• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಎಲ್‌ಕೆಜಿ ಪ್ರವೇಶಕ್ಕೆ 4 ವರ್ಷ ವಯೋಮಿತಿ ಕಡ್ಡಾಯವಾಗಿರಬೇಕು : ಸರ್ಕಾರದ ನಿರ್ಧಾರಕ್ಕೆ ಪಾಲಕರಿಂದ ವಿರೋಧ

Pankaja by Pankaja
in ಪ್ರಮುಖ ಸುದ್ದಿ, ಮಾಹಿತಿ, ರಾಜ್ಯ
ಎಲ್‌ಕೆಜಿ ಪ್ರವೇಶಕ್ಕೆ 4 ವರ್ಷ ವಯೋಮಿತಿ ಕಡ್ಡಾಯವಾಗಿರಬೇಕು : ಸರ್ಕಾರದ ನಿರ್ಧಾರಕ್ಕೆ ಪಾಲಕರಿಂದ ವಿರೋಧ
0
SHARES
833
VIEWS
Share on FacebookShare on Twitter

Bengaluru : ಪೂರ್ವ ಪ್ರಾಥಮಿಕ ತರಗತಿಗಳ ಪ್ರವೇಶಾತಿಗೆ ಕರ್ನಾಟಕ ರಾಜ್ಯದ ಶಿಕ್ಷಣ ಇಲಾಖೆಯು (Karnataka State Education Department) ವಯೋಮಿತಿ ನಿಗದಿ ಮಾಡಿದೆ, ಆ ಪ್ರಕಾರ ಜೂನ್ 1ಕ್ಕೆ ಅನ್ವಯವಾಗುವಂತೆ ಎಲ್‌ಕೆಜಿ (LKG) ತರಗತಿಗೆ ಪ್ರವೇಶಿಸಬೇಕಾದರೆ ಮಕ್ಕಳಿಗೆ 4 ವರ್ಷಗಳು ಆಗಿರಲೇ ಬೇಕು. ಆದ್ರೆ ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಪಾಲಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

Students

ಕಡ್ಡಾಯವಾಗಿ ಜೂ.1ಕ್ಕೆ 6 ವರ್ಷ ಪೂರ್ಣಗೊಂಡಿರಬೇಕು :

ಇನ್ನು ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ಮಗುವಿನ ವಯೋಮಿತಿಯು ಜೂ.1ಕ್ಕೆ ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕು. ಈ ನಿಯಮವನ್ನು ಶಿಕ್ಷಣ ಹಕ್ಕು ಕಾಯ್ದೆ (Right to Education Act) 2009 ಹಾಗೂ ಕಡ್ಡಾಯ ಶಿಕ್ಷಣ ನಿಯಮಗಳು 2012 ನಿಗದಿಪಡಿಸಿವೆ. ಈ ನಿಯಮವನ್ನು ರಾಜ್ಯದಲ್ಲಿ ಜಾರಿಗೊಳಿಸಲು ಈಗಾಗಲೇ ಆದೇಶ ಹೊರಡಿಸಿಯಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ.

ಈ ಹಿನ್ನೆಲೆಯಲ್ಲಿ ಇನ್ನು ಮುಂದೆ 2023-24ನೇ ಸಾಲಿನಿಂದ ಮಕ್ಕಳು ಎಲ್‌ಕೆಜಿ ತರಗತಿಗೆ ದಾಖಲಾತಿ ಹೊಂದಬೇಕಾದರೆ 2023ರ ಜೂ.1ಕ್ಕೆ ಕಡ್ಡಾಯವಾಗಿ 4 ವರ್ಷಗಳ ವಯೋಮಿತಿಯನ್ನುಹೊಂದಿರಲೇಬೇಕು ಎಂದು ನಿಗದಿ ಮಾಡಿ, ಸಮಗ್ರ ಶಿಕ್ಷಣ ಕರ್ನಾಟಕದ ಯೋಜನಾ ನಿರ್ದೇಶಕರು ಜ್ಞಾಪನ ಪತ್ರವನ್ನು ಹೊರಡಿಸಿದ್ದಾರೆ.

ಇದನ್ನೂ ಓದಿ : https://vijayatimes.com/the-kerala-story-2/

ಸರ್ಕಾರದ ಈ ನಿರ್ಧಾರಕ್ಕೆ ಪಾಲಕರ ವಿರೋಧ :
ಶಾಲಾ ಪ್ರವೇಶಾತಿಯನ್ನು 6 ವರ್ಷಕ್ಕೆ ನಿಗದಿ ಮಾಡಿರುವುದರಿಂದ ಸಾಕಷ್ಟು ಸಮಸ್ಯೆಯಾಗಲಿದೆ. ಸರ್ಕಾರ ನಿಗದಿಪಡಿಸಿದ ಈ ವಯೋಮಿತಿಯ ನಿಯಮವನ್ನು ಪಾಲಕರು ತೀವ್ರವಾಗಿ ವಿರೋಧಿಸಿದ್ದಾರೆ. ಏಕೆಂದರೆ ಜೂನ್ ಮತ್ತು ಜುಲೈ ತಿಂಗಳಲ್ಲಿ ಜನಿಸಿರುವ ಮಕ್ಕಳು ಒಂದನೇ ತರಗತಿಗೆ ಪ್ರವೇಶ ಪಡೆಯಬೇಕೆಂದರೆ ಮತ್ತೊಂದು ವರ್ಷ ವ್ಯರ್ಥವಾಗಿ ಕಾಯಬೇಕಾಗುತ್ತದೆ.

ಇದಕ್ಕಿಂತ ಈ ಹಿಂದೆ ಇದ್ದ 5.5 ವರ್ಷದಿಂದ 1 ವರ್ಷಗಳ ವಯೋಮಿತಿಯು ವೈಜ್ಞಾನಿಕವಾಗಿ ಸರಿಯಾಗಿದೆ. ಈಗ ರೂಪಿಸಿರುವ ನಿಯಯವು ಅವೈಜ್ಞಾನಿಕವಾಗಿದೆ ಮತ್ತು ಮಕ್ಕಳ ಸ್ನೇಹಿಯಾಗಿಲ್ಲ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ರಶ್ಮಿತಾ ಅನೀಶ್
Tags: KarnatakaLKG StudentsStateEducationDepatment

Related News

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.