• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಲಸಿಕೆ ಹಾಕಿದ್ರು ರೇಬೀಸ್ನಿಂದ ಯುವತಿ ಸಾವು! ತನಿಖೆಯಲ್ಲಿ ಭಯಾನಕ ಸಂಗತಿ ಬಯಲು

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
Rabies
0
SHARES
0
VIEWS
Share on FacebookShare on Twitter

ತಿರುವನಂತಪುರಂ : ಕೇರಳದ(Kerala) ಪಾಲಕ್ಕಾಡ್‌ನಲ್ಲಿ(Palakkad) ಪಕ್ಕದ ಮನೆಯವರ ಸಾಕು ನಾಯಿ ಕಚ್ಚಿದಕ್ಕೆ ಯುವತಿ ಲಸಿಕೆ ಪಡೆದರು, ರೇಬಿಸ್‌ನಿಂದ(Rabies) ಸಾವನ್ನಪ್ಪಿದ ಘಟನೆ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ತನಿಖೆ ನಡೆಸಿ, ವರದಿ ನೀಡುವಂತೆ ಕೇರಳ ಆರೋಗ್ಯ ಇಲಾಖೆ(Kerala Health Department) ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿತ್ತು. ಈ ಕುರಿತು ತನಿಖೆ ನಡೆಸಿದ ತಜ್ಞರು ವರದಿಯನ್ನು ನೀಡಿದ್ದು, ವರದಿಯಲ್ಲಿ ಭಯಾನಕ ಸಂಗತಿ ಬಯಲಾಗಿದೆ.

Dog bite

ತಜ್ಞರ ಪ್ರಕಾರ, ಮೃತಪಟ್ಟ ಯುವತಿಗೆ ಗುಣಮಟ್ಟದ ಲಸಿಕೆಯನ್ನೇ ನೀಡಲಾಗಿದೆ. ವೈದ್ಯರು ಲಸಿಕೆ ನೀಡುವುದರಲ್ಲಿ ಯಾವುದೇ ಎಡವಟ್ಟು ಮಾಡಿಲ್ಲ. ಸೂಕ್ತ ಸಮಯದಲ್ಲಿ ಲಸಿಕೆ ನೀಡಲಾಗಿದೆ. ಆದರೆ , ನಾಯಿ ಜೋರಾಗಿ ಕಚ್ಚಿದ್ದರಿಂದ ಉಂಟಾದ ಆಳವಾದ ಗಾಯವೇ ರೇಬಿಸ್‌ಗೆ ಕಾರಣ ಎಂದು ತಜ್ಞರು ತಿಳಿಸಿದ್ದಾರೆ.

https://fb.watch/d-QRwVhIsW/u003c/strongu003eu003cbru003e

ಘಟನೆ ವಿವರ : ಕೇರಳದ ಪಾಲಕ್ಕಾಡ್‌ನ ಸುಗುನನ್ ಮತ್ತು ಸಿಂಧು ದಂಪತಿಯ ಪುತ್ರಿ ಶ್ರೀಲಕ್ಷ್ಮಿ (18) ಮೇ 30ರಂದು ಮುಂಜಾನೆ ಕಾಲೇಜಿಗೆ ಹೋಗುವಾಗ ಪಕ್ಕದ ಮನೆಯ ನಾಯಿ, ಆಕೆಯ ಕೈಬೆರಳುಗಳಿಗೆ ಕಚ್ಚಿತ್ತು. ಆಗ ಶ್ರೀಲಕ್ಷ್ಮೀ ಎಲ್ಲ ರೀತಿಯ ವೈದ್ಯಕೀಯ ಚಿಕಿತ್ಸೆಯನ್ನು ಪಡೆದುಕೊಂಡಿದ್ದಳು. ಲಸಿಕೆಯನ್ನು ಹಾಕಿಸಿಕೊಂಡಿದ್ದಳು. ಆದರೆ ಕೆಲವು ದಿನಗಳ ಬಳಿಕ ಜ್ವರ ಕಾಣಿಸಿಕೊಂಡಿತು. ಪರೀಕ್ಷಿಸಿದಾಗ ರೇಬೀಸ್ ಕಾಯಿಲೆ ಕಂಡುಬಂದಿತು.

Rabies

ಯಾವುದೇ ರೀತಿಯ ಚಿಕಿತ್ಸೆ ನೀಡಿದರು, ಚಿಕಿತ್ಸೆ ಫಲಕಾರಿಯಾಗದೇ ಯುವತಿ ಸಾವನ್ನಪ್ಪಿದ್ದಾಳೆ. ನಾಯಿಯ ಕಡಿತ ಆಳವಾಗಿದ್ದರಿಂದ ಶ್ರೀಲಕ್ಷ್ಮೀ ರೇಬಿಸ್ನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಜಗತ್ತಿನ ಯಾವುದೇ ದೇಶದಲ್ಲಿ ಇಂದಿಗೂ ಕೂಡಾ ರೇಬಿಸ್‌ ಕಾಯಿಲೆಗೆ ಔಷಧಿ ಲಭ್ಯವಿಲ್ಲ.

Tags: DeathDog BiteKerala"Rabies

Related News

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್
ದೇಶ-ವಿದೇಶ

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

June 6, 2023
ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ
ದೇಶ-ವಿದೇಶ

ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ

June 6, 2023
ghaziabad
ದೇಶ-ವಿದೇಶ

ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ ಮೂಲಕ ಮತಾಂತರ ಜಾಲ ಬೇಧಿಸಿದ ಯುಪಿ ಪೊಲೀಸರು

June 6, 2023
ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.