• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಶಾಲಾ ಪಠ್ಯದಲ್ಲಿ ಕೆಂಪೇಗೌಡ, ಸಿದ್ದರೂಢ ಜಾತ್ರೆ, ಚೆನ್ನಭೈರಾದೇವಿ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
karnataka
0
SHARES
0
VIEWS
Share on FacebookShare on Twitter

2022-23ನೇ ಸಾಲಿನ ಶಾಲಾ ಶೈಕ್ಷಣಿಕ ಪಠ್ಯ ಪರಿಷ್ಕರಣೆ ಕುರಿತು ಎಲ್ಲೆಡೆ ಚರ್ಚೆ ಪ್ರಾರಂಭವಾಗಿದೆ.

karnataka

ಆರ್‍ಎಸ್‍ಎಸ್ ಸಂಸ್ಥಾಪಕ(RSS Founder) ಹೆಡಗೇವಾರ್(Hedgewar) ಅವರ ಭಾಷಣವನ್ನು ಪಠ್ಯದಲ್ಲಿ ಸೇರ್ಪಡೆ ಮಾಡಿರುವುದಕ್ಕೆ ವಿಪಕ್ಷ ಕಾಂಗ್ರೆಸ್(Congress) ವಾಗ್ದಾಳಿ ನಡೆಸಿ, ಬಿಜೆಪಿ(BJP) ತನ್ನ ಕೋಮುವಾದಿ ಸಿದ್ದಾಂತವನ್ನು ಮಕ್ಕಳ ಮೇಲೆ ಹೇರಲು ಹೊರಟಿದೆ ಎಂದು ಆರೋಪಿಸಿತ್ತು. ಇದೀಗ ನೂತನ ಶಾಲಾ ಪಠ್ಯದಲ್ಲಿ ಮತ್ತೆ ಕೆಲ ಪ್ರಮುಖ ಪರಿಷ್ಕರಣೆಗಳನ್ನು ಮಾಡಲಾಗಿದ್ದು,

https://fb.watch/daTq7bF1CY/

ನಾಡಪ್ರಭು(Nadaprabhu) ಕೆಂಪೆಗೌಡರು(Kempegowda) ಬೆಂಗಳೂರು ನಗರವನ್ನು ಕಟ್ಟಲು ಶ್ರಮಿಸಿದ ಕಥೆ, ಉತ್ತರಕರ್ನಾಟಕದ ಆಧ್ಯಾತ್ಮಿಕ ಪರಂಪರೆಯ ಶ್ರೇಷ್ಠ ಚೇತನ ಶ್ರೀ ಸಿದ್ದರೂಢ ಜಾತ್ರೆಯ ಹಿನ್ನಲೆ ಮತ್ತು ಇತಿಹಾಸ, ರಾಣಿ ಚೆನ್ನಭೈರಾದೇವಿಯ ಹೋರಾಟವನ್ನು ನೂತನ ಪಠ್ಯದಲ್ಲಿ ಸೇರ್ಪಡೆ ಮಾಡಲಾಗಿದೆ. ಇನ್ನು ಟಿಪ್ಪು ಸುಲ್ತಾನ್‍ನನ್ನು ವೈಭವೀಕರಿಸುವ ಪಠ್ಯಕ್ಕೆ ಬ್ರೇಕ್ ಹಾಕಿ, ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ದ ನಡೆಸಿದ ಹೋರಾಟವನ್ನು ಸಂಕ್ಷಿಪ್ತವಾಗಿ ವಿವರಿಸಲಾಗಿದೆ.

Writer

ನೂತನ ಪಠ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ‘ವೋಕಲ್ ಫಾರ್ ಲೋಕಲ್ ಮಂತ್ರ’ ಮತ್ತು ‘ಆತ್ಮ ನಿರ್ಭರ್’ವನ್ನು ಸೇರಿಸಲಾಗಿದೆ. ಸ್ವದೇಶಿ ಕರಕುಶಲ ಕಾರ್ಮಿಕರನ್ನು ಉತ್ತೇಜಿಸುವ ನಿಟ್ಟಿನಲ್ಲಿ ‘ಸ್ವದೇಶಿ ಸೂತ್ರದ ಸರಳ ಹಬ್ಬಗಳು’ ಪಠ್ಯದಲ್ಲಿ ಸೇರಿಸಲಾಗಿದೆ. ಇದರಲ್ಲಿ ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಹಬ್ಬ-ಹರಿದಿನಗಳನ್ನು ಹೇಗೆ ಆಚರಿಸಲಾಗುತ್ತಿತ್ತು ಎಂಬುದನ್ನು ಉಲ್ಲೇಖಿಸಲಾಗಿದೆ. ಅದೇ ರೀತಿ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ಭಗತ್‍ಸಿಂಗ್ ಕುರಿತು ಬರೆದಿರುವ ‘ತಾಯಿ ಭಾರತೀಯ ಅಮರ ಪುತ್ರರು’ ಎಂಬ ಪಠ್ಯದಲ್ಲಿ ಸೇರ್ಪಡೆ ಮಾಡಲಾಗಿದೆ.

ಇದನ್ನೂ ಓದಿ : https://vijayatimes.com/qutub-minar-monument-controversy/

ಇನ್ನು 10ನೇ ತರಗತಿ ಪಠ್ಯದಲ್ಲಿ ಸ್ವಾಮಿ ವಿವೇಕಾನಂದರ ಉದಾತ್ತ ಚಿಂತನೆಗಳ ಪೂರಕ ಪಠ್ಯವಿತ್ತು. ಇದೀಗ ಅದರ ಜೊತೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಜೀಯವರ ಉದಾತ್ತ ಚಿಂತನೆಗಳನ್ನು ನೂತನ ಪಠ್ಯದಲ್ಲಿ ಸೇರಿಸಲಾಗಿದೆ. ಇನ್ನು ಗೋವಿಂದ ಪೈ ಅವರ ‘ನಾನು ಪ್ರಾಸ ಬಿಟ್ಟ ಕತೆ’ ಮತ್ತು ಪಂಜೆ ಮಂಗೇಶರಾಯರ ‘ಸೀಗಡಿ ಯಾಕೆ ಒಣಗಲಿಲ್ಲ’ ಮಕ್ಕಳ ಕತೆಯನ್ನು ಸೇರ್ಪಡೆ ಮಾಡಲಾಗಿದೆ.

Tags: GovernmentschoolstatesyllabusTextbook

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.