• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಕೆ.ಜಿ.ಎಫ್ ಚಾಪ್ಟರ್ 2 ; ಏಪ್ರಿಲ್‌ 14ಕ್ಕೆ ಧೂಳಿಪಟ ಮಾಡಲಿದ್ದಾರ ರಾಕೀ ಬಾಯ್!

Mohan Shetty by Mohan Shetty
in ಮನರಂಜನೆ
yash
0
SHARES
1
VIEWS
Share on FacebookShare on Twitter

‘ಕೆಜಿಎಫ್’(KGF) ಈ ಹೆಸರು ಸೃಷ್ಟಿಸಿದ ಕ್ರೇಜ್ ಹಾಗು ಈ ಸಿನಿಮಾ ಧೂಳೆಬ್ಬಿಸಿದ ಪರಿ ನಿಮ್ಗೆಲ್ಲಾ ಗೊತ್ತೇ ಇದೆ.

ಈಗ ಕೆಜಿಎಫ್ 2 (KGF Chapter 2) ಚಿತ್ರದ ರಿಲೀಸ್​ಗೆ ಅಭಿಮಾನಿಗಳು ದೀರ್ಘಕಾಲದಿಂದ ಕಾದಿದ್ದಾರೆ. ಇದೀಗ ಈ ಸಿನೆಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದ್ದು, ಚಿತ್ರತಂಡ ದೇಶಾದ್ಯಂತ ಭರ್ಜರಿಯಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದೆ. ಇದರೊಂದಿಗೆ ಚಿತ್ರದ ರಿಲೀಸ್ ಬಗ್ಗೆ ಹೊಸ ಮಾಹಿತಿಗಳನ್ನು ನೀಡಲಾಗುತ್ತಿದೆ.

kgf 2

ಕೆಜಿಎಫ್ ​ ಚಾಪ್ಟರ್​ 2 ಸಿನಿಮಾ ಏಪ್ರಿಲ್​ 14ರಂದು ತೆರೆಗೆ ಬರುತ್ತಿದ್ದು, ಈ ಸಿನಿಮಾ ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಈ ಸಿನಿಮಾ ಬಗ್ಗೆ ನಿತ್ಯ ಒಂದೊಂದು ಅಪ್​​ಡೇಟ್​ ಸಿಗುತ್ತಲೇ ಇದೆ. ಆದ್ರೆ ಕೆಜಿಎಫ್ ಚಾಪ್ಟರ್ 1 ರಂತಯೇ ಕಮಾಲ್ ಮಾಡುತ್ತಾ ಕೆಜಿಎಫ್-2, ಎಲ್ಲಾ ರೆಕಾರ್ಡ್ಸ್ ಗಳನ್ನ ಧೂಳಿಪಟ ಮಾಡುತ್ತಾ ಅನ್ನೋದನ್ನ ಕಾದು ನೋಡ್ಬೇಕು. ಇನ್ನು, ಕೆಜಿಎಫ್​ 2’ ಚಿತ್ರವನ್ನು ‘ಹೊಂಬಾಳೆ ಫಿಲ್ಮ್ಸ್​​’(Hombale films) ನಿರ್ಮಾಣ ಮಾಡುತ್ತಿದೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನವಿದೆ.


ಕರ್ನಾಟಕದಲ್ಲಿ ಈ ಚಿತ್ರದ ಮುಂಗಡ ಬುಕ್ಕಿಂಗ್ ಯಾವಾಗ ಶುರುವಾಗುತ್ತೆ ಅಂತ ಅಭಿಮಾನಿಗಳು ಕಾತುರದಿಂದ ಕಾಯ್ತಾಯಿದ್ರು. ಸದ್ಯ ಈಗ ಆ ಕಾತುರಕ್ಕೆ ಉತ್ತರ ದೊರಕಿದೆ. ಇದೆ ಏಪ್ರಿಲ್ 10 ರಿಂದ ಮುಂಗಡ ಬುಕಿಂಗ್ ಅವಕಾಶ ಕಲ್ಪಿಸಲಾಗಿದೆ. ಇದೀಗ ಚಿತ್ರತಂಡ ಈ ಬಗ್ಗೆ ಅಧಿಕೃತವಾಗಿ ಘೋಷಿಸಿದ್ದು, ಈ ಬಗ್ಗೆ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದೆ. ಹೀಗಾಗಿ ಅಂದಿನಿಂದ ಅಭಿಮಾನಿಗಳು ಏಪ್ರಿಲ್ 14ರಂದು ತೆರೆಕಾಣಲಿರುವ ಚಿತ್ರಕ್ಕೆ ಟಿಕೆಟ್​ಗಳನ್ನು ಕಾಯ್ದಿರಿಸಬಹುದಾಗಿದೆ.

