾಧಿಸಿದ್ದಾರೆ. 50 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ತೇಜಸ್ವಿ ಸೂರ್ಯ- 92,840 ಸೌಮ್ಯ

ರೆಡ್ಡಿ- 38,914 ಬಿಜೆಪಿ ಮುನ್ನಡೆ- 53,926 ಮತಗಳನ್ನು ಪಡೆದಿದೆ.

ಇದನ್ನು ಓದಿ: ಪ್ರಕೃತಿಯ ಮಕರಂದ, ಹಚ್ಚ ಹಸಿರಾಗಿರಲು ದೇಶವೇ ಚಂದ: ಏನಂತೀರಾ?

Tags: bjpCongressD K SureshKarnatakaprajwal revanna

Related News

ಪಹಲ್ಗಾಂ ದಾಳಿಗೆ ಒಂದು ವರ್ಷ: ಭಾರತೀಯ ಸೇನೆಯಿಂದ ಖಡಕ್ ಪೋಸ್ಟ್
ದೇಶ-ವಿದೇಶ

ಪಹಲ್ಗಾಂ ದಾಳಿಗೆ ಒಂದು ವರ್ಷ: ಭಾರತೀಯ ಸೇನೆಯಿಂದ ಖಡಕ್ ಪೋಸ್ಟ್

April 22, 2026
ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು
ಪ್ರಮುಖ ಸುದ್ದಿ

ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು

April 22, 2026
ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ
ಪ್ರಮುಖ ಸುದ್ದಿ

ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ

April 22, 2026
ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್
ದೇಶ-ವಿದೇಶ

ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್

April 22, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.