• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಆಮ್ ಆದ್ಮಿ ಪಕ್ಷ ರೈತ ಸಂಘದ ರಾಜಕೀಯ ಮುಖವಾಣಿ : ಕೋಡಿಹಳ್ಳಿ ಚಂದ್ರಶೇಖರ್!

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
kodihalli chandrashekar
0
SHARES
0
VIEWS
Share on FacebookShare on Twitter

2023ರಲ್ಲಿ ನಡೆಯುವ ರಾಜ್ಯ(State) ವಿಧಾನಸಭಾ ಚುನಾವಣೆಯಲ್ಲಿ(Vidhansabha Election) ರಾಜ್ಯ ರೈತ ಸಂಘದ ರಾಜಕೀಯ ಮುಖವಾಣಿಯಾಗಿ ಕರ್ನಾಟಕದ ಆಮ್ ಆದ್ಮಿ ಪಕ್ಷ(Aam Admi Party) ಕೆಲಸ ಮಾಡಲಿದೆ.

ಆಮ್ ಆದ್ಮಿ ಪಕ್ಷವನ್ನು ಕರ್ನಾಟಕದಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ರೈತ ಸಂಘ ಶ್ರಮಿಸಲಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್(Kodihalli Chandrashekar) ತಿಳಿಸಿದ್ದಾರೆ.

AAP

ಬೆಂಗಳೂರಿನ(Bengaluru) ನ್ಯಾಷನಲ್ ಕಾಲೇಜು(National College) ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ವಿಧಾನಸೌದವನ್ನು ಶುದ್ದೀಕರಿಸಲು ರಾಜಕೀಯ ಬದಲಾವಣೆಯ ಅಗತ್ಯವಿದೆ. ಹೀಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರೈತ ಸಂಘದ ಚುನಾವಣೆಯ ಅಸ್ತ್ರ ಪೊರಕೆ. ರಾಜ್ಯದಲ್ಲಿ ಆಳವಾಗಿ ಬೇರೂರಿರುವ ಭ್ರಷ್ಟಾಚಾರವನ್ನು ಕಿತ್ತೆಸೆಯಲು ಪೊರಕೆಯನ್ನು ರೈತ ಸಂಘ ಬಳಸಿಕೊಳ್ಳಲಿದೆ. ಆದರೆ ರೈತ ಸಂಘವೂ ಸ್ವತಂತ್ರವಾಗಿ ಕಾರ್ಯನಿರ್ವಹಣೆ ಮಾಡಲಿದ್ದು, ನಮ್ಮ ಕಾರ್ಯಕರ್ತರು ಆಮ್ ಆದ್ಮಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಲಿದ್ದಾರೆ ಎಂದು ಘೋಷಿಸಿದರು.

ಇದನ್ನೂ ಓದಿ : https://vijayatimes.com/illhan-omar-congress-woman/

ಇನ್ನು ಕರ್ನಾಟಕದಲ್ಲಿ ಮೂರು ರಾಜಕೀಯ ಪಕ್ಷಗಳಿಗೆ ಪರ್ಯಾಯವಾಗಿ ಹೊಸ ರಾಜಕೀಯ ಶಕ್ತಿಯ ಅವಶ್ಯಕತೆಯಿದೆ. ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುವುದು ತುರ್ತು ಅಗತ್ಯವಾಗಿದೆ. ಎಲ್ಲ ರಾಜಕೀಯ ಪಕ್ಷಗಳು ಭ್ರಷ್ಟಾಚಾರವನ್ನು ಮೈಗೂಡಿಸಿಕೊಂಡಿವೆ. ಬಿಜೆಪಿ ಆಡಳಿತವಿರುವ ಯಾವ ರಾಜ್ಯ ಭ್ರಷ್ಟಾಚಾರ ಮುಕ್ತವಾಗಿದೆ? ಒಂದಾದರೂ ಉದಾಹರಣೆ ಇದೆಯಾ? ಕರ್ನಾಟಕದಲ್ಲಿರುವ ರಾಜ್ಯ ಬಿಜೆಪಿ ಸರ್ಕಾರಕ್ಕೆ ಶೇ.40 ಕಮಿಷನ್ ಪಡೆಯುವುದೇ ದೊಡ್ಡ ಸಾಧನೆಯಾಗಿದೆ.

