• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಶೇಮ್‌…ಶೇಮ್‌ !ಆರೋಪಿಯನ್ನ ಬಂಧಿಸಲು ಹೋದ ಬೆಂಗಳೂರು ಪೊಲೀಸರೇ ಕೇರಳದಲ್ಲಿ ಅರೆಸ್ಟ್‌! ಕಾರಣವೇನು ಗೊತ್ತಾ?

Rashmitha Anish by Rashmitha Anish
in ಪ್ರಮುಖ ಸುದ್ದಿ
ಶೇಮ್‌…ಶೇಮ್‌ !ಆರೋಪಿಯನ್ನ ಬಂಧಿಸಲು ಹೋದ ಬೆಂಗಳೂರು ಪೊಲೀಸರೇ ಕೇರಳದಲ್ಲಿ ಅರೆಸ್ಟ್‌! ಕಾರಣವೇನು ಗೊತ್ತಾ?
0
SHARES
9.5k
VIEWS
Share on FacebookShare on Twitter

Bengaluru: ಬೆಂಗಳೂರಿನ ವೈಟ್ ಫೀಲ್ಡ್ (Kerala FIR bengaluru police) ಸೈಬರ್ ಪೊಲೀಸರಿಗೆ ಬಂದಿರುವ ದೂರಿನ ಹಿನ್ನೆಲೆಯಲ್ಲಿ ಆ ಸೈಬರ್ ಕ್ರೈಮ್ (Cyber Crime) ಪ್ರಕರಣವನ್ನು ಭೇದಿಸಲು

ಕೇರಳಕ್ಕೆ (Kerala) ಹೋಗಿರುವ ಸಿಇಎನ್ ಇನ್ಸ್‌ಪೆಕ್ಟರ್ ಶಿವ ಪ್ರಕಾಶ್ (Shiva Prakash) ಸೇರಿದಂತೆ ನಾಲ್ವರು ಪೋಲೀಸರ ವಿರುದ್ಧ ಕೇರಳ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಘಟನೆಯ ವಿವರ: ಸಾಫ್ಟ್ವೇರ್ ಇಂಜಿನಿಯರ್ (Software Engineer) ಒಬ್ಬರ ಬಳಿ ಉದ್ಯೋಗ ಕೊಡಿಸುವುದಾಗಿ ಹೇಳಿ ದುಷ್ಕರ್ಮಿಗಳು ಆನ್ಲೈನ್ (Online) ಮೂಲಕ ಬರೊಬ್ಬರಿ 26 ಲಕ್ಷ ರೂ.

ಹಣವನ್ನ ಪಡೆದು ವಂಚನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವೈಟ್ ಫೀಲ್ಡ್ ಸೈಬರ್ ಪೊಲೀಸರಿಗೆ (Cyber Police) ಚಂದಕ್ ಶ್ರೀಕಾಂತ್ (Chandak Srikanth)ಎಂಬುವವರು ದೂರು ನೀಡಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಸಿಇಎನ್ ಪೊಲೀಸರು ಸಿಕ್ಕಿರುವ ಸುಳಿವಿನ ಅವರು ಮೇರೆಗೆ (Kerala FIR bengaluru police) ಕೇರಳಕ್ಕೆ ತೆರಳಿದ್ದರು.

Kerala FIR bengaluru police

ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸರೇ ಬಂಧನ !
ಮೊದಲನೆಯದಾಗಿ, ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಐಸಾಕ್ (Isaq) ಎಂಬಾತನ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತ್ತು. ಆತ ಮಡಿಕೇರಿಯಲ್ಲಿದ್ದು (Madikeri), ಆತನ ಅಕೌಂಟ್ಗೆ 2 ಕೋಟಿ ಹಣ ವರ್ಗಾವಣೆ

ಆಗಿರುವುದು ಅಲ್ಲಿ ಹೋಗಿ ಪರಿಶೀಲನೆ ನಡೆಸಿದಾಗ ಪತ್ತೆಯಾಗಿದೆ. ಇಲ್ಲಿ ಸಿಕ್ಕಿರುವ ಸಾಕ್ಷಿಗಳ ಆಧಾರದ ಮೇರೆಗೆ ಇದರ ತನಿಖೆ ಮುಂದುವರಿಸಿಕೊಂಡು ಹೋದಂತೆ ವೈಟ್ ಫೀಲ್ಡ್ ಸಿಇಎನ್ (CEN) ಇನ್ಸ್ ಪೆಕ್ಟರ್

ಶಿವಪ್ರಕಾಶ್ ಮತ್ತು ಅವರ ತಂಡ ಕೇರಳ ರಾಜ್ಯದ ಕೊಚ್ಚಿ (Kochi) ಜಿಲ್ಲೆಯ ಕಲ್ಲಂಚೇರಿಗೆ (Kallancheri) ಪ್ರಯಾಣ ಬೆಳೆಸಿತು. ಅಲ್ಲಿ ಇವರಿಗೆ ನೌಶಾದ್ (Naushad) ಎಂಬಾತ ಇಂಟರ್‌ನೆಟ್ (Internet)

ವಂಚನೆ ಮಾಡಿರುವ ಬಗ್ಗೆ ಅನೇಕ ಸಾಕ್ಷ್ಯಗಳು ಸಿಕ್ಕಿದ್ದವು. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲು ಪೊಲೀಸರು ತೆರಳಿದ್ದರು.

