• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಜಾಗತಿಕ ಭೂಪಟದಲ್ಲಿ ಕರ್ನಾಟಕ ರಾಜ್ಯ ಎದ್ದು ಕಾಣುವಂತೆ ಮಾಡಿದ್ದು ಕಾಂಗ್ರೆಸ್ : ರಾಹುಲ್‌ ಗಾಂಧಿ

Mohan Shetty by Mohan Shetty
in ರಾಜಕೀಯ, ರಾಜ್ಯ
Congress
0
SHARES
5
VIEWS
Share on FacebookShare on Twitter

ಕರ್ನಾಟವನ್ನು(Karnataka) ಅಭಿವೃದ್ಧಿ ಶೀಲ ರಾಜ್ಯ(State) ಮಾಡುವುದು ನಮ್ಮ ಗುರಿ. ಜನ ಇಂದಿಗೂ ಅನ್ನಭಾಗ್ಯ, ಕೃಷಿ ಭಾಗ್ಯ, ಕ್ಷೀರ ಭಾಗ್ಯ, ಪಶು ಭಾಗ್ಯ, ವಿದ್ಯಾಸಿರಿ, ಇಂದಿರಾ ಕ್ಯಾಂಟೀನ್ನಂತಹ ಯೋಜನೆಗಳನ್ನು ನೆನೆಯುತ್ತಾರೆ. ಕರ್ನಾಟಕ ರಾಜ್ಯ ಜಾಗತಿಕ ಭೂಪಟದಲ್ಲಿ ಎದ್ದು ಕಾಣುವಂತೆ ಮಾಡಿದ್ದು ಕಾಂಗ್ರೆಸ್ ಸರ್ಕಾರದ(Congress Government) ಸಾಧನೆ ಎಂದು ಕಾಂಗ್ರೆಸ್‌ ನಾಯಕ(Congress Leader) ರಾಹುಲ್‌ ಗಾಂಧಿ(Rahul Gandhi) ಹೇಳಿದ್ದಾರೆ.

rahul gandhi


ದಾವಣಗೆರೆಯಲ್ಲಿ(Davangere) ಮಾತನಾಡಿರುವ ಅವರು, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ(BJP Government) ಮಾಡುತ್ತಿರುವ ಭ್ರಷ್ಟಾಚಾರ(Corruption) ಎಲ್ಲರ ಕಣ್ಣಿಗೆ ರಾಚುವಂತಿದೆ. ಪ್ರಾಮಾಣಿಕರಾಗಿರಬೇಕು, ಕಾಯಕವೇ ಕೈಲಾಸ ಎಂಬ ತತ್ವಕ್ಕೆ ಬದ್ಧವಾಗಿರಬೇಕು ಎಂದು ಬಸವಣ್ಣನವರು ಹೇಳಿದ್ದರು. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಸವಣ್ಣನವರ ತತ್ವಗಳಿಗೆ ತದ್ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಸಿದ್ದರಾಮಯ್ಯ(Siddaramaiah) ಅವರು ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ 5 ವರ್ಷಗಳ ಕಾಲ ನಡೆಸಿದ ಆಡಳಿತದ ಬಗ್ಗೆ ಹೆಮ್ಮೆಯಿದೆ.

ಇದನ್ನೂ ಓದಿ : https://vijayatimes.com/smartphones-at-below-15k-budget/u003c/strongu003eu003cbru003e

ಕರ್ನಾಟಕದ ಸಮಸ್ಯೆಗಳ ಬಗೆಗೆ ಅವರಿಗೊಂದು ದೂರದೃಷ್ಟಿ ಇತ್ತು, ಬಡವರ ಪರ ಕಾಳಜಿ ಇತ್ತು. ಅವರ ಸಾಮಾಜಿಕ ನ್ಯಾಯದ ಪರ ಬದ್ಧತೆಗೆ ನನ್ನ ಸಹಮತವಿದೆ. ಇದಕ್ಕೆ ವ್ಯತಿರಿಕ್ತವಾಗಿ ಈಗ ಬಿಜೆಪಿ ಸರ್ಕಾರ ನಡೆಸುತ್ತಿದೆ ಎಂದು ಟೀಕಿಸಿದ್ದಾರೆ. ಇನ್ನೊಂದೆಡೆ ರಾಜ್ಯ ಕಾಂಗ್ರೆಸ್‌(State Congress) ಬಿಜೆಪಿ ಸರ್ಕಾರದ ವಿರುದ್ದ ಟ್ವೀಟ್‌(Tweet) ಮೂಲಕ ವಾಗ್ದಾಳಿ ನಡೆಸಿದ್ದು, ರಾಜ್ಯ ಬಿಜೆಪಿ ಸರ್ಕಾರಕ್ಕೆ ಕರಾವಳಿಯಲ್ಲಿ ಕೊಲೆಗಳಾಗುವ ಮಾಹಿತಿ ಇರುವುದಿಲ್ಲ, ಗೃಹ ಸಚಿವರ ಮನೆಗೆ ಎಬಿವಿಪಿ ದಾಳಿಯ ಮಾಹಿತಿ ಇರುವುದಿಲ್ಲ, ಕೇಂದ್ರ ಗೃಹ ಸಚಿವರ ರಾಜ್ಯ ಭೇಟಿಯ ಮಾಹಿತಿಗೆ ಪತ್ರಿಕಾ ವರದಿಗಳ ಆಶ್ರಯ.

Basavaraj Bommai

ರಾಜ್ಯದಲ್ಲಿ ಗುಪ್ತಚರ ಇಲಾಖೆ ಎನ್ನುವುದೊಂದಿತ್ತು, ಅದು ಈಗಲೂ ಅಸ್ತಿತ್ವದಲ್ಲಿದೆಯೇ ಎಂಬ ಅನುಮಾನ ಹುಟ್ಟುತ್ತಿದೆ. ಸಿಎಂಗೆ ಸಮರ್ಪಕ ಮಾಹಿತಿಯೇ ಇಲ್ಲದೆ ಕಾರ್ಯಕರ್ತರ ಆಕ್ರೋಶ ತಣಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಧಿಡೀರ್ ಭೇಟಿ ಕೊಡುತ್ತಿರುವುದು ಬಿಜೆಪಿಯಲ್ಲಿ ಆತಂಕೋತ್ಸವ, ಅಂತ್ಯೋತ್ಸವ, ಆಕ್ರೋಶೋತ್ಸವಗಳು ನಡೆಯುತ್ತಿರುವುದಕ್ಕೆ ನಿದರ್ಶನ. ಭೇಟಿ ಹಿನ್ನೆಲೆಯಲ್ಲಿ ಸಿಎಂ ಸಪ್ಪೆ ಮುಖ ಹಾಕಿರುವುದಕ್ಕೆ ರಹಸ್ಯವೇನು? ಎಂದು ಪ್ರಶ್ನಿಸಿದೆ.

Tags: bjpCongressKarnatakapoliticalpolitics

Related News

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

June 1, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

June 1, 2023
ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ
Vijaya Time

ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ

June 1, 2023
ಇಂದು ಬೆಳಿಗ್ಗೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಅನೇಕ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ
Vijaya Time

ಇಂದು ಬೆಳಿಗ್ಗೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಅನೇಕ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ

May 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.