• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ, ಕೊರೊನಾ ನಿಯಮ ಪಾಲಿಸದ ಜನತೆ

Preetham Kumar P by Preetham Kumar P
in ರಾಜಕೀಯ
ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ,  ಕೊರೊನಾ ನಿಯಮ ಪಾಲಿಸದ ಜನತೆ
0
SHARES
0
VIEWS
Share on FacebookShare on Twitter

ಬೆಂಗಳೂರು ಸೆ 6 : ಹುಬ್ಬಳಿ – ಧಾರವಾಡ, ಕಲಬುರ್ಗಿ ಹಾಗೂ ಬೆಳಗಾವಿಯಲ್ಲಿ ನಡೆಯುತ್ತಿರುವ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಭ್ಯರ್ಥಿಗಳೂ ಸೇರಿ ಎಲ್ಲಾ ಪಕ್ಷದವರೂ ಕೂಡ ಕೊರೊನಾ ನಿಯಮವನ್ನು ಪಾಲಿಸುವಲ್ಲಿ ವಿಫಲರಾಗಿದ್ದಾರೆ.

ಮಾಸ್ಕ್ ಧರಿಸದೆ ಹಾಗೂ ಸಾಮಜಿಕ ಅಂತರವನ್ನು ಕಾಪಾಡದೆ ರಾಷ್ಟ್ರೀಯ ಪಕ್ಷಗಳು ಸೇರಿ ಎಲ್ಲಾ ಪಕ್ಷದವರು ಕೊರೊನಾ ಇರುವುದನ್ನೇ ಮರೆತು ಗೆಲುವಿನ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಹಬ್ಬಗಳಿಗೆ ಇರುವ ಕೊರೊನಾ ನಿಯಮ ಚುನಾವಣೆಗೆ ಇಲ್ಲದಿರುವುದು ವಿ‍ಷಾದವೇ ಸರಿ

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 3 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದೆ. ವಾರ್ಡ್‌ ನಂಬರ್ 41 ರಲ್ಲಿ ಸಂತೋಷ್, 42 ರಲ್ಲಿ ಮಹದೇವಪ್ಪ ಗೆಲುವು ಸಾಧಿಸಿದ್ದಾರೆ. ಕಲಬುರಗಿ ಮಹಾನಗರ ಪಾಲಿಕೆಯಲ್ಲಿ 3 ಬಿಜೆಪಿ, 2 ಕಾಂಗ್ರೆಸ್ , ಒಂದು ಪಕ್ಷೇತರ ಅಭ್ಯರ್ಥಿ ಮುನ್ನಡೆ ಸಾಧಿಸುತ್ತಿದ್ದಾರೆ.

ನಗರ ಸಂಸ್ಥೆವಾರ್ಡ್ಬಿಜೆಪಿಕಾಂಗ್ರೆಸ್ಜೆಡಿಎಸ್ಇತರರು
ಬೆಳಗಾವಿ ಪಾಲಿಕೆ585401
ಹು–ಧಾ ಪಾಲಿಕೆ8214301
ಕಲಬುರ್ಗಿ ಪಾಲಿಕೆ555501

Related News

ರಾಜಕೀಯ

5 ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವೆಚ್ಚವಾಗಲಿದೆ – ಸಿದ್ದರಾಮಯ್ಯ

June 7, 2023
ಜಿರೋ ಟ್ರಾಫಿಕ್ ಬೇಡ ಅಂತಾ ಹೇಳಿ ; ಸದ್ದಿಲ್ಲದೇ ಸವಾರಿ ಮಾಡುತ್ತಿರುವ ಸಿದ್ದರಾಮಯ್ಯ
ರಾಜಕೀಯ

ಜಿರೋ ಟ್ರಾಫಿಕ್ ಬೇಡ ಅಂತಾ ಹೇಳಿ ; ಸದ್ದಿಲ್ಲದೇ ಸವಾರಿ ಮಾಡುತ್ತಿರುವ ಸಿದ್ದರಾಮಯ್ಯ

June 6, 2023
ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್
ದೇಶ-ವಿದೇಶ

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

June 6, 2023
ಪ್ರಮುಖ ಸುದ್ದಿ

200 ಯೂನಿಟ್ ಫ್ರೀ ಕರೆಂಟ್‌ ಘೋಷಣೆ ಬೆನ್ನಲ್ಲೇ ವಿದ್ಯುತ್‌ ಬೆಲೆ ಏರಿಕೆಯ ಶಾಕ್‌ : ಪ್ರತಿ ಯೂನಿಟ್‌ಗೆ 51 ಪೈಸೆ ಏರಿಕೆ

June 5, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.