• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

‘ಗುಜರಾತ್ ಮಾದರಿ’ ಅಧ್ಯಯನಕ್ಕೆ ಹೊರಟ ಕೇರಳ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
gujarat
0
SHARES
0
VIEWS
Share on FacebookShare on Twitter

ಗುಜರಾತ್(Gujarat) ಮಾದರಿಯಿಂದ ಅಭಿವೃದ್ದಿ(Development) ಸಾಧ್ಯವಿಲ್ಲ. ಕೇರಳಕ್ಕೆ ಕೇರಳದ್ದೆ, ಮಾದರಿ ಇರಲಿದೆ ಎಂದು ಹೇಳುತ್ತಿದ್ದ ಕೇರಳ(Kerala) ಮುಖ್ಯಮಂತ್ರಿ ಪಿಣರಾಯಿ ವಿಜಯನ್(Pinarayi Vijayan) ಸರ್ಕಾರ(Government) ಇದೀಗ ಕೇರಳ ಮುಖ್ಯಕಾರ್ಯದರ್ಶಿ ನೇತೃತ್ವದ ತಂಡವೊಂದನ್ನು ಗುಜರಾತ್‍ನಲ್ಲಿ ಸ್ಥಾಪಿಸಲಾಗಿರುವ ನ್ಯಾಷನಲ್ ಇನ್ಪೋರ್ಮಾಟಿಕ್ ಸೆಂಟರ್ ( ಎನ್‍ಐಸಿ) ತಂದಿರುವ ಡ್ಯಾಶ್‍ಬೋರ್ಡ್ ವ್ಯವಸ್ಥೆಯ ಅಧ್ಯಯನಕ್ಕಾಗಿ ಕಳುಹಿಸಿದೆ.

COVID

ಇನ್ನು ಇತ್ತೀಚೆಗಷ್ಟೇ ಕೇರಳದ ಕಣ್ಣೂರಿನಲ್ಲಿ ನಡೆದ ಸಿಪಿಎಂ ಸಮ್ಮೇಳನದಲ್ಲಿ ಮಾತನಾಡಿದ್ದ ಪಿಣರಾಯಿ ವಿಜಯನ್, ‘ಕೇರಳ ಮಾದರಿ’ಯನ್ನು ದೇಶಾದ್ಯಂತ ಪ್ರಚಾರ ಮಾಡಲಾಗುವುದು. ನಮ್ಮ ರಾಜ್ಯದ ಮಾದರಿ ಇದೀಗ ಅಭಿವೃದ್ದಿ ದೆಸೆಯಲ್ಲಿ ಹೊಸ ದೃಷ್ಟಿಕೋನ ಹೊಂದಿದೆ. ಭಾರತದ ಸಮಗ್ರ ಅಭಿವೃದ್ದಿಗೆ ಕೇರಳ ಮಾದರಿಯ ಅಭಿವೃದ್ದಿ ಕಾರ್ಯಕಾರ್ಯಗಳು ನೆರವಾಗಲಿವೆ ಎಂದು ಹೇಳಿದ್ದರು.

ಇದನ್ನೂ ಓದಿ : https://vijayatimes.com/siddaramaiah-strikes-amit-shah/

ಇನ್ನು ಕೇರಳ ಕೊರೋನಾ ನಿಯಂತ್ರಣದಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸಿದೆ. ಹೀಗಾಗಿ ಗುಜರಾತ್‍ನಲ್ಲಿ ಕೊರೋನಾ ನಿಯಂತ್ರಣಕ್ಕೆ ಅಳವಡಿಸಿಕೊಂಡಿರುವ ಕ್ರಮಗಳನ್ನು ಅಧ್ಯಯನ ಮಾಡಲು ಮುಖ್ಯ ಕಾರ್ಯದರ್ಶಿ ವಿ.ಪಿ ಜಾಯ್ ನೇತೃತ್ವದಲ್ಲಿ ತಂಡವೊಂದನ್ನು ಗಾಂಧಿನಗರಕ್ಕೆ ಕಳುಹಿಸಲು ಪಿಣರಾಯಿ ವಿಜಯನ್ ನಿರ್ಧರಿಸಿದ್ದಾರೆ. ಗಾಂಧಿನಗರದಲ್ಲಿರುವ ಇ-ಆಡಳಿತ ವ್ಯವಸ್ಥೆಯ ಅಡಿಯಲ್ಲಿ ಜಾರಿಗೆ ತಂದಿರುವ ಡ್ಯಾಶ್‍ಬೋರ್ಡ್ ವ್ಯವಸ್ಥೆ ಮೂಲಕ ಕೊರೋನಾ ಸೋಂಕು ನಿಯಂತ್ರಣ, ದತ್ತಾಂಶ ಸಂಗ್ರಹಣೆ, ಆಸ್ಪತ್ರೆಗಳ ನಿಗಾ, ದೂರುಗಳ ಪರಿಶೀಲನೆ ಸೇರಿದಂತೆ ಅನೇಕ ಅಂಶಗಳ ಅಧ್ಯಯನವನ್ನು ಈ ತಂಡ ನಡೆಸಲಿದೆ.

GUJARAT

ಇನ್ನು ಗಾಂಧಿನಗರಕ್ಕೆ ತಂಡ ಕಳುಹಿಸುವ ಬಗ್ಗೆ ಅಧಿಕೃತ ಹೇಳಿಕೆಯನ್ನು ಕೇರಳ ಸರ್ಕಾರ ನೀಡಿಲ್ಲ. ಆದರೆ ‘ಇಂಡಿಯನ್ ಎಕ್ಸ್‍ಪ್ರೆಸ್’ ಪತ್ರಿಕೆ ಜೊತೆ ಮಾತನಾಡಿರುವ ಆಡಳಿತ ಪಕ್ಷದ ನಾಯಕರೊಬ್ಬರು “ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ನಮ್ಮ ಮುಖ್ಯಮಂತ್ರಿಗಳು ಕೊರೋನಾ ನಿಯಂತ್ರಣ ಕುರಿತು ಮಾತನಾಡಿದ್ದ ವೇಳೆ, ಗುಜರಾತ್‍ಗೆ ಭೇಟಿ ನೀಡಿ ಡ್ಯಾಶ್‍ಬೋರ್ಡ್ ಕುರಿತು ಅಧ್ಯಯನ ನಡೆಸುವಂತೆ ಸಲಹೆ ನೀಡಿದ್ದರು. ಹೀಗಾಗಿ ನಮ್ಮ ಮುಖ್ಯಮಂತ್ರಿಗಳು ಗುಜರಾತ್‍ಗೆ ರಾಜ್ಯದಿಂದ ತಂಡವೊಂದನ್ನು ಕಳುಹಿಸಲು ನಿರ್ಧರಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : https://vijayatimes.com/mp-prathap-simha-statement/

ಇನ್ನು ಕೇರಳ ರಾಜ್ಯ ತಂಡ ಗಾಂಧಿನಗರಕ್ಕೆ ಡ್ಯಾಶ್‍ಬೋರ್ಡ್ ಅಧ್ಯಯನಕ್ಕಾಗಿ ಬರುತ್ತಿರುವ ಸಂಗತಿಯನ್ನು ಗುಜರಾತ್ ಸರ್ಕಾರ ಸ್ಪಷ್ಟಪಡಿಸಿದೆ.

Tags: Governmentgujaratiitkerala

Related News

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.