actor

ಕೆಜಿಎಫ್​ 2’ ಸಿನಿಮಾದಲ್ಲಿ ದೊಡ್ಡ ತಾರಾಗಣವೇ ಇದ್ದು, ಸಂಜಯ್ ದತ್, ರವೀನಾ ಟಂಡನ್​, ಬಹುಭಾಷಾ ನಟ ಪ್ರಕಾಶ್ ರಾಜ್, ಅಚ್ಯುತ್ ಕುಮಾರ್ ಮೊದಲಾದವರು​ ಬಣ್ಣಹಚ್ಚಿದ್ದಾರೆ. ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ರವಿ ಬಸ್ರೂರು ಸಂಗೀತ ನೀಡಿದ್ದು, ಭುವನ್ ಗೌಡ ಛಾಯಾಗ್ರಹಣ ಮಾಡಿದ್ದಾರೆ. ಸದ್ಯ 'ಕೆಜಿಎಫ್ 2’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು, ಇದನ್ನು ​​ ನೋಡಿದ ಸೆನ್ಸಾರ್‌ ಸದಸ್ಯರೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಉಮೈರ್ ಸಾಂಧು ಹೆಸರಿನ ಸಾಗರೋತ್ತರ ಸೆನ್ಸಾರ್‌ಬೋರ್ಡ್ ಸದಸ್ಯ ತಾವು ‘ಕೆಜಿಎಫ್ 2’ ಸಿನಿಮಾದ ಟ್ರೈಲರ್​ ನೋಡಿರುವುದಾಗಿ ಹೇಳಿಕೊಂಡಿದ್ದಾರೆ.
ಟ್ರೈಲರ್​ ಬಗ್ಗೆ ಸಹ ಹೇಳಿದ್ದಾರೆ. ‘ಈ ಟ್ರೈಲರ್​​ ಅದ್ಭುತವಾಗಿದೆ, ಗೂಸ್ಬಂಪ್ಸ್ ಮತ್ತು ಮೈಂಡ್ಬ್ಲೋಯಿಂಗ್ ಆಗಿದೆ. ಯಶ್‌ಗೆ ನಾವು ದೊಡ್ಡ ಅಭಿನಂದನೆಗಳು ಎಂದು ಪೋಸ್ಟ್ ಮಾಡಿದ್ದಾರೆ. ಕೆಜಿಎಫ್ ಚಾಪ್ಟರ್ 2’ ಚಿತ್ರದ ಟ್ರೇಲರ್ ಸೂಪರ್ ಹಿಟ್ ಆಗಿದ್ದು ಗೊತ್ತೇ ಇದೆ. ಇದರ ಬೆನ್ನಲ್ಲೇ ಚಿತ್ರತಂಡ ಮತ್ತೊಂದು ಹಾಡನ್ನು ಬಿಡುಗಡೆ ಮಾಡಿದೆ. ಹಾಡುಗಳ ವಿಚಾರಕ್ಕೆ ಬಂದ್ರೆ ಅಲ್ಲೂ ಸೈ ಎನ್ನಿಸಿಕೊಂಡಿದೆ ಕೆಜಿಎಫ್-2. ಹೌದು, ಕೆಜಿಎಫ್ ಚಾಪ್ಟರ್ 2 ಚಿತ್ರದ ತೂಫಾನ್ ಹಾಡು ಭರ್ಜರಿ ಸದ್ದು ಮಾಡ್ತಿದೆ, ಹಾಗೇ ಮಾತೃ ಪ್ರೇಮವನ್ನು ಸಾರುವ ‘ ಗಗನ ನೀ..’ ಹಾಡು ಬುಧವಾರ ಬಿಡುಗಡೆಯಾಗಿದ್ದು, 22 ಗಂಟೆಯಲ್ಲಿ 2.7 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದಿದೆ.
rocking star

