• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ : ಸಿಎಂ ಸಿದ್ದರಾಮಯ್ಯ ಘೋಷಣೆ

Neha M by Neha M
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ
ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ : ಸಿಎಂ ಸಿದ್ದರಾಮಯ್ಯ ಘೋಷಣೆ
0
SHARES
4
VIEWS
Share on FacebookShare on Twitter

Bangalore : ರಾಜ್ಯದ ಪ್ರಮುಖ ನಕ್ಸಲ್ ನಾಯಕ ವಿಕ್ರಂ ಗೌಡ (Naxal leader Vikram Gowda) ಹ*ಯ ನಂತರ ಇದೀಗ ಆರು ನಕ್ಸಲರು ಶರಣಾಗುವ (Six naxals surrender) ಮೂಲಕ ಕರ್ನಾಟಕವು ನಕ್ಸಲ್ ಮುಕ್ತ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರು ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಶಸ್ತ್ರ ತೊರೆದು (Leave the weapon) , ಶರಣಾಗತರಾದ ಆರು ಮಂದಿ ನಕ್ಸಲರನ್ನು (Naxals) ಮುಖ್ಯವಾಹಿನಿಗೆ ಬರಮಾಡಿಕೊಂಡು ಮಾತನಾಡಿದ ಅವರು, ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ.(Provision in the constitution.) ಆದರೆ ಹೋರಾಟ ಶಾಂತಿಯುತವಾಗಿ, ನ್ಯಾಯಯುತವಾಗಿ ಮಾಡಬೇಕು. ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ. ಈ ಹಿಂದೆಯೂ ಬಹಳ ನಕ್ಸಲೀಯರು ಶಸ್ತ್ರಾಸ್ತ ತ್ಯಜಿಸಿ (Naxalites lay down their arms) ಮುಖ್ಯಧಾರೆಗೆ ಬಂದಿದ್ದಾರೆ. ಇವರ ಪುನರ್ ವಸತಿಗೆ ಸರ್ಕಾರ ನೆರವು ಒದಗಿಸಿದೆ. ಶಾಂತಿಗಾಗಿ ನಾಗರಿಕ (Citizen for Peacea) ವೇದಿಕೆಯವರು ನನ್ನನ್ನು ಭೇಟಿ ಮಾಡಿ ನಕ್ಸಲಿಯರ ಮನವೊಲಿಸುವ ಬಗ್ಗೆ ತಿಳಿಸಿದ್ದರು. ಆ ಸಂದರ್ಭದಲ್ಲಿ ನಕ್ಸಲಿಸಂ ತ್ಯಜಿಸಿ ಮುಖ್ಯವಾಹಿನಿಗೆ ಬರಲು ಸರಕಾರ (Government) ಎಲ್ಲಾ ನೆರವು ನೀಡಲಿದೆ ಎಂದು ಹೇಳಿದ್ದೆ ಎಂದು ತಿಳಿಸಿದ್ದಾರೆ.

