• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮಾಹಿತಿ

ಕಾಶ್ಮೀರದ ಸೇಬಿಗೆ ಬಳಸುವ ಕೀಟನಾಶಕಗಳಿಂದ ಮೆದುಳು ಕ್ಯಾನ್ಸರ್‌ ಹೆಚ್ಚಳ

Neha M by Neha M
in ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌
ಕಾಶ್ಮೀರದ ಸೇಬಿಗೆ ಬಳಸುವ ಕೀಟನಾಶಕಗಳಿಂದ ಮೆದುಳು ಕ್ಯಾನ್ಸರ್‌ ಹೆಚ್ಚಳ
0
SHARES
21
VIEWS
Share on FacebookShare on Twitter
  • ಕ್ಯಾನ್ಸರ್ ಕಾರಕವಾಗ್ತಿರುವ ಸೇಬು ಹಣ್ಣು
  • ಕಾಶ್ಮೀರದ ಕೆಲ ಜಿಲ್ಲೆಗಳಲ್ಲಿ ಜನಸಂಖ್ಯೆ ಕಡಿಮೆ ಇದ್ದರೂ ಕ್ಯಾನ್ಸರ್ ಪ್ರಕರಣಗಳು ಹೆಚ್ಚು
  • ಮ್ಯಾಂಕೊಜೆಬ್ ಹೆಸರಿನ ಕೀಟನಾಶಕವು ಕ್ಯಾನ್ಸರ್‌ಕಾರಕ (Kashmir pesticides apple leads to cancer)

Srinagar: ಆ್ಯಪಲ್ ಅಂದ್ರೆ ಸಾಕು ಯಾರಿಗಿಷ್ಟವಿಲ್ಲ ಹೇಳಿ. ಅದರಲ್ಲೂ ಕಾಶ್ಮೀರಿ ಆ್ಯಪಲ್ ಅಂದ್ರೆ (Kashmiri Apple) ಜನ್ರು ಮುಗಿಬಿದ್ದು ಖರೀದಿಸ್ತಾರೆ. ಅದ್ರಲ್ಲೂ ಕಾಶ್ಮೀರಿ ಆ್ಯಪಲ್‌ಗೆ ಭಾರೀ ಬೇಡಿಕೆ ಇದೆ. ಅಂತಹ ಕಾಶ್ಮೀರಿ ಸೇಬನ್ನು ಬೆಳೆಯುವ ಜಾಗದಲ್ಲಿ ಹೆಚ್ಚಾಗಿ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದೆ (Cancer appears) .ಕಣ್ಮನ ಸೆಳೆಯುವ ಕಾಶ್ಮೀರದ ಸೇಬಿನ ತೋಟಗಳಲ್ಲಿ ಸಮಸ್ಯೆಯೊಂದು ಸೃಷ್ಟಿಯಾಗುತ್ತಿದೆ. 

ಇಂಡಿಯನ್ ಜರ್ನಲ್ ಆಫ್ ಅಕ್ಯುಪೇಷನಲ್ (Indian Journal of Occupational) ಆ್ಯಂಡ್ ಎನ್ವಿರಾನ್ಮೆಂಟಲ್ ಮೆಡಿಸಿನ್ (Indian Journal of Occupational and Environmental Medicine) ನಿಯತಕಾಲಿಕೆಯಲ್ಲಿ ಪ್ರಕಟವಾಗಿರುವ 2010ರ ಅಧ್ಯಯನ ವರದಿಯೊಂದರ ಪ್ರಕಾರ, ಕಾಶ್ಮೀರದಲ್ಲಿ ತೋಟ ಹೆಚ್ಚು ಇರುವ ಪ್ರದೇಶಗಳಲ್ಲಿ ಮಿದುಳಿನ ಕ್ಯಾನ್ಸರ್‌ಗೆ ತುತ್ತಾಗಿರುವವರಲ್ಲಿ ಶೇಕಡ 90ರಷ್ಟು ಮಂದಿ ಕೀಟನಾಶಕಗಳ ಪ್ರಭಾವಕ್ಕೆ ಒಳಗಾಗಿದ್ದರು.

ಅನಂತನಾಗ್, ಬಡಗಾಂ ಮತ್ತು ಬಾರಾಮುಲ್ಲಾ ಜಿಲ್ಲೆಗಳ (Budgam and Baramulla districts) ತೋಟಗಳಲ್ಲಿ ಕೆಲಸ ಮಾಡುವವರನ್ನು ಕೇಂದ್ರೀಕರಿಸಿ ಅಧ್ಯಯನ ನಡೆಸಲಾಗಿದೆ. ಕಣಿವೆಯ ಸೇಬಿನ ತೋಟಗಳಲ್ಲಿ ಶೇಕಡ 90ರಷ್ಟು (90 percent) ಇಲ್ಲೇ ಇವೆ. ಕುಲ್ಗಾಂ, ಶೋಪಿಯಾನ್ ಜಿಲ್ಲೆಗಳಲ್ಲಿ ಜನಸಂಖ್ಯೆ ಕಡಿಮೆ ಇದ್ದರೂ ಅಲ್ಲಿ ಕ್ಯಾನ್ಸರ್ ಪ್ರಕರಣಗಳು (Cancer cases) ಹೆಚ್ಚು ವರದಿಯಾಗಿವೆ.

ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಉಂಟುಮಾಡುವುದಷ್ಟೇ ಅಲ್ಲದೆ, ಕೆಲವು ಕೀಟನಾಶಕಗಳು ಹಣ್ಣಿನ ಗುಣಮಟ್ಟವನ್ನು (Fruit quality) ಹಾಳು ಮಾಡುತ್ತಿವೆ. ಕಣಿವೆಯಲ್ಲಿ ಬಳಕೆಯಲ್ಲಿರುವ ಮ್ಯಾಂಕೊಜೆಬ್ ಹೆಸರಿನ ಕೀಟನಾಶಕವನ್ನು ಕ್ಯಾನ್ಸರ್‌ಕಾರಕ ಎಂದು ಐರೋಪ್ಯ ಒಕ್ಕೂಟದಲ್ಲಿ ನಿಷೇಧಿಸಲಾಗಿದೆ.

 ಆದರೆ ಕಾಶ್ಮೀರದಲ್ಲಿ ಇದರ ಬಳಕೆಗೆ ನಿಯಂತ್ರಣವೇ ಇಲ್ಲ. ಕೀಟನಾಶಕಗಳು ಕಾಶ್ಮೀರದ ಜಲಮೂಲಗಳನ್ನು ಪ್ರವೇಶಿಸುತ್ತಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ (Experts have warned). ತೋಟಗಾರಿಕೆಯಲ್ಲಿ ತೊಡಗಿರುವವರು ಮಲಿನ ನೀರನ್ನು (Waste water) ಬೆಳೆಗೆ ನೀರುಣಿಸಲು ಬಳಸುತ್ತಿದ್ದಾರೆ. ಆ ಮೂಲಕ ವಿಷಕಾರಕಗಳನ್ನು ಅವರು ಆಹಾರ ಸರಪಳಿಯೊಳಗೆ ಮತ್ತೆ ತರುತ್ತಿದ್ದಾರೆ (Back into the chain).

ಇದನ್ನು ಓದಿ : http://ಮೈಸೂರಿನ ಪ್ರವಾಸಿ ತಾಣಗಳನ್ನ ಉಡೀಸ್ ಮಾಡುವುದಾಗಿ ಬೆದರಿಕೆ : ಅರಮನೆ ನಗರಿಯಲ್ಲಿ ಹೈ-ಅಲರ್ಟ್ ಘೋಷಣೆ

ಕೀಟನಾಶಕಗಳ ಗುಣಮಟ್ಟದ ಮೇಲೆ ಹೆಚ್ಚು ನಿಗಾ ಇರಿಸುವುದು, (Kashmir pesticides apple leads to cancer) ಕೀಟಗಳ ಬಾಧೆಯನ್ನು ತಾಳಿಕೊಳ್ಳುವ ಹಣ್ಣಿನ ತಳಿಗಳನ್ನು ಹೆಚ್ಚಾಗಿ ಬೆಳೆಯುವುದು, ಸಾವಯವ ಕೃಷಿ ಮಾದರಿ ಅನುಸರಿಸುವುದು ಈಗಿನ ಬಿಕ್ಕಟ್ಟಿನಿಂದ ಹೊರಬರುವ ಮಾರ್ಗ ಆಗಿರಬಹುದು ಎಂದು ಕ್ಯಾನ್ಸರ್‌ ತಜ್ಞ ಡಾ. ಅಝರ್ ಜಾನ್ (Cancer specialist Dr. Azar Jan) ಹೇಳಿದ್ದಾರೆ.

Tags: cancerkashimir applepestisides

Related News

ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ
ಆರೋಗ್ಯ

ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ

May 16, 2025
ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ
ಪ್ರಮುಖ ಸುದ್ದಿ

ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ

May 16, 2025
ಇ-ಕಾಮರ್ಸ್‌ ತಾಣಗಳಲ್ಲಿ ಪಾಕಿಸ್ತಾನದ ಸರಕುಗಳ ಮಾರಾಟಮಾಡುವಂತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾರ್ನಿಂಗ್
ದೇಶ-ವಿದೇಶ

ಇ-ಕಾಮರ್ಸ್‌ ತಾಣಗಳಲ್ಲಿ ಪಾಕಿಸ್ತಾನದ ಸರಕುಗಳ ಮಾರಾಟಮಾಡುವಂತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾರ್ನಿಂಗ್

May 15, 2025
ಪಾಕಿಸ್ತಾನ ವಶದಲ್ಲಿದ್ದ ಬಿಎಸ್‌ಎಫ್‌ಯೋಧ ಬಿಡುಗಡೆ: ಅಟ್ಟಾರಿ ಚೆಕ್‌ಪೋಸ್ಟ್‌ನಲ್ಲಿ ಭಾರತಕ್ಕೆ ಹಸ್ತಾಂತರ
ಪ್ರಮುಖ ಸುದ್ದಿ

ಪಾಕಿಸ್ತಾನ ವಶದಲ್ಲಿದ್ದ ಬಿಎಸ್‌ಎಫ್‌ಯೋಧ ಬಿಡುಗಡೆ: ಅಟ್ಟಾರಿ ಚೆಕ್‌ಪೋಸ್ಟ್‌ನಲ್ಲಿ ಭಾರತಕ್ಕೆ ಹಸ್ತಾಂತರ

May 14, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.