• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಶಿವಸೇನಾ ಕಾರ್ಯಕರ್ತರಿಂದ ಕಿರಿಕ್

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಶಿವಸೇನಾ ಕಾರ್ಯಕರ್ತರಿಂದ ಕಿರಿಕ್
0
SHARES
0
VIEWS
Share on FacebookShare on Twitter

ಬೆಳಗಾವಿ, ಫೆ. 08 :  ಬೆಳಗಾವಿಯಲ್ಲಿ  ಮತ್ತೆ ಶಿವಸೇನೆ ಕಾರ್ಯಕರ್ತರಿಂದ ಪುಂಡಾಟ ಮೆರೆದಿದೆ. ಇಂದು ರಾಮಲಿಂಗ ಖಿಂಡ್ ಗಲ್ಲಿಯಲ್ಲಿ ಶಿವಸೇನೆಯಿಂದ “ಹುತಾತ್ಮ ದಿನಾಚರಣೆ “ಹಮ್ಮಿಕೊಳ್ಳಲಾಗಿತ್ತುಈ ಸಂದರ್ಭದಲ್ಲಿ ಶಿವಸೇನೆ ಕಾರ್ಯಕರ್ತರು ನಾಡದ್ರೋಹಿ ಘೋಷಣೆಗಲಾಟಿ ಎಬ್ಬಿಸಿದ್ದಾರೆ. . ಮರಾಠಿ ಹೋರಾಟದಲ್ಲಿ ಮಡಿದ ಹುತಾತ್ಮರಿಗೆ  ಅಮರ್ ರಹೇ ಎಂದು ಕೂಗಿದ್ದಲ್ಲದೇ ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಬೇಕು ಅಂತ ಘೋಷಣೆ ಕೂಗಿ, ನಾಡಿಗೆ ದ್ರೋಹ ಮಾಡುವ ಕೆಲಸ ಮಾಡಿದ್ದಾರೆ.

ಶಿವಸೇನೆ ಬೆಳಗಾವಿ ಜಿಲ್ಲಾಧ್ಯಕ್ಷ ಪ್ರಕಾಶ್ ಶಿರೋಳ್ಕರ್ ನೇತೃತ್ವದಲ್ಲಿ ಹುತಾತ್ಮರ ದಿನಾಚರಣೆಯನ್ನು ಬೆಳಗಾವಿ ನಗರದ ರಾಮಲಿಂಗ ಖಿಂಡ್ ಗಲ್ಲಿಯಲ್ಲಿ ಆಯೋಜಿಸಲಾಗಿತ್ತು. ಇಂತಹ ಸಂದರ್ಭದಲ್ಲಿ ಮಾತನಾಡಿದಂತ ಪ್ರಕಾಶ್ ಶಿರೋಳ್ಕರ್ ಮರಾಠಿ ಭಾಷಿಕರು ಮಹಾರಾಷ್ಟ್ರ ಸೇರಲು ಸಂಘಟಿತರಾಗುವಂತೆ ಕರೆ ನೀಡಿದ ಪ್ರಸಂಗವೂ ನಡೆಯಿತು.

Related News

ರಾಜ್ಯದಲ್ಲಿ ಹೃದಾಯಾಘಾತ ಪ್ರಕರಣ ಹೆಚ್ಚಳ: ಶಾಲಾ ಬಸ್ ಚಾಲಾಯಿಸುತ್ತಿರುವಾಗ ಚಾಲಕನಿಗೆ ಹೃದಯಾಘಾತ
ಆರೋಗ್ಯ

ರಾಜ್ಯದಲ್ಲಿ ಹೃದಾಯಾಘಾತ ಪ್ರಕರಣ ಹೆಚ್ಚಳ: ಶಾಲಾ ಬಸ್ ಚಾಲಾಯಿಸುತ್ತಿರುವಾಗ ಚಾಲಕನಿಗೆ ಹೃದಯಾಘಾತ

July 17, 2025
2029ರ ಚುನಾವಣೆಗೆ ಕಾಂಗ್ರೆಸ್ ತಯಾರಿ, ಒಬಿಸಿ ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿ
ಪ್ರಮುಖ ಸುದ್ದಿ

2029ರ ಚುನಾವಣೆಗೆ ಕಾಂಗ್ರೆಸ್ ತಯಾರಿ, ಒಬಿಸಿ ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿ

July 17, 2025
ಕರ್ನಾಟಕದಲ್ಲೂ ತೆಲಂಗಾಣ ಮಾಡೆಲ್ ಜಾತಿ ಜನಗಣತಿ ನಡೆಸಿ : ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ನ ಒಬಿಸಿ ಸಲಹಾ ಮಂಡಳಿ ಒತ್ತಾಯ
ಪ್ರಮುಖ ಸುದ್ದಿ

ಕರ್ನಾಟಕದಲ್ಲೂ ತೆಲಂಗಾಣ ಮಾಡೆಲ್ ಜಾತಿ ಜನಗಣತಿ ನಡೆಸಿ : ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ನ ಒಬಿಸಿ ಸಲಹಾ ಮಂಡಳಿ ಒತ್ತಾಯ

July 17, 2025
ಧ**ಸ್ಥಳದಲ್ಲಿ ಅನಾಚಾರ, ಸ್ಥಳ ಮಹಜರಿಗೆ ಬಾರದ ಪೊಲೀಸರು!
ಪ್ರಮುಖ ಸುದ್ದಿ

ಧ**ಸ್ಥಳದಲ್ಲಿ ಅನಾಚಾರ, ಸ್ಥಳ ಮಹಜರಿಗೆ ಬಾರದ ಪೊಲೀಸರು!

July 17, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.