• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕರ್ನಾಟಕ ಬಜೆಟ್‌ : ಬೊಮ್ಮಾಯಿ ನೀಡಿದ ಕೊಡುಗೆಗಳ ವಿವರಗಳು

Rashmitha Anish by Rashmitha Anish
in ಪ್ರಮುಖ ಸುದ್ದಿ
ಕರ್ನಾಟಕ ಬಜೆಟ್‌ : ಬೊಮ್ಮಾಯಿ ನೀಡಿದ ಕೊಡುಗೆಗಳ ವಿವರಗಳು
0
SHARES
108
VIEWS
Share on FacebookShare on Twitter
  • ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷದ ವರೆಗೆ ಸಾಲ
  • ವಿದ್ಯಾರ್ಥಿಗಳ ಅನುಕೂಲಕ್ಕಾಗಿ 100 ಕೋಟಿ ವೆಚ್ಚದಲ್ಲಿ 500 ಬಸ್‌ಗಳ ಖರೀದಿ
  • ಯುವಸ್ನೇಹಿ ಯೋಜನೆಯಡಿ ಯುವಕರಿಗೆ ಒಂದು ಬಾರಿ  2000 ರೂಪಾಯಿ ಸಹಾಯಧನ
  • ಉಡುಪಿಯಲ್ಲಿ(Udupi) ಯಕ್ಷ ರಂಗಾಯಣ ಸ್ಥಾಪನೆ
  • ತಿಪಟೂರಿನಲ್ಲಿ   ತೋಟಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆ
  • ಕ್ಯಾನ್ಸರ್‌(Cancer) ಪತ್ತೆಗೆ  ʼಜೀವಸುಧಾʼ ಯೋಜನೆ
  • 30 ಲಕ್ಷ ಮಹಿಳೆಯರಿಗೆ ಉಚಿತ ಬಸ್‌ಪಾಸ್‌(Bus Pass)
  • 1 ಲಕ್ಷ ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ
  • ರಾಯಚೂರು, ವಿಜಯಪುರ, ಚಿಕ್ಕಮಗಳೂರಿನಲ್ಲಿ ಜವಳಿ ಪಾರ್ಕ್‌ಸ್ಥಾಪನೆ
  • ಭೂರಹಿತ ಮಹಿಳಾ ಕಾರ್ಮಿಕರಿಗೆ ಮಾಸಿಕ 500ರೂಪಾಯಿ ಸಹಾಯಧನ
  • ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೈಟೆಕ್‌ರೇಷ್ಮೆಗೂಡು ಸ್ಥಾಪನೆ
  • ರಾಯಚೂರಿನಲ್ಲಿ ಏಮ್ಸ್‌ಮಾದರಿ ಆಸ್ಪತ್ರೆ
  • ರಾಮದೇವರ  ಬೆಟ್ಟದಲ್ಲಿ ರಾಮಮಂದಿರ
  • ಶೂನ್ಯ ಬಡ್ಡಿದರಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಾಲ
  • ನೇಕಾರ ಸಮ್ಮಾನ್‌ ಸಹಾಯಧನ 3000 ರೂಪಾಯಿಗಳಿಂದ 5000ಕ್ಕೆ ಹೆಚ್ಚಳ
  • ಮಹಿಳಾ ಉದ್ಯಮಿಗಳಿಗೆ 5 ರೂಪಾಯಿಗಳವರೆಗೆ ಸಾಲ
  • ಮಕ್ಕಳ ಆರೋಗ್ಯ ತಪಾಸಣೆಗೆ ʼವಾತ್ಸಲ್ಯʼ ಯೋಜನೆ
  • ಉತ್ತರಕನ್ನಡ ಜಿಲ್ಲೆಗೆ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ
  • ಮೂರು ಹೊಸ ಹೈಟೆಕ್‌ನರ್ಸರಿ
  • ಬೆಂಗಳೂರಿನಲ್ಲಿ ತಾಯಿ ಭುವನೇಶ್ವರಿ ಥೀಮ್‌ಪಾರ್ಕ್‌ಸ್ಥಾಪನೆ
  • ಕಿತ್ತೂರು ಕರ್ನಾಟಕ ಅಭಿವೃದ್ದಿ ಮಂಡಳಿ ರಚನೆ
  • ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿನಿಯವರಿಗೆ ಉಚಿತ ಬಸ್‌ಪಾಸ್‌
  • ಬೀದರ ಮತ್ತು ರಾಮಚೂರು ಮಹಾನಗರ ಪಾಲಿಕೆಗಳು ಮೇಲ್ದರ್ಜೆಗೆ
  • ಚಿಕ್ಕನಾಯಕನಹಳ್ಳಿಗೆ ಹೊಸ ಪಾಲಿಟೆಕ್ನಿಕ್‌ಕಾಲೇಜು
  • ಆಸಿಡ್‌ಸಂತ್ರಸ್ಥೆಯರ ಸಹಾಯಧನ 3 ಸಾವಿರದಿಂದ 10,000ಕ್ಕೆ ಹೆಚ್ಚಳ
  • ಭೂಸಿರಿ ಯೋಜನೆ ಮೂಲಕ ರೈತರಿಗೆ 10000 ಸಾವಿರ ಸಹಾಯಧನ
  • ಬಿಪಿಎಲ್‌ಕಾರ್ಡ್‌ಹೊಂದಿರುವವರಿಗೆ 6ಕೆಜಿ ಅಕ್ಕಿ
  • ಶಂಕರ್‌ನಾಗ್‌‌ಅವರ ಹೆಸರಿನಲ್ಲಿ ಆಟೋ  ಮತ್ತು ಟ್ಯಾಕ್ಸಿ ಸ್ಟ್ಯಾಂಡ್
  • ಆಳ ಸಮುದ್ರ ಮೀನುಗಾರಿಕೆಗೆ ಉತ್ತೇಜನ ನೀಡಲು ವಿಶೇಷ ಯೋಜನೆ
  • ಯಾದಗಿರಿ, ಬಳ್ಳಾರಿ ಮತ್ತು ರಾಯಚೂರಿನಲ್ಲಿ ಸೀಗಡಿ ಕ್ಲಸ್ಟರ್‌ಸ್ಥಾಪನೆ
Tags: budget2023Karnatakapolitical

Related News

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023
12 ವರ್ಷ ವಾಹನ ಸಂಚಾರವನ್ನೇ ಮಾಡಲಿಲ್ಲ, ಇಲ್ಲಿವರೆಗೆ ಮೊಬೈಲೇ ಬಳಸಿಲ್ಲ: ಚಾರುಕೀರ್ತಿ ಭಟ್ಟಾರಕ ಶ್ರೀಗಳು ಬಿಚ್ಚಿಟ್ಟ ವಿಚಿತ್ರ ಸತ್ಯ
Vijaya Time

ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ: 12 ವರ್ಷ ವಾಹನ ಸಂಚಾರವನ್ನೇ ಮಾಡದ, ಮೊಬೈಲನ್ನೇ ಬಳಸದ ಸಂತರಿವರು

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.