ಕೆಜಿಎಫ್ 2 ಚಿತ್ರದ ಹಾಡುಗಳ ರೈಟ್ಸ್ ಸೇಲ್ ಆಗಿದ್ದು, ಹೆಸರಾಂತ ಆಡಿಯೋ ಸಂಸ್ಥೆ ಲಹರಿ ಆಡಿಯೋಸ್ ಕಂಪನಿಯ ಪಾಲಾಗಿದೆ. ಕೆಜಿಎಫ್ 2 ಸಿನಿಮಾದ ಹಾಡುಗಳನ್ನು ಲಹರಿ ಸಂಸ್ಥೆ ದಾಖಲೆ ಮೊತ್ತಕ್ಕೆ ಖರೀದಿಸಿದೆ. ಒಟ್ಟಾರೆ ತೆರೆಯ ಮೇಲೆ ಅಬ್ಬರಿಸಿ ಬೊಬ್ಬಿರಿಯಲು ರಾಕೀ ಭಾಯ್ ಸಿದ್ದವಾಗಿದ್ದಾರೆ. ಅಭಿಮಾನಿಗಳು ಈ ಸಿನಿಮಾ ಹೊಸ ಅಲೆಯನ್ನ ಸೃಷ್ಟಿಸಲಿ ಎಂಬ ಆಶಯವನ್ನು ವ್ಯಕ್ತಪಡಿಸಿದ್ದಾರೆ.
Tags: cinemaIndiaKarnatakaKGF2

Related News

‘ಜವಾನ್’ ಅಬ್ಬರ: ವಿಶ್ವಾದ್ಯಂತ ತೆರೆಯ ಮೇಲೆ ‘ಜವಾನ್‌’, ದಾಖಲೆ ಬರೆಯಲು ಶಾರುಖ್ ಖಾನ್‌ ರೆಡಿ!
ದೇಶ-ವಿದೇಶ

‘ಜವಾನ್’ ಅಬ್ಬರ: ವಿಶ್ವಾದ್ಯಂತ ತೆರೆಯ ಮೇಲೆ ‘ಜವಾನ್‌’, ದಾಖಲೆ ಬರೆಯಲು ಶಾರುಖ್ ಖಾನ್‌ ರೆಡಿ!

September 8, 2023
ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ನಮ್ಮ ಅಪ್ಪನಿಗೆ ಹುಟ್ಟಿದ್ದೇನೆ’. ನಾನು ಧರ್ಮದ ವಿರೋಧಿ ಅಲ್ಲ, ನರೇಂದ್ರ ಮೋದಿಯ ವಿರೋಧಿ ಪ್ರಕಾಶ್ ರೈ
ಪ್ರಮುಖ ಸುದ್ದಿ

ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ನಮ್ಮ ಅಪ್ಪನಿಗೆ ಹುಟ್ಟಿದ್ದೇನೆ’. ನಾನು ಧರ್ಮದ ವಿರೋಧಿ ಅಲ್ಲ, ನರೇಂದ್ರ ಮೋದಿಯ ವಿರೋಧಿ ಪ್ರಕಾಶ್ ರೈ

September 7, 2023
ರಮ್ಯಾ ಆಘಾತ: ರಮ್ಯಾಗೆ ಹೃದಯಾಘಾತ ಸುದ್ದಿ ವೈರಲ್ ! ಈ ಸುದ್ದಿ ಸುಳ್ಳಾಗಿದ್ದು ಯೂರೋಪ್ ಪ್ರವಾಸದಲ್ಲಿ ರಮ್ಯಾ
Vijaya Time

ರಮ್ಯಾ ಆಘಾತ: ರಮ್ಯಾಗೆ ಹೃದಯಾಘಾತ ಸುದ್ದಿ ವೈರಲ್ ! ಈ ಸುದ್ದಿ ಸುಳ್ಳಾಗಿದ್ದು ಯೂರೋಪ್ ಪ್ರವಾಸದಲ್ಲಿ ರಮ್ಯಾ

September 6, 2023
ನಟ ಶಾರುಖ್ ಖಾನ್ ನಿವಾಸ ʼಮನ್ನತ್ʼ ಮುಂದೆ ಭಾರೀ ಪ್ರತಿಭಟನೆ ; ಕಾರಣವೇನು..?!
ಪ್ರಮುಖ ಸುದ್ದಿ

ನಟ ಶಾರುಖ್ ಖಾನ್ ನಿವಾಸ ʼಮನ್ನತ್ʼ ಮುಂದೆ ಭಾರೀ ಪ್ರತಿಭಟನೆ ; ಕಾರಣವೇನು..?!

August 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.