kodihalli
ಈ ಎಲ್ಲ ಕಾರಣಗಳಿಂದ ರೈತ ಸಂಘ ಮುಂಬರುವ ಚುನಾವಣೆಯಲ್ಲಿ ಕಾರ್ಯನಿರ್ವಹಿಸಲಿದ್ದು,. ನಮ್ಮ ರೈತ ಸಂಘದ ಕಾರ್ಯಕರ್ತರು ದಿನದ 24 ಗಂಟೆಯೂ ಆಮ್ ಆದ್ಮಿ ಪಕ್ಷಕ್ಕಾಗಿ ಕೆಲಸ ಮಾಡಲಿದ್ದಾರೆ. ರೈತ ಸಂಘದ ರಾಜಕೀಯ ಮುಖವಾಣಿಯಾಗಿ ಆಮ್ ಆದ್ಮಿ ಪಕ್ಷ ಕಾರ್ಯನಿರ್ವಹಿಸಲಿದೆ ಎಂದು ಹೇಳಿದ್ದಾರೆ.
Tags: AAPKarnatakaKodihallichandrashekarpoliticalpolitics

Related News

ಬೀದಿ ನಾಯಿಗಳ ಸಮೀಕ್ಷೆ ನಡೆಸಿ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ, ಸಂಖ್ಯೆಯಲ್ಲಿ ಗಣನೀಯ ಇಳಿಕೆ
ಪ್ರಮುಖ ಸುದ್ದಿ

ಬೀದಿ ನಾಯಿಗಳ ಸಮೀಕ್ಷೆ ನಡೆಸಿ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ, ಸಂಖ್ಯೆಯಲ್ಲಿ ಗಣನೀಯ ಇಳಿಕೆ

October 4, 2023
ಪ್ರಮಾಣ ಪತ್ರಕ್ಕಾಗಿ ಸರ್ಕಾರಿ ಆಫೀಸ್ ತಿರುಗಬೇಕಿಲ್ಲ, ಇನ್ಮುಂದೆ 66 ಸೇವೆಗಳು ಬಾಪೂಜಿ ಕೇಂದ್ರದಲ್ಲಿ ಲಭ್ಯ
ಪ್ರಮುಖ ಸುದ್ದಿ

ಪ್ರಮಾಣ ಪತ್ರಕ್ಕಾಗಿ ಸರ್ಕಾರಿ ಆಫೀಸ್ ತಿರುಗಬೇಕಿಲ್ಲ, ಇನ್ಮುಂದೆ 66 ಸೇವೆಗಳು ಬಾಪೂಜಿ ಕೇಂದ್ರದಲ್ಲಿ ಲಭ್ಯ

October 4, 2023
ಏಷ್ಯನ್ ಗೆಮ್ಸ್ – 2023 : 71 ಪದಕಗಳೊಂದಿಗೆ ದಾಖಲೆ ಬರೆದ ಭಾರತ..!
Sports

ಏಷ್ಯನ್ ಗೆಮ್ಸ್ – 2023 : 71 ಪದಕಗಳೊಂದಿಗೆ ದಾಖಲೆ ಬರೆದ ಭಾರತ..!

October 4, 2023
ಕಡಲಾಮೆಗಳಿಗೆ ಪ್ರಸಿದ್ದಿ ಪಡೆದಿರುವ ಉಡುಪಿಯ ಕೋಡಿ ಬೀಚ್‌ಗೆ ನ್ಯೂ ಟಚ್: ಬರಲಿದೆ ಟ್ರೀ ಪಾರ್ಕ್
ಪ್ರಮುಖ ಸುದ್ದಿ

ಕಡಲಾಮೆಗಳಿಗೆ ಪ್ರಸಿದ್ದಿ ಪಡೆದಿರುವ ಉಡುಪಿಯ ಕೋಡಿ ಬೀಚ್‌ಗೆ ನ್ಯೂ ಟಚ್: ಬರಲಿದೆ ಟ್ರೀ ಪಾರ್ಕ್

October 4, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.