• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ನವೀನ್ ಮೃತದೇಹ ತರುವುದು ಕಷ್ಟ ; ಕುಟುಂಬಕ್ಕೆ ಶೀಘ್ರವೆ ಪರಿಹಾರ ನೀಡಲಿದ್ದೇವೆ : ಸಿಎಂ ಬಸವರಾಜ್ ಬೊಮ್ಮಾಯಿ

Mohan Shetty by Mohan Shetty
in ರಾಜ್ಯ
basavaraj bommai
0
SHARES
0
VIEWS
Share on FacebookShare on Twitter

ರಷ್ಯಾ ಉಕ್ರೇನ್ ಮೇಲೆ ನಡೆಸುತ್ತಿರುವ ಯುದ್ಧದ ಘರ್ಷಣೆಯಲ್ಲಿ ಕರ್ನಾಟಕ ರಾಜ್ಯದ ಯುವಕ ನವೀನ್ ಸಾವನ್ನಪ್ಪಿದರು. ವಿದ್ಯಾಭ್ಯಾಸಕ್ಕೆಂದು ಉಕ್ರೇನ್ಗೆ ತೆರೆಳಿದ್ದ ನವೀನ್ ರಷ್ಯಾ ನಡೆಸಿದ ದಾಳಿಯಲ್ಲಿ ಬಲಿಯಾಗಿದ್ದಾರೆ. ಮೃತ ನವೀನ್ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಹೇಳಿದರು. ಕರ್ನಾಟಕ ರಾಜ್ಯದ ಯುವಕ ನವೀನ್ ಯುದ್ಧ ಸಂಘರ್ಷಣೆಯಲ್ಲಿ ಮೃತರಾದರು. ಮೃತ ನವೀನ್ ಅವರ ಮುಖ ಹೋಲುವ ಕೆಲ ಫೋಟೊಗಳು ನಮಗೆ ಬಂದಿವೆ.

naveen

ಹೀಗಾಗಿ ಮೃತ ದೇಹವನ್ನು ಭಾರತಕ್ಕೆ ಕರೆತರಲು ಭಾರತದ ರಾಯಭಾರ ಕಛೇರಿಯೊಂದಿಗೆ ಚರ್ಚೆ ನಡೆಸಲಿದ್ದೇನೆ. ಸದ್ಯ ಆತುರ ಮಾಡುವಂತಿಲ್ಲ ಕಾರಣ ಈಗಲೂ ಕೂಡ ಅಲ್ಲಿ ಯುದ್ಧ ನಡೆಯುತ್ತಲೇ ಇದೆ. ಈ ಕಾರಣದಿಂದ ಸ್ವಲ್ಪ ಕಷ್ಟವಾಗುತ್ತಿದೆ ಎಂದು ಸಿಎಂ ಹೇಳಿದರು. ಸದ್ಯ ಈ ವಿಚಾರದಲ್ಲಿ ಕಾಂಗ್ರೆಸಿಗರು ರಾಜಕೀಯ ಮಾಡುತ್ತಿದ್ದಾರೆ. ಇದು ನಿಜಕ್ಕೂ ಒಳ್ಳೆಯ ಲಕ್ಷಣವಲ್ಲ. ಯುದ್ಧ ಸಮಯದಲ್ಲಿ ಕಾಂಗ್ರೆಸ್ ರಾಜಕಾರಣ ಮಾತನಾಡುತ್ತಿದೆ ಎಂದರೆ ಕಾಂಗ್ರೆಸ್‌ ಎಷ್ಟು ಕೆಳ ಮಟ್ಟದಲ್ಲಿದೆ ಎಂಬುದು ತಿಳಿಯುತ್ತದೆ.

chief minister

ಈ ಹಿಂದೆ ನಡೆದ ಯುದ್ಧದಲ್ಲಿ ಒಬ್ಬರನ್ನು ವಾಪಾಸ್ ಕರೆತರಲಿಲ್ಲ. ಆದರೆ ಈಗ ರಾಜಕಾರಣ ಮಾತನಾಡುತ್ತಿದ್ದಾರೆ ಎಂದರೆ ಏನು ಹೇಳಬೇಕು ಇಂಥವರಿಗೆ ಎಂದು ಹೇಳಿದರು. ಮೃತ ನವೀನ್ ದೇಹವನ್ನು ಭಾರತಕ್ಕೆ ತರುವುದು ಅಷ್ಟು ಸುಲಭದ ಮಾತಲ್ಲ! ಯುದ್ಧ ವಾತಾವರಣದಲ್ಲಿ ಪಾರ್ಥಿವ ಶರೀರವನ್ನು ಅಲ್ಲಿಂದ ಇಲ್ಲಿಗೆ ಹಸ್ತಾಂತರಿಸುವುದು ಈ ಸಮಯದಲ್ಲಿ ಬಹಳ ಕಠಿಣ ಎಂದು ಮೇಜರ್ ರಘುರಾಮ್ ಸರ್ ನಮಗೆ ಹೇಳಿದ್ದಾರೆ ಎಂದು ಸಿಎಂ ಹೇಳಿದರು.

Tags: basavarajbommaiDeathKarnatakanaveenstudent

Related News

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.