ಇದನ್ನೂ ಓದಿ : ಪಿಜಿ, ಪೇಯಿಂಗ್ ಹಾಸ್ಟೆಲ್ ಗಳಿಗೆ ಶಾಕ್: ಶೇ. 12 ರಷ್ಟು ಜಿಎಸ್‌ಟಿ ಅನ್ವಯ, ಇನ್ನಷ್ಟು ಏರಿಕೆಯಾಗಲಿದೆ ತಿಂಗಳ ಬಾಡಿಗೆ

ಇನ್ಸ್‌ಪೆಕ್ಟರ್ ಶಿವಪ್ರಕಾಶ್‌ರಿಂದ 3 ಲಕ್ಷ ರೂ.ಗೆ ಲಂಚದ ಬೇಡಿಕೆ !
ಇನ್ನು ಕರ್ನಾಟಕದಿಂದ ಈ ಪ್ರಕಾರಣದ ಜಾಡು ಹಿಡಿದು ಕೇರಳಕ್ಕೆ ಹೊರಟಿದ್ದ ಪೊಲೀಸರಿಗೆ ಆರೋಪಿ ನೌಶಾದ್ ಸಿಕ್ಕಿದ್ದ. ಈ ವೇಳೆ ಈ ಕೃತ್ಯವನ್ನು ಮುಚ್ಚಿ ಹಾಕಲು ಇನ್ಸ್‌ಪೆಕ್ಟರ್ ಶಿವಪ್ರಕಾಶ್‌ (Shiva Prakash)

ಹಾಗೂ ಅವರ ತಂಡ ಆರೋಪಿ ನೌಶಾದ್ ಬಳಿ 10 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಆರೋಪಿ ನೌಶಾದ್ ಕಲ್ಲಂಚೇರಿ ಪೊಲೀಸರಿಗೆ ದೂರು ನೀಡಿದ್ದ. ಆ ಬಳಿಕ ಬೆಂಗಳೂರು (Bengaluru) ಪೊಲೀಸರು

ಆರೋಪಿ ನೌಶಾದ್‌ನಿಂದ 3.95 ಲಕ್ಚ ಲಂಚದ ಹಣವನ್ನ ಮುಂಗಡವಾಗಿ ತೆಗೆದುಕೊಳ್ಳುವಾಗ ಕೇರಳ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

Kerala FIR

ಆ ಸಂದರ್ಭದಲ್ಲಿ ನಾವು ಪ್ರಕರಣವೊಂದರ ತನಿಖೆಗೆ ಬಂದಿರುವುದಾಗಿ ಬೆಂಗಳೂರು ಪೊಲೀಸರು ತಿಳಿಸಿದ್ದರೂ ಸಹ ಹೀಗಿದ್ದರೂ ಶಿವಪ್ರಕಾಶ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು,ಕಲ್ಲಂಚೇರಿ ಪೊಲೀಸರು

ಇನ್ಸ್ಪೆಕ್ಟರ್ ನಿನ್ನೆಯೇ ಎಫ್ಐಆರ್ (FIR) ದಾಖಲು ಮಾಡಿದರು. ಸದ್ಯಕ್ಕೆ ಇನ್ಸ್ಪೆಕ್ಟರ್ ಶಿವಪ್ರಕಾಶ್ ಹಾಗೂ ಇಬ್ಬರು ಸಿಬ್ಬಂದಿಗಳು ಕಲ್ಲಂಚೇರಿ ಪೊಲೀಸರ ವಶದಲ್ಲಿ ಇದ್ದಾರೆ

ರಶ್ಮಿತಾ ಅನೀಶ್

Tags: Karnatakakeralapolice

Related News

ಹೃದಯಾಘಾತಕ್ಕೆ ಬಾಲಕ ಬಲಿ: 9ನೇ ತರಗತಿ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದು ಸಾವು
ದೇಶ-ವಿದೇಶ

ಹೃದಯಾಘಾತಕ್ಕೆ ಬಾಲಕ ಬಲಿ: 9ನೇ ತರಗತಿ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದು ಸಾವು

September 21, 2023
ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌
ದೇಶ-ವಿದೇಶ

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌

September 21, 2023
ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !
ಪ್ರಮುಖ ಸುದ್ದಿ

ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !

September 21, 2023
ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!
ದೇಶ-ವಿದೇಶ

ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.