• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಓಟು ಮಾಡು ಕರುನಾಡು : ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ವೋಟಿಂಗ್‌, ಬೆಂಗಳೂರಿನಲ್ಲಿ ಬಿರುಸಾಗುತ್ತಿಲ್ಲ ಮತದಾನ

Pankaja by Pankaja
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ
ಓಟು ಮಾಡು ಕರುನಾಡು : ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ವೋಟಿಂಗ್‌, ಬೆಂಗಳೂರಿನಲ್ಲಿ ಬಿರುಸಾಗುತ್ತಿಲ್ಲ ಮತದಾನ
0
SHARES
94
VIEWS
Share on FacebookShare on Twitter

Bengaluru : ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka assembly election) ಮತಹಬ್ಬಕ್ಕೆ ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಜನ ಅತ್ಯುತ್ಸಾಹದಿಂದ ಮತ (karavali district polling) ಚಲಾಯಿಸುತ್ತಿದ್ರೆ, ಬೆಂಗಳೂರು ನಗರದಲ್ಲಿ ಮತದಾರ ಅಷ್ಟೊಂದು ಆಸಕ್ತಿದಾಯಕವಾಗಿ ಮತ ಚಲಾಯಿಸುತ್ತಿಲ್ಲ.

karavali district polling

ಒಟ್ಟಾರೆ ಇಂದು ಮದ್ಯಾಹ್ನ 1 ಗಂಟೆಯ ತನಕ ಕರ್ನಾಟಕ ರಾಜ್ಯದಲ್ಲಿ ಒಟ್ಟು ಶೇಕಡಾ 37.3ರಷ್ಟು ಮತದಾನ ನಡೆದಿದೆ.

ಕರ್ನಾಟಕ ಕರಾವಳಿ ಜಿಲ್ಲೆಯಾದ ಉಡುಪಿ ಜಿಲ್ಲೆಯಲ್ಲಿ (Udupi District) ಇದುವರೆಗೆ ಅತೀ ಹೆಚ್ಚು 47.49 ಮತದಾನ (Voting) ಆಗಿದೆ.

ಅಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 44.17 ಮತ್ತು ಬೆಂಗಳೂರು ಗ್ರಾಮಾಂತರ 40.2 ಮತದಾನ ಆಗಿದೆ.

ಇನ್ನು ಬೆಂಗಳೂರು ಸೆಂಟ್ರಲ್ 29.4, ಬೆಂಗಳೂರು ಉತ್ತರ 29.9, ಬೆಂಗಳೂರು ದಕ್ಷಿಣ 30.7, ಬೆಂಗಳೂರು ನಗರ 31.5, ಹಾಸನ 40.84, ಚಿಕ್ಕಬಳ್ಳಾಪುರ 40.17, ಶಿವಮೊಗ್ಗ 41.0,

ಕೋಲಾರದಲ್ಲಿ ಶೇಕಡಾ 36.87 ರಷ್ಟು ಮತದಾನವಾಗಿದೆ. ಬೆಂಗಳೂರಿನಲ್ಲಿ ಕಳೆದ ಬಾರಿಗೆ ಹೋಲಿಸಿದರೆ (karavali district polling) ಅಥವಾ ಪ್ರತಿ ಬಾರಿಯೂ ಅತೀ ಕಡಿಮೆ ಮತದಾನ ನಡೆಯುತ್ತಿರುತ್ತದೆ.

ಆದರೆ ಈ ಬಾರಿ ಬೆಳಗ್ಗೆಯಿಂದಲೇ ಹಿರಿಯ ವಯಸ್ಸಿನವರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುತ್ತಿದ್ದಾರೆ ಆದರೆ ಯುವ ಜನತೆ ಸಂಖ್ಯೆ ಕಡಿಮೆಯಿದೆ.