ನಾವು ಕರ್ನಾಟಕದಲ್ಲಿ ನಕ್ಸಲಿಸಂ ಕೊನೆಗಾಣಿಸಲು, ಅವರ ಬೇಡಿಕೆಗೆ ಸ್ಪಂದಿಸಲು ಏನೆಲ್ಲಾ ಕಾರ್ಯಕ್ರಮ ಬೇಕೋ ಅದನ್ನು ಕಾನೂನು ಚೌಕಟ್ಟಿನಲ್ಲಿ (The legal framework) ಮಾಡುತ್ತೇವೆ. ಶಸ್ತ್ರಾಸ್ತ್ರದ ಮೂಲಕ ಹೋರಾಟ ಮಾಡಿ ನ್ಯಾಯ ಪಡೆಯಲು ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ಅವಕಾಶವಿಲ್ಲ. ಶಾಂತಿಯುತವಾಗಿ ಹೋರಾಟ ನಡೆಸಲು ಪ್ರಜಾಪ್ರಭುತ್ವದಲ್ಲಿ ಅವಕಾಶವಿದೆ (There is an opportunity in the government) . ಸರ್ಕಾರ ಇದನ್ನು ವಿರೋಧಿಸುವುದಿಲ್ಲ. ಆದರೆ ಕಾನೂನು ಕೈಗೆತ್ತಿಕೊಂಡರೆ ಸರ್ಕಾರ ಸುಮ್ಮನಿರಲ್ಲ. ಅನ್ಯಾಯ ಕಡಿಮೆ ಮಾಡಲು ನಮ್ಮ ಸರ್ಕಾರ ಬಹಳ ಪ್ರಯತ್ನ ಮಾಡುತ್ತಿದೆ. ಯಾರ ಮೇಲೆಯೂ ಅನ್ಯಾಯ ಆಗಬಾರದು ಎಂಬುವುದು ನಮ್ಮ ಧ್ಯೇಯ. ಬಡವರ ಹಕ್ಕುಗಳ ರಕ್ಷಣೆಗಾಗಿ (For protection of rights) , ಅವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬರಲು ಅನೇಕ ಕಾರ್ಯಕ್ರಮ ಜಾರಿ ಮಾಡಿದೆ. ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ ಯೋಜನೆಗಳ (Grilahakshmi Schemes) ಉದ್ದೇಶವೂ ಇದೇ ಆಗಿದೆ. ಬಡವರು ಗೌರವಯುತವಾಗಿ ಬದುಕಲು ಅವಕಾಶ ಸಿಗಲಿದೆ. ಬಡವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ (Economically and socially) ಬದುಕಲು ಶಕ್ತಿ ಬಂದರೆ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ. ನಕ್ಸಲಿಸಂ ಮುಕ್ತವಾದ ಸಮಾಜ (Naxalism free society) ನಮ್ಮ ಗುರಿ. ಈ ಹಿನ್ನೆಲೆಯಲ್ಲಿ ಮುಖ್ಯವಾಹಿನಿಗೆ ಬರುವ ನಕ್ಸಲಿಯರಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಬಹಿರಂಗವಾಗಿ ಹೇಳಿದ್ದೆ. ಅವರನ್ನು ಕ್ರಿಮಿನಲ್ಗಳ ರೀತಿ ನೋಡದೆ, ಮಾನವರಂತೆ ನೋಡುವ ಭರವಸೆ ನೀಡಿದ್ದೆ. ನಕ್ಸಲೀಯರ ಶರಣಾಗತಿಯಲ್ಲಿ ಸಮಿತಿಯ ಸದಸ್ಯರ ಪಾತ್ರ ಮುಖ್ಯವಾಗಿದ್ದು, ಅವರಿಗೆ ಹಾಗೂ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದ ಎಲ್ಲಾ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಬಯಸುತ್ತೇನೆ ಎಂದು ತಿಳಿಸಿದ್ದಾರೆ.

Tags: bjpChief Minister SiddaramaiahCongressKarnatakaNaxal leaderNaxalspoliticalSiddaramaiahvikram gowda

Related News

CET ಪರೀಕ್ಷಾರ್ಥಿಗಳಿಗೆ ಎಚ್ಚರಿಕೆ: ನಕಲಿ ಲಿಂಕ್‌ಗಳಿಂದ ಸೈಬರ್ ವಂಚನೆ ಹೆಚ್ಚಳ,KEA ಮಹತ್ವದ ಸೂಚನೆ
ಪ್ರಮುಖ ಸುದ್ದಿ

CET ಪರೀಕ್ಷಾರ್ಥಿಗಳಿಗೆ ಎಚ್ಚರಿಕೆ: ನಕಲಿ ಲಿಂಕ್‌ಗಳಿಂದ ಸೈಬರ್ ವಂಚನೆ ಹೆಚ್ಚಳ,KEA ಮಹತ್ವದ ಸೂಚನೆ

April 14, 2026
ಯುಪಿಐ ಪೇಮೆಂಟ್ ತಪ್ಪಾದ ಖಾತೆಗೆ ಮಾಡಿದರೆ ಹಣ ವಾಪಸ್ ಸಿಗುತ್ತದೆಯಾ? ಅಂತಹ ಸಂದರ್ಭದಲ್ಲಿ ಎನ್ ಮಾಡ್ಬೇಕು?ಇಲ್ಲಿದೆ ಸಂಪೂರ್ಣ ಮಾಹಿತಿ
ಡಿಜಿಟಲ್ ಜ್ಞಾನ

ಯುಪಿಐ ಪೇಮೆಂಟ್ ತಪ್ಪಾದ ಖಾತೆಗೆ ಮಾಡಿದರೆ ಹಣ ವಾಪಸ್ ಸಿಗುತ್ತದೆಯಾ? ಅಂತಹ ಸಂದರ್ಭದಲ್ಲಿ ಎನ್ ಮಾಡ್ಬೇಕು?ಇಲ್ಲಿದೆ ಸಂಪೂರ್ಣ ಮಾಹಿತಿ

April 14, 2026
ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ರೂಲ್ಸ್: ಜಯನಗರದ 42 ರಸ್ತೆಗಳಲ್ಲಿ ‘ಪೇ ಆಂಡ್ ಪಾರ್ಕ್’ ನಿಯಮ ಜಾರಿ
Vijaya Time

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ರೂಲ್ಸ್: ಜಯನಗರದ 42 ರಸ್ತೆಗಳಲ್ಲಿ ‘ಪೇ ಆಂಡ್ ಪಾರ್ಕ್’ ನಿಯಮ ಜಾರಿ

April 14, 2026
ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ: ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಜಾರಿ
ದೇಶ-ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ: ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಜಾರಿ

April 14, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.