• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ತೃತೀಯ ರಂಗಕ್ಕೆ ದೇವೇಗೌಡರ ಮಾರ್ಗದರ್ಶನ ; ಕೆಸಿಆರ್ ತಂತ್ರ!

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
KCR
0
SHARES
0
VIEWS
Share on FacebookShare on Twitter

ಮುಂಬರುವ ಲೋಕಸಭಾ ಚುನಾವಣೆಯಲ್ಲಿ(Loksabha Elections) ಅಧಿಕಾರದ ಚುಕ್ಕಾಣಿ ಹಿಡಿಯಲು ಕೆ.ಚಂದ್ರಶೇಖರ್‍ರಾವ್(K Chandrashekar Rao) ತೆರೆಮರೆಯಲ್ಲಿ ರಣತಂತ್ರ ಹೆಣೆಯುತ್ತಿದ್ದಾರೆ.

HD Devegowda

ಈ ನಿಟ್ಟಿನಲ್ಲಿ ಹೆಚ್ಚು ಕಾರ್ಯಶೀಲರಾಗಿರುವ ಅವರು ದೇಶದ ಅನೇಕ ಪ್ರಾದೇಶಿಕ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಸಮಾಜವಾದಿ, ಆಮ್ ಆದ್ಮಿ, ಟಿಎಂಸಿ, ಜೆಡಿಎಸ್, ಎನ್‍ಸಿಪಿ ಸೇರಿದಂತೆ ಅನೇಕ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸಿ, ಒಂದೇ ರಾಜಕೀಯ ವೇದಿಕೆ ನಿರ್ಮಿಸಲು ಸಕಲ ಪ್ರಯತ್ನ ನಡೆಸಿದ್ದಾರೆ. ಕೆ. ಚಂದ್ರಶೇಖರ್‍ರಾವ್ ಅವರು ತಮ್ಮ ಈ ಪ್ರಯತ್ನದ ಭಾಗವಾಗಿ ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿ ಮಾಜಿ ಪ್ರಧಾನಿ ದೇವೇಗೌಡರನ್ನು(HD Devegowda) ಭೇಟಿಯಾಗಿ ಸುಮಾರು ಮೂರು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ : https://vijayatimes.com/think-before-you-eat/

ತೃತೀಯ ರಂಗ ರಚನೆ ಸಂಬಂಧ ದೇವೇಗೌಡರ ಜೊತೆ ಸುಧಿರ್ಘ ಚರ್ಚೆ ನಡೆದಿದೆ. ದೇಶದ ಎಲ್ಲ ಪ್ರಾದೇಶಿಕ ನಾಯಕರೊಂದಿಗೆ ಉತ್ತಮ ಸಂಬಂಧ ಹೊಂದಿರುವ ದೇವೇಗೌಡರನ್ನು ತೃತೀಯ ರಂಗಕ್ಕೆ ಮಾರ್ಗದರ್ಶಕರನ್ನಾಗಿ ಮಾಡಿಕೊಂಡರೆ ಎಲ್ಲ ಪಕ್ಷಗಳೊಂದಿಗೆ ಚುನಾವಣಾ ಪೂರ್ವ ಮೈತ್ರಿ ಸಾಧಿಸುವುದು ಸುಲಭ ಎನ್ನುವುದು ಕೆಸಿಆರ್ ಲೆಕ್ಕಾಚಾರ. ದೇವೇಗೌಡರ ಮಾರ್ಗದರ್ಶನದಲ್ಲಿ ಮೈತ್ರಿಗೆ ಹೊರಟರೆ ಅನೇಕ ಪ್ರಾದೇಶಿಕ ಪಕ್ಷಗಳನ್ನು ಸೆಳೆಯಬಹುದು. ಏಕೆಂದರೆ ದೇವೇಗೌಡರು ಎಲ್ಲರೊಂದಿಗೂ ಸುಲಭವಾಗಿ ಮೈತ್ರಿ ಸಾಧಿಸಬಲ್ಲರು.

politics

ಹೀಗಾಗಿ ಕೆಸಿಆರ್ ದೇವೇಗೌಡರನ್ನು ತೃತೀಯ ರಂಗದ ಭಾಗವಾಗಿಸಲು ರಣತಂತ್ರ ರೂಪಿಸಿದ್ದಾರೆ. ಇನ್ನು ತೃತೀಯ ರಂಗ ದೇವೇಗೌಡರ ಮಾರ್ಗದರ್ಶನದಲ್ಲಿ ರಚನೆಯಾಗಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯಲು ವಿಫಲವಾದರೆ ಪ್ರಾದೇಶಿಕ ಪಕ್ಷಗಳ ಕೈಗೆ ದೇಶದ ಚುಕ್ಕಾಣಿ ಸಿಗಲಿದೆ. 90ರ ಸನಿಹದಲ್ಲಿರುವ ದೇವೇಗೌಡರು ಮತ್ತೆ ಪ್ರಧಾನಿಯಾಗಲಾರರು. ಆಗ ತೃತೀಯ ರಂಗದಲ್ಲಿ ಹೆಚ್ಚು ಸಕ್ರಿಯರಾಗಿರುವ ಕೆಸಿಆರ್‍ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚು.

ದೇವೇಗೌಡರನ್ನು ಮುಖವಾಣಿಯಾಗಿಸಿಕೊಂಡು ಅಧಿಕಾರದ ಸೂತ್ರ ಹಿಡಿಯುವ ತಂತ್ರವನ್ನು ಕೆಸಿಆರ್ ಹೆಣೆದಿದ್ದಾರೆ. ದೇವೇಗೌಡರ ಹೊರತಾಗಿ ದೇಶದ ಎಲ್ಲ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ವ್ಯಕ್ತಿತ್ವ ಸದ್ಯಕ್ಕೆ ಮತ್ತೊಂದಿಲ್ಲ. ಹೀಗಾಗಿ ತೃತೀಯ ರಂಗ ರಚನೆಗೆ ದೇವೇಗೌಡರು ಅನಿವಾರ್ಯವಾಗಲಿದ್ದಾರೆ ಎಂಬುದು ಕೆಸಿಆರ್ ಲೆಕ್ಕಾಚಾರ.

Tags: JDSKCRpoliticalpolitics

Related News

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!
ದೇಶ-ವಿದೇಶ

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!

June 9, 2023
ರಾಜಕೀಯ

5 ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವೆಚ್ಚವಾಗಲಿದೆ – ಸಿದ್ದರಾಮಯ್ಯ

June 7, 2023
ಜಿರೋ ಟ್ರಾಫಿಕ್ ಬೇಡ ಅಂತಾ ಹೇಳಿ ; ಸದ್ದಿಲ್ಲದೇ ಸವಾರಿ ಮಾಡುತ್ತಿರುವ ಸಿದ್ದರಾಮಯ್ಯ
ರಾಜಕೀಯ

ಜಿರೋ ಟ್ರಾಫಿಕ್ ಬೇಡ ಅಂತಾ ಹೇಳಿ ; ಸದ್ದಿಲ್ಲದೇ ಸವಾರಿ ಮಾಡುತ್ತಿರುವ ಸಿದ್ದರಾಮಯ್ಯ

June 6, 2023
ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್
ದೇಶ-ವಿದೇಶ

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.