• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೆಲಸ ಕೊಟ್ಟ ಅಂಗಡಿಯನ್ನೆ ದೋಚಿದ ಖದೀಮ…!

padma by padma
in ಪ್ರಮುಖ ಸುದ್ದಿ, ರಾಜ್ಯ
ಕೆಲಸ ಕೊಟ್ಟ ಅಂಗಡಿಯನ್ನೆ ದೋಚಿದ ಖದೀಮ…!
0
SHARES
0
VIEWS
Share on FacebookShare on Twitter

ಅವನು ಕೊರೋನಾ ಕಾಲದಲ್ಲಿ ಕೆಲಸ ಕಳೆದುಕೊಂಡು ಮನೆ ಸೇರಿದ್ದ. ಹೀಗೆ ಮನೆ ಸೇರಿದ ಅವನಿಗೆ ಕೆಲಸ ಕೊಟ್ಟಿದ್ದು ಬೆಂಗಳೂರಿನ ಮಾಲೀಕರೊಬ್ಬರು. ಆದ್ರೆ ಕಷ್ಟ ಕಾಲದಲ್ಲಿ ಕೆಲಸ ಕೊಟ್ಟು ಅನ್ನವಿಟ್ಟ ಮಾಲೀಕನಿಗೆ ಅವನು ಮಾಡಿದ್ದೇನು ಗೊತ್ತಾ..
ಮಹಾರಾಷ್ಟ್ರ ಮೂಲದ ಸ್ವಪ್ನಿಲ್ ಘಾಡ್ಗೆ. ಮೂರು ತಿಂಗಳ ಹಿಂದೆ ನಗರತ್ ಪೇಟೆಯ ಹರಿಭಾ ಸಿಂಧೆ ಎನ್ನುವ ಚಿನ್ನದ ವ್ಯಾಪಾರಿ ಅಂಗಡಿಯಲ್ಲಿ ಕೆಲಸಕ್ಕೆ ಸೇರಿದ್ದ ಪಾಪಿ ಅದೇ ಅಂಗಡಿಯಲ್ಲಿ ಸುಮಾರು ನಾಲ್ಕು ಕೋಟಿ ಎಂಭತ್ತು ಲಕ್ಷ ಮೌಲ್ಯದ ಚಿನ್ನದ ಗಟ್ಟಿಯನ್ನ ಕದ್ದು ಪರಾರಿಯಾಗಿದ್ದ.

ಹೀಗೆ ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಪರಮ ಪಾಪಿಯನ್ನ ವಿಲ್ಸನ್ ಗಾರ್ಡನ್ ಪೊಲೀಸ್ರು ಹಿಡಿದು ತಂದಿದ್ದಾರೆ.
ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ಸ್ವಪ್ನಿಲ್ ಮೊದಲು ಹೈದರಾಬಾದ್ ನಲ್ಲಿ ಕೆಲಸ ಮಾಡ್ತಾ ಇದ್ದ. ಆದ್ರೆ ಯಾವಾಗ ಕೊರೋನಾ ಬಂದು ದೇಶಕ್ಕೆ ದೇಶವೇ ಲಾಕ್ ಡೌನ್ ಆಯ್ತೋ ಈತ ಕೆಲಸ ಕಳೆದುಕೊಂಡು ಮನೆ ಸೇರಿದ್ದ.

ಹೀಗೆ ಕೆಲಸ ಇಲ್ಲದ ಇವನಿಗೆ ಸಂಬಂಧಿಕರೊಬ್ಬರ ಮೂಲಕ ಬೆಂಗಳೂರಿನ ಹರಿಭಾ ಸಿಂಧೆ ಬಳಿ ಕೆಲಸ ಸಿಕ್ಕಿತ್ತು. ಆ ಮೂಲಕ ನಿರುದ್ಯೋಗಿಯಾಗಿದ್ದ ಸ್ವಪ್ನಿಲ್ ಗೆ ಊಟಕ್ಕೆ ಒಂದು ದಾರಿಯಾಗಿತ್ತು. ಇದಕ್ಕೆ ತೃಪ್ತಿಯಾಗದ ಪಾಪಿ ಊಟ ಕೊಟ್ಟ ಮಾಲೀಕನ ಅಂಗಡಿಯನ್ನೆ ದೋಚಿ ಪರಾರಿಯಾಗಿದ್ದ. ಅದು ಬರೋಬ್ಬರಿ 12 ಕೆಜಿ ಏಳನೂರು ಗ್ರಾಂ ಚಿನ್ನದ ಗಟ್ಟಿ ಕದ್ದು ಸ್ವಂತ ಊರ ಕಡೆ ತೆರಳಿದ್ದ.

ಕಳ್ಳತನ ಆಗುತ್ತಿದ್ದಂತೆ ಮಾಲೀಕರು ವಿಲ್ಸನ್ ಗಾರ್ಡನ್ ಪೊಲೀಸ್ರಿಗೆ ಮಾಹಿತಿ ನೀಡಿದ್ದರು. ಪ್ರಕರಣ ನಡೆದ ಸ್ಥಳ ಇವ್ರ ವ್ಯಾಪ್ತಿಗೆ ಬಾರದಿದ್ದರು ತಕ್ಷಣ ಕಾರ್ಯಪ್ರವೃತ್ತರಾದ ಇನ್ಸ್ಪೆಕ್ಟರ್ ಶಂಕರಾಚಾರಿ ಅಂಡ್ ಟೀಮ್ ಆರೋಪಿಯನ್ನ ಬಂಧಿಸಿ ಚಿನ್ನ ರಿಕವರಿ ಮಾಡಿ ಪ್ರಕರಣವನ್ನ ಹಲಸೂರು ಗೇಟ್ ಠಾಣೆಗೆ ವರ್ಗಾಯಿಸಿದ್ದಾರೆ.

Related News

ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !
ಪ್ರಮುಖ ಸುದ್ದಿ

ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !

September 21, 2023
ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!
ದೇಶ-ವಿದೇಶ

ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!

September 21, 2023
ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ
ಪ್ರಮುಖ ಸುದ್ದಿ

ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ

September 21, 2023
ಹೊಸ ಪೀಳಿಗೆಯ ಡುಕಾಟಿ ಸ್ಕ್ರ್ಯಾಂಬ್ಲರ್‌ ಶ್ರೇಣಿಯ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆ: ಇದರಲ್ಲೇನಿದೆ ಹೊಸ ಫೀಚರ್‌?
ಡಿಜಿಟಲ್ ಜ್ಞಾನ

ಹೊಸ ಪೀಳಿಗೆಯ ಡುಕಾಟಿ ಸ್ಕ್ರ್ಯಾಂಬ್ಲರ್‌ ಶ್ರೇಣಿಯ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆ: ಇದರಲ್ಲೇನಿದೆ ಹೊಸ ಫೀಚರ್‌?

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.