ಇದನ್ನೂ ಓದಿ : https://vijayatimes.com/assembly-election-2023/

ಬಹುಷಃ ಮಧ್ಯಾಹ್ನದ ಬಳಿಕ ಯುವಜನತೆ ಮತಗಟ್ಟೆಗೆ ಆಗಮಿಸುವ ನಿರೀಕ್ಷೆ ಸಹ ಇದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ವಾಯುಭಾರ ಕುಸಿತದಿಂದಾಗಿ ಬಂಗಾಳಕೊಳ್ಳಿಯಲ್ಲಿ (bangala kolli) ಉಂಟಾಗಿರುವ ಚಂಡಮಾರುತದಿಂದಗಿ

ಇಂದು ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮಳೆ ಬರುವ ಸಾಧ್ಯತೆ ಇದೆ ಆದ್ದರಿಂದ ಈ ಬಾರಿ ಬಹಳಷ್ಟು ಮಂದಿ ಬೆಳಗ್ಗೆ ಮತ ಹಾಕಲು ಆಸಕ್ತಿ ತೋರಿಸಿದ್ದಾರೆ.


ಬೆಂಗಳೂರಿನ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಮತದಾನದ ಶೇಕಡಾವಾರು ಪ್ರಮಾಣ ನೋಡುವುದಾದ್ರೆ ಆರ್ ಆರ್ ನಗರ 31.72, ಶಾಂತಿನಗರ 25.86, ಶಿವಾಜಿನಗರ

29.75, ಸಿ ವಿ ರಾಮನ್ ನಗರ 26.85, ಮಲ್ಲೇಶ್ವರಂ 32.08, ಮಹಾಲಕ್ಷ್ಮಿ ಲಾಔಟ್ 34.2, ಪುಲಿಕೇಶಿ ನಗರ 28.65,

ಸರ್ವಜ್ಞನಗರ 25.08, ಹೆಬ್ಬಾಳ 32.96, ಕೆ ಆರ್ ಪುರ 29.43 , ಬಸವನಗುಡಿ 33.34, ಗೋವಿಂದರಾಜನಗರ 30.72, ಜಯನಗರದಲ್ಲಿ ಶೇ 34.82ರಷ್ಟು ಮತದಾನ ನಡೆದಿದೆ.

ಇದನ್ನೂ ಓದಿ : https://vijayatimes.com/heavy-rain-in-karnataka/


ಈ ಹಿಂದೆ ಬೆಂಗಳೂರಿನಲ್ಲಿ ವೀಕೆಂಡ್‌ನಲ್ಲಿ ಚುನಾವಣೆ ಇದ್ದಾಗ ಪ್ರತಿ ಬಾರಿ ಕೂಡ ಅತೀ ಕಡಿಮೆ ಪ್ರಮಾಣದ ಮತದಾನ ನಡೆಯುತ್ತಿತ್ತು.ಆದರೆ ಈ ವರ್ಷ ವಾರದ ಮಧ್ಯದಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಹೆಚ್ಚಿನ ಮಟ್ಟದಲ್ಲಿ ಮತದಾನ ನಡೆಯುವ ಸಾಧ್ಯತೆ ಇದೆ.

Tags: assembly election 2023Karnatakapolitical

Related News

ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ
ರಾಜ್ಯ

ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ

November 8, 2025
ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶ: ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ಗುರಿ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶ: ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ಗುರಿ

November 8, 2025
ಬೆಂಗಳೂರಿನಲ್ಲಿ ಆರ್​ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 4 ಸಾವಿರ ಖಾಸಗಿ ಬಸ್ ತಪಾಸಣೆ, 102 ಬಸ್ ಸೀಜ್, 1 ಕೋಟಿ ದಂಡ
ದೇಶ-ವಿದೇಶ

ಬೆಂಗಳೂರಿನಲ್ಲಿ ಆರ್​ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 4 ಸಾವಿರ ಖಾಸಗಿ ಬಸ್ ತಪಾಸಣೆ, 102 ಬಸ್ ಸೀಜ್, 1 ಕೋಟಿ ದಂಡ

November 8, 2025
ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಪ್ರಮುಖ ಸುದ್ದಿ

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

November